DK Shivakumar: ಜನರಿಗೆ ಬುದ್ಧಿ ಹೇಳುವ ಮುನ್ನ ನಿಮ್ಮ ಸಚಿವರು ಬಸ್ ಹತ್ತಲಿ”: ಪ್ರಧಾನಿ ಮೋದಿಗೆ ಡಿ.ಕೆ. ಶಿವಕುಮಾರ್ ನೇರ ಸವಾಲು!
ಬೆಂಗಳೂರು: ಪೆಟ್ರೋಲ್ ಬಳಕೆ ತಗ್ಗಿಸಿ ಹಾಗೂ ಬಂಗಾರ ಕೊಳ್ಳುವುದನ್ನು ನಿಲ್ಲಿಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜನರ ವೈಯಕ್ತಿಕ ಬದುಕು ಮತ್ತು ಸಂಪ್ರದಾಯಗಳ ಬಗ್ಗೆ ಮಾತನಾಡುವ ಮುನ್ನ ಕೇಂದ್ರ ಸರ್ಕಾರ ವಾಸ್ತವ ನೆಲೆಗಟ್ಟಿನಲ್ಲಿ ಯೋಚಿಸಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿನ್ನದ ಮೇಲಿನ ನಿರ್ಬಂಧಕ್ಕೆ ಆಕ್ಷೇಪ ದೇಶದಲ್ಲಿ ಚಿನ್ನ ಮತ್ತು ಇಂಧನ ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್,…
