TOP NEWS
Gauri ganesha Festival Innovation Large Fiber Ganesha Statues Available on Rent in the bengaluru City

Bengaluru: ಬೆಂಗಳೂರಿನಲ್ಲಿ ‘ಬಾಡಿಗೆ ಗಣಪ’ ಸಂಚಲನ: ಪರಿಸರ ಸ್ನೇಹಿ ಹಬ್ಬದ ನಡುವೆ ಬೃಹತ್ ಫೈಬರ್ ಮೂರ್ತಿಗಳಿಗೆ ಭರ್ಜರಿ ಬೇಡಿಕೆ

ಬೆಂಗಳೂರು: ಈ ಬಾರಿಯ ಗೌರಿ-ಗಣೇಶ ಹಬ್ಬದ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಮಾರುಕಟ್ಟೆಯಲ್ಲಿ ವೈವಿಧ್ಯಮಯ ಹಾಗೂ ಆಕರ್ಷಕ ಗಣೇಶ ಮೂರ್ತಿಗಳು ಪ್ರಮುಖ ಕೇಂದ್ರ ಬಿಂದುವಾಗಿವೆ. ಸಣ್ಣ ಗಾತ್ರದ ವಿಗ್ರಹಗಳಿಂದ ಹಿಡಿದು ಬೃಹತ್ ಗಾತ್ರದ ಭವ್ಯ ಮೂರ್ತಿಗಳವರೆಗೆ ಎಲ್ಲ ಶೈಲಿಯ ಗಣಪತಿಗಳು ಮಾರಾಟಕ್ಕೆ (Bengaluru) ಲಭ್ಯವಿವೆ. ಎಂದಿನಂತೆ ಮಣ್ಣಿನ ಮೂರ್ತಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತಿದ್ದರೂ, ಈ ಬಾರಿಯ ಹಬ್ಬದ ಮಾರುಕಟ್ಟೆಯಲ್ಲಿ ಎಲ್ಲರ ವಿಶೇಷ ಗಮನ ಸೆಳೆಯುತ್ತಿರುವುದು ಮತ್ತು ಹೊಸ ಚರ್ಚೆಗೆ ಗ್ರಾಸವಾಗಿರುವುದು ‘ಬಾಡಿಗೆ ಗಣಪ’ ಎಂಬ ವಿನೂತನ ಪರಿಕಲ್ಪನೆ. ಗಣೇಶನ…

Read More
Targeting Congress Party CM dk shivakumar Alleges Political Motive Behind Raids on Satish Jarkiholi

DK Shivakumar: ಸತೀಶ್ ಜಾರಕಿಹೊಳಿ ವಿರುದ್ಧದ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ: ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್ ಮಾಡಲು ಸಂಚು ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಯಾವುದೇ ಕಾನೂನುಬಾಹಿರ ಚಟುವಟಿಕೆ ಎಸಗಿಲ್ಲ ಮತ್ತು ಅವರ ಎಲ್ಲ ವ್ಯವಹಾರಗಳು ಕಾಯ್ದೆಯ ಚೌಕಟ್ಟಿನೊಳಗೇ ನಡೆದಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ತಮ್ಮ ಸಂಪುಟದ ಹಿರಿಯ ಸಹೋದ್ಯೋಗಿ ಎಂದು ಬಣ್ಣಿಸಿದರು. ಸಚಿವರು ಅಥವಾ ರಾಜಕಾರಣಿಗಳು ಹೊರಗೆ ಹೋಗಬಾರದು ಅಥವಾ ವೈಯಕ್ತಿಕ ವ್ಯವಹಾರಗಳನ್ನು ನಡೆಸಬಾರದು ಎಂದು ಎಲ್ಲೂ ನಿರ್ಬಂಧವಿಲ್ಲ. ವಿರೋಧ ಪಕ್ಷಗಳು ನಡೆಸುತ್ತಿರುವ ಈ ಎಲ್ಲಾ ಬೆಳವಣಿಗೆಗಳು ಕೇವಲ ರಾಜಕೀಯ ಪ್ರೇರಿತವಾಗಿವೆ ಎಂದು…

Read More
Hand Over Unauthorized Guns by November 1 or Face Action DK Shivakumar Stern Warning

DK Shivakumar: ಅಕ್ರಮ ಬಂದೂಕು ಶರಣತಿಗೆ ನವೆಂಬರ್ 1 ಕಡೇ ದಿನ: ತಪ್ಪಿದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: “ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ‌ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ. ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ನೀವು ನಿಮ್ಮ…

Read More
Horrific Incident in Bengaluru BMTC Bus Steering Breaks Off Mid Journey Disaster Averted

BMTC: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನ ಸ್ಟೇರಿಂಗ್ ವೀಲ್ ಕಟ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯ (BMTC) ನಿರ್ವಹಣಾ ಲೋಪಗಳು ಮತ್ತು ಅಧಿಕಾರಿಗಳ ಬೇಜವಾಬ್ದಾರಿಗೆ ಮತ್ತೊಂದು ಜೀವಂತ ನಿದರ್ಶನವೆಂಬಂತೆ ರಸ್ತೆಯಲ್ಲಿ ಸಾಗುತ್ತಿದ್ದ ಚಾಲೂ ಬಸ್‌ನ ಸ್ಟೇರಿಂಗ್ ವೀಲ್ ಏಕಾಏಕಿ ಕಳಚಿ ಚಾಲಕನ ಕೈಗೆ ಬಂದಿರುವ ಆತಂಕಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನೂರಾರು ಪ್ರಯಾಣಿಕರನ್ನು ಹೊತ್ತು ವೇಗವಾಗಿ ಸಾಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಈ ರೀತಿಯ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಭೀತಿಯನ್ನುಂಟು ಮಾಡಿದೆ. ಏನಿದು ಘಟನೆ? ಪ್ರಯಾಣಿಕರಿಂದ ತುಂಬಿದ್ದ ಬಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಟೇರಿಂಗ್…

Read More
Big news Substandard Shoes and Socks for Government School Students Lokayukta Initiates Inquiry

Big News: ವಿದ್ಯಾವಿಕಾಸ ಯೋಜನೆಯಡಿ ಕಳಪೆ ಪಾದರಕ್ಷೆಗಳ ಪೂರೈಕೆ: ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ತನಿಖೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿತರಿಸಲಾಗುತ್ತಿರುವ ಶೂ ಹಾಗೂ ಸಾಕ್ಸ್‌ಗಳ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ (Big News) ಆಕ್ರೋಶ ವ್ಯಕ್ತವಾಗಿತ್ತು. ಮಕ್ಕಳ ಕಾಲ್ನಡಿಗೆ ಹಾಗೂ ಅನುಕೂಲಕ್ಕಾಗಿ ಅತ್ಯಂತ ಮುತುವರ್ಜಿಯಿಂದ ಜಾರಿಗೆ ತಂದ ಈ ಯೋಜನೆಯಡಿ ಕಳಪೆ ಮಟ್ಟದ ಪಾದರಕ್ಷೆಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ವಿದ್ಯಮಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಇದರ ಹಿಂದೆ ನಡೆದಿರಬಹುದಾದ ಅಕ್ರಮಗಳು ಹಾಗೂ…

Read More
Celebrating 100 Days of dk shivakumar government Mysuru Palace Lit Up with Colorful Lights and LED Displays

DK Shivakumar: ಸರ್ಕಾರಕ್ಕೆ 100 ದಿನಗಳ ಸಂಭ್ರಮ: ಮೈಸೂರು ಅರಮನೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವರ್ಣರಂಜಿತ ದೀಪಾಲಂಕಾರ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರ ಅಧಿಕಾರ ಸ್ವೀಕರಿಸಿ ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಮೈಸೂರು ಅರಮನೆ ಇಂದಿನಿಂದ ಸತತ ನಾಲ್ಕು ದಿನಗಳ ಕಾಲ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಆಕರ್ಷಕ ವರ್ಣರಂಜಿತ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಈ ವಿಶೇಷ ಪ್ರದರ್ಶನವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ. ಈ ದೀಪಾಲಂಕಾರದ ಸಂಭ್ರಮದ ಜೊತೆಗೆ, ಐತಿಹಾಸಿಕ ಜಯರಾಮ ಮಹಾದ್ವಾರದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ…

Read More
Phone Usage in Parappana Agrahara Prajawal Revanna Confesses to Making Calls Home

Prajwal Revanna: ಜೈಲಿನಲ್ಲಿ ಮೊಬೈಲ್ ಬಳಕೆ: ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೊಸ ಸಂಕಷ್ಟ ಎದುರಾಗಿದೆ. ಜೈಲಿನ ಬ್ಯಾರಕ್ ಒಳಗೆ ಅನಧಿಕೃತವಾಗಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಅವರ ವಿರುದ್ಧ ಹೊಸದಾಗಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಇವರನ್ನು ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಮಹತ್ವದ ವಿಚಾರಗಳನ್ನ ಬಹಿರಂಗಪಡಿಸಿದ ಪ್ರಜ್ವಲ್‌ ರೇವಣ್ಣ…

Read More