TOP NEWS
BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
Rajeev Gowda and his friend also arrested in kerala border

Rajeev Gowda: ರಾಜೀವ್‌ ಗೌಡ ಜೊತೆ ಮತ್ತೊಬ್ಬ ಆರೋಪಿ ಬಂಧನ, ಏನಿದು ಹೊಸ ವಿಚಾರ?

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಫ್ಲೆಕ್ಸ್‌ ವಿಚಾರವಾಗಿ ಏಕವಚನ ಬಳಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ಅವರನ್ನ ಬಂಧನ ಮಾಡಲಾಗಿದ್ದು, ಅವರ ಜೊತೆ ಮತ್ತೊಬ್ಬ ಆರೋಪಿಯನ್ನ ಸಹ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ರಾಜೀವ್‌ ಗೌಡ ಸ್ನೇಹಿತ ಅಂದರ್‌ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದವನ್ನ ಸೃಷ್ಟಿ ಮಾಡಿದ್ದ ಈ ಪ್ರಕರಣದಲ್ಲಿ ಪೊಲೀಸರು ರಾಜೀವ್‌ ಗೌಡ ಅವರನ್ನ ಬಂಧನ ಮಾಡಲು ಬಹಳ ಸರ್ಕಸ್‌…

Read More
Weather Report rain expected in many districts today also

Weather Report: ಇಂದೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕಡಿಮೆ ಆಗುತ್ತಾ ಚಳಿ?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಮಳೆ ಆಗಿದೆ. ಇಂದೂ ಸಹ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Weather Report) ಮಾಹಿತಿ ನೀಡಿದೆ. ಇನ್ನೂ 3 ದಿನ ಇದೇ ವಾತಾವರಣ ಈ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಿದೆ. ಅದರಲ್ಲೂ  ನಿನ್ನೆ ಅನೇಕ ಜಿಲ್ಲೆಗಲ್ಲಿ ತುಸು ಮಳೆ ಆಗಿದ್ದು, ಚಳಿಯಲ್ಲಿ ಸಹ ಏರಿಕೆ ಆಗಿದೆ. ಇನ್ನೂ 2-3 ದಿನಗಳ ಕಾಲ…

Read More
congress protest against narega name change says dk shivakumar

DK Shivakumar: ನರೇಗಾ ಉಳಿಸಲು ಇಂದು ಕಾಂಗ್ರೆಸ್‌ ಪ್ರತಿಭಟನೆ, ಪಂಚಾಯಿತಿ ಮಟ್ಟದಲ್ಲೂ ಹೋರಾಟ: ಡಿಕೆ ಶಿವಕುಮಾರ್

ಬೆಂಗಳೂರು:  ನರೇಗಾ ಉಳಿಸುವ ಸಲುವಾಗಿ ಕಾಂಗ್ರೆಸ್‌ ವತಿಯಿಂದ ಇಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದಲ್ಲೂ ಹೋರಾಟ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಹೇಳಿದ್ದಾರೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂಭವಾದ ಯೋಜನೆ, ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ,…

Read More
state government is ready to protest constitution says dk shivakumar

DK Shivakumar: ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು:  ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ…

Read More
congress government guarantee scheme is very helpful for people says MB Patil

MB Patil: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೆಸರು ಬಂದಿದೆ: ಸಚಿವ ಎಂ ಬಿ ಪಾಟೀಲ್

ವಿಜಯಪುರ: ರಾಜ್ಯ ಸರ್ಕಾರದ ಹೆಮ್ಮೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಗೊಳಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ. ಅನ್ನಭಾಗ್ಯದಿಂದ 16 ಲಕ್ಷ ಜನರಿಗೆ ಸಹಾಯ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಹೆಸರು ತಂದು ಕೊಟ್ಟಿದ್ದು ಈ ಪಂಚ ಗ್ಯಾರಂಟಿ ಯೋಜನೆಗಳು. ಈ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯ ಒಟ್ಟು 16 ಲಕ್ಷ 55 ಸಾವಿರ ಜನ ಫಲಾನುಭವಿಗಳಿಗೆ ಸಹಾಯಕವಾಗಿದೆ. ಈ ವರೆಗೆ 457 ಕೋಟಿ ರೂಪಾಯಿ…

Read More
Dinesh gundu rao talks about governor speech

Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…

Read More