R ashok demands SIT for gruha lakshmi scam to government

R Ashok: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಗೋಲ್‌ಮಾಲ್‌, ಎಸ್‌ಐಟಿ ತನಿಖೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಸರ್ಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್‌ ಇದೆ. ಈ ಅಕ್ರಮದ ವಿರುದ್ಧ ತನಿಖೆ ಮಾಡಲು ಕೂಡಲೇ ಎಸ್‌ಐಟಿ ರಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 225 ಕೋಟಿ ರೂ. ಅಕ್ರಮ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ನಕಲಿ ಖಾತೆಗಳಿಗೆ ಹಣ ಸಂದಾಯವಾಗಿದ್ದು, ಅಧಿಕಾರಿ ಹಾಗೂ ರಾಜಕಾರಣಿಗಳ ದೊಡ್ಡ ಗ್ಯಾಂಗ್‌…

Read More
ramalinga reddy absent for tb dam function created new buzz in politics

TB Dam: ಟಿಬಿ ಜಲಾಶಯದ ಹೊಸ ಕ್ರಸ್ಟ್‌ಗೇಟ್ ಲೋಕಾರ್ಪಣೆ ವೇಳೆ ಹೈಡ್ರಾಮಾ; ಸ್ವತಃ ಜಲಸಂಪನ್ಮೂಲ ಸಚಿವರೇ ಗೈರು

ಕೊಪ್ಪಳ: ತುಂಗಭದ್ರಾ (TB Dam) ಜಲಾಶಯದ ಇತಿಹಾಸದಲ್ಲೇ ಅತ್ಯಂತ ಪ್ರಮುಖ ಮೈಲಿಗಲ್ಲಾಗಬಹುದಾದ ನೂತನ ಕ್ರಸ್ಟ್‌ಗೇಟ್‌ಗಳ ಉದ್ಘಾಟನಾ ಸಮಾರಂಭಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಗೈರುಹಾಜರಾಗಿರುವುದು ಈಗ ಸಾರ್ವಜನಿಕವಾಗಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಅವಧಿಯಲ್ಲೇ ಜಲಾಶಯದ 33 ಹೊಸ ಕ್ರಸ್ಟ್‌ಗೇಟ್‌ಗಳ ನವೀಕರಣಕ್ಕೆ ಚಾಲನೆ ನೀಡಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ನೂತನ ಗೇಟ್‌ಗಳನ್ನು ಸಾರ್ವಜನಿಕ ಲೋಕಾರ್ಪಣೆಗೊಳಿಸಿದರು. ಕರ್ನಾಟಕ, ಆಂಧ್ರಪ್ರದೇಶ ಹಾಗೂ…

Read More
Priyank kharge social media post about BJP and RSS

Priyank Kharge: ಆರ್‌ಎಸ್‌ಎಸ್ ಪ್ರಶ್ನಿಸಿದರೆ ಬಿಜೆಪಿ ಬುಸುಗುಡುತ್ತೆ: ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವಾಗ್ದಾಳಿ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಪ್ರಕ್ರಿಯೆ ಹಾಗೂ ಅದರ ಆದಾಯದ ಮೂಲಗಳ ಕುರಿತಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವೆ ಆರಂಭವಾಗಿರುವ ರಾಜಕೀಯ ಜಟಾಪಟಿ ಮತ್ತಷ್ಟು ತಾರಕಕ್ಕೇರಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮತ್ತೊಮ್ಮೆ ತೀಕ್ಷ್ಣ ಪದಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. “ಆರ್‌ಎಸ್‌ಎಸ್ ಸಂಸ್ಥೆ ಗಲಿಬಿಲಿಗೊಂಡಾಗಲೆಲ್ಲಾ…

Read More
Let the DK Chants Roar in 2028 Polls CM

Big News: ಸಾರ್ವಜನಿಕರ ದೂರುಗಳಿಗೆ ಹೈಟೆಕ್ ಸ್ಪರ್ಶ: ಸಚಿವಾಲಯ ಮಟ್ಟದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕೆಲಸದ ವೇಗವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು (Big News) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಒಂದೇ ಸೂರಿನಡಿ ತಂದು ಅತ್ಯಂತ ತ್ವರಿತವಾಗಿ ಬಗೆಹರಿಸಲು ಸಚಿವಾಲಯದ ಮಟ್ಟದಲ್ಲಿ ನೂತನವಾಗಿ “ಪ್ರಜಾಸೇವಾ ಇಲಾಖೆ”ಯನ್ನು ಸೃಜಿಸಲಾಗಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಗಾಯತ್ರಿ ಜಿ.ಎನ್ ಅವರು ಜೂನ್ 24 ರಂದು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ…

Read More
Gadag kallayya ajja accused some trustee about death threat on him

Gadag: ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರಿಗೆ ಜೀವ ಬೆದರಿಕೆ!; ಕೋಟಿ ಕೋಟಿ ಮಠದ ಹಣದ ಮೇಲೆ ಕಣ್ಣಿಟ್ಟ ಟ್ರಸ್ಟಿಗಳ ವಿರುದ್ಧ ಗಂಭೀರ ಆರೋಪ!

ಗದಗ: ಉತ್ತರ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾದ ಗದಗದ (Gadag) ವೀರೇಶ್ವರ ಪುಣ್ಯಾಶ್ರಮದಲ್ಲಿ ಈಗ ಭಿನ್ನಮತದ ಸ್ಫೋಟವಾಗಿದೆ. ಮಠದ ವಾರ್ಷಿಕ ರಥೋತ್ಸವದ ಸುತ್ತ ವಿವಾದಗಳು ಹಬ್ಬುತ್ತಿರುವ ಬೆನ್ನಲ್ಲೇ, ಆಶ್ರಮದ ಪೀಠಾಧಿಪತಿಗಳಾದ ಶ್ರೀ ಕಲ್ಲಯ್ಯಜ್ಜನವರು ತಮಗೆ ಸ್ವಂತ ಟ್ರಸ್ಟ್ ಕಮಿಟಿಯ ಸದಸ್ಯರಿಂದಲೇ ಪ್ರಾಣ ಭೀತಿ ಎದುರಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬುಧವಾರ ಮಠದಲ್ಲಿ ಆಯೋಜಿಸಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲೂ ತಮ್ಮ ಮೇಲೆ ಭೌತಿಕ ಹಲ್ಲೆ ನಡೆಯುವ ಸಂಭವವಿದ್ದು, ತಮಗೆ ಸೂಕ್ತ…

Read More
ed raid on satish jarkiholi relative in Belagavi

ED Raid: ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಭಾವಮೈದ, ಅಬಕಾರಿ ಜಂಟಿ ಆಯುಕ್ತ ಮಂಜುನಾಥ್‌ಗೆ ಇಡಿ ಶಾಕ್

ಮೈಸೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿಯ ಗಂಡ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾದ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರಿ ಬಿಗ್ ಶಾಕ್ (ED Raid) ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ (Money Laundering) ಹಾಗೂ ವಿದೇಶದಲ್ಲಿ ಕಾನೂನುಬಾಹಿರವಾಗಿ ಬಂಡವಾಳ ಹೂಡಿಕೆ ಮಾಡಿರುವ ಗಂಭೀರ ದೂರಿನ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ಸೇರಿದಂತೆ ದೇಶದ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ…

Read More
by vijayendra reaction after meeting nitin nabil

BY Vijayendra: ಕ್ರಾಸ್ ವೋಟಿಂಗ್ ಹಗರಣ: ದ್ರೋಹಿಗಳಿಗೆ ಕಠಿಣ ಶಿಕ್ಷೆ ಗ್ಯಾರಂಟಿ ಎಂದ ಬಿ.ವೈ. ವಿಜಯೇಂದ್ರ!

ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ (Cross Voting) ಹಾಗೂ ಒಂದು ಮತ ರದ್ದಾಗಿರುವ ಗಂಭೀರ ವಿದ್ಯಮಾನವನ್ನು ಭಾರತೀಯ ಜನತಾ ಪಕ್ಷದ (BJP) ಕೇಂದ್ರ ನಾಯಕತ್ವ ಅತ್ಯಂತ ಕಟುವಾಗಿ ಪರಿಗಣಿಸಿದೆ. ದೇಶದ ರಾಜಧಾನಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸಮ್ಮುಖದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ, ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು, ಪಕ್ಷದ ಶಿಸ್ತು ಉಲ್ಲಂಘಿಸಿ ಬೆನ್ನುಮೂಳೆಗೆ ಇರಿದವರ ವಿರುದ್ಧ…

Read More