TOP NEWS
Satish jarkiholi reaction about sidelining Siddaramaiah in congress

Satish Jarkiholi: ಸಿದ್ದರಾಮಯ್ಯ ಸೈಡ್‌ಲೈನ್ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ವಿಶ್ಲೇಷಣೆ!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಮೂಲೆಗುಂಪಾಗುತ್ತಿದ್ದಾರೆಯೇ ಎಂಬ ಚರ್ಚೆಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಸ್ತುತ ರಾಜಕೀಯದ ವೇಗವನ್ನು ಓಡುತ್ತಿರುವ ರೈಲಿಗೆ ಹೋಲಿಸಿರುವ ಅವರು, ರಾಜಕಾರಣದಲ್ಲಿ ಸದಾ ಸಕ್ರಿಯರಾಗಿರದಿದ್ದರೆ ಜನರೇ ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ. ವೇಗವಾಗಿ ಓಡದಿದ್ದರೆ ಟ್ರೈನ್ ಮಿಸ್ ಆಗುತ್ತೆ! ಸಿದ್ದರಾಮಯ್ಯ ಅವರ ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, “ಇವತ್ತಿನ ದಿನಗಳಲ್ಲಿ ರಾಜಕೀಯ…

Read More
BJP spokes person mj Mahesh expelled for 6 years from party

MJ Mahesh: ರಾಜ್ಯ ಬಿಜೆಪಿಯಲ್ಲಿ ಶಿಸ್ತು ಕ್ರಮದ ಚಾಟಿ: ವಕ್ತಾರ ಎಂ.ಜಿ. ಮಹೇಶ್ 6 ವರ್ಷ ಪಕ್ಷದಿಂದ ಉಚ್ಚಾಟನೆ!

ಮೈಸೂರು: ಪಕ್ಷದ ನಿಯಮಗಳನ್ನು ಗಾಳಿಗೆ ತೂರಿ ಹಿರಿಯ ಮುಖಂಡರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ (MJ Mahesh) ಅವರಿಗೆ ಕಮಲ ಪಾಳಯ ಬಿಗ್ ಶಾಕ್ ನೀಡಿದೆ. ಶಿಸ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಮೈಸೂರು ಮೂಲದ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಮುಂದಿನ 6 ವರ್ಷಗಳ ಕಾಲ ಹೊರಹಾಕಲಾಗಿದೆ. ಶೋಕಾಸ್‌ ನೋಟೀಸ್‌ ನೀಡಿದ್ದ ಬಿಜೆಪಿ ಜೂನ್ 19 ರಂದು ಆಯೋಜಿಸಲಾಗಿದ್ದ ಪಕ್ಷದ ಪ್ರಮುಖರ ಮೀಟಿಂಗ್‌ನಲ್ಲಿ ಎಂ.ಜಿ. ಮಹೇಶ್ ಅವರು ರಾಷ್ಟ್ರೀಯ ಹಾಗೂ ರಾಜ್ಯ…

Read More
BJP DV Sadananda audio about BY Vijayendra goes viral

BJP: ವಿಜಯೇಂದ್ರ ಪದಚ್ಯುತಿಗೆ ದಿಲ್ಲಿ ಮಟ್ಟದಲ್ಲಿ ಸ್ಕೆಚ್? ಮಾಜಿ ಸಿಎಂ ಆಡಿಯೋ ಲೀಕ್ ಬಿರುಗಾಳಿ!

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯೊಳಗಿನ (BJP) ಭಿನ್ನಮತ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಪ್ಲಾನ್ ನಡೆಯುತ್ತಿದೆ ಎಂಬ ಮುನ್ಸೂಚನೆ ನೀಡುವ ಸ್ಫೋಟಕ ಆಡಿಯೋವೊಂದು ರಾಜಕೀಯ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಆಡಿಯೋ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದಗೌಡರು, ಆ ಆಡಿಯೋ ತಮಗೂ ಸಂಬಂಧವಿಲ್ಲ ಎಂದು…

Read More
Kempegowda jayanthi will be celebrated in 28 vidhansabha constituency DK shivakumar

DK Shivakumar: ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಕೆಂಪೇಗೌಡ ಜಯಂತಿ ಆಚರಣೆ: ಗಿನ್ನೆಸ್ ದಾಖಲೆಗಾಗಿ ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ!

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಗೆ ಈ ಬಾರಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವಿಶೇಷ ಮೆರುಗು ನೀಡಿದೆ. ಇನ್ನು ಮುಂದೆ ಕೆಂಪೇಗೌಡ ಜಯಂತಿಯ ಆಚರಣೆಯು ಕೇವಲ ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ನಂತಹ ನಿರ್ದಿಷ್ಟ ಸ್ಥಳಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ, ರಾಜಧಾನಿಯ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲೂ ಇದನ್ನು ಸರದಿಯಂತೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಜಯಂತಿ…

Read More
Shocking minister byrathi Basavaraj give hint about raising bus fair

Shocking: ರಾಜ್ಯದಲ್ಲಿ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಸದ್ಯದಲ್ಲೇ ಸಾರಿಗೆ ಪ್ರಯಾಣ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಒಂದು ಕಡೆ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ಸರ್ಕಾರಿ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವ ಸ್ಪಷ್ಟ ಮುನ್ಸೂಚನೆಯನ್ನು (Shocking) ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ್ದರೆ, ಮತ್ತೊಂದೆಡೆ ಖಾಸಗಿ ಬಸ್‌ಗಳ ಮಾಲೀಕರ ಒಕ್ಕೂಟವೂ ಸಹ ದರ ಹೆಚ್ಚಳವನ್ನು ಅಧಿಕೃತವಾಗಿ ಪ್ರಕಟಿಸಿದೆ. ಆರ್ಥಿಕ ನಷ್ಟದ ಸುಳಿಯಲ್ಲಿ ಕೆಎಸ್‌ಆರ್‌ಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವರು, ಇಡೀ ದೇಶದಲ್ಲಿ ಇಂಧನ ದರಗಳು ಗಗನಕ್ಕೇರಿರುವುದರಿಂದ…

Read More
cm dk shivakumarwarning to excise department officers

DK Shivakumar: ಸರ್ಕಾರಕ್ಕೆ ಕೆಟ್ಟ ಹೆಸರು ತಂದರೆ ವರ್ಗಾವಣೆ ಕಡ್ಡಾಯ: ಅಬಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್!

ಬೆಂಗಳೂರು: “ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ವೃತ್ತಿಪರತೆಯನ್ನು ಪ್ರದರ್ಶಿಸುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಯನ್ನು ಎತ್ತಿಹಿಡಿಯಬೇಕು. ಒಂದು ವೇಳೆ ಸರ್ಕಾರದ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಅದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಲಾಖೆಯ…

Read More
BMRCL 3 new six coach trainsets soon

BMRCL: ನಮ್ಮ ಮೆಟ್ರೋ ಸಂಚಾರ ಕ್ರಾಂತಿ: ನಾಲ್ಕು ಪ್ರಮುಖ ಮಾರ್ಗಗಳಿಗೆ ಬರಲಿವೆ ಹೊಸ ರೈಲುಗಳು

ಬೆಂಗಳೂರು: ರಾಜಧಾನಿಯ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡುವ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಭರ್ಜರಿ ಸುದ್ದಿ ನೀಡಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲು ಸಾಲು ಸಾಲು ಅತ್ಯಾಧುನಿಕ ಆರು ಬೋಗಿಗಳ ರೈಲುಗಳನ್ನು ಹಳಿಗಳ ಮೇಲೆ ಇಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಹಸಿರು ಮಾರ್ಗದಲ್ಲಿ (Green Line) ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ, ಮುಂಬರುವ ಆಗಸ್ಟ್ ಒಳಗೆ ಮೂರು ಹೊಸ ರೈಲುಗಳನ್ನು ಕಾರ್ಯಾಚರಣೆಗೆ ಮುಕ್ತಗೊಳಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಡಿಸೆಂಬರ್…

Read More