TOP NEWS
dgp rao Viral Video case snehamayi krishna appeal for cc camera in all government office

Viral Video: ಡಿಜಿಪಿ ಪ್ರಕರಣ, ಸರ್ಕಾರಿ ಕಚೇರಿಗೆ ಸಿಸಿಟಿವಿ ಹಾಕುವಂತೆ ಸ್ನೇಹಮಯಿ ಕೃಷ್ಣ ಮನವಿ

ಬೆಂಗಳೂರು: ಮಹಿಳಾ ಸಿಬ್ಬಂದಿ ಜೊತೆ DGP ರಾಮಚಂದ್ರ ರಾವ್‌ (Viral Video) ರಾಸಲೀಲೆ ಪ್ರಕರಣ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಪತ್ರ ಬರೆದ ಸ್ನೇಹಮಯಿ ಕೃಷ್ಣ ಈ ವಿಚಾರವಾಗಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸ್ನೇಹಮಯಿ ಕೃಷ್ಣ ಅವರು ಪತ್ರ ಬರೆದಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಮಹಿಳೆಯರ…

Read More
Big News slipper will be provided to school students rather than shoe

Big News: ಶೂ ಬದಲು ಮಕ್ಕಳಿಗೆ ಚಪ್ಪಲಿ ಭಾಗ್ಯ, ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಹವಾಮಾನ ಬದಲಾವಣೆಯ ಕಾರಣದಿಂದ ಈ ಬಾರಿ ವಿದ್ಯಾರ್ಥಿಗಳಿಗೆ ಶೂ ಬದಲಾಗಿ ಚಪ್ಪಲಿ (Big News) ನೀಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಬೇಡಿಕೆ ಇರುವ ಜಿಲ್ಲೆಗಳ ಮಾಹಿತಿ ಸಂಗ್ರಹ ವಿದ್ಯಾರ್ಥಿಗಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ ನೀಡಲು ಇಲಾಖೆ ಪ್ಲ್ಯಾನ್‌ ಮಾಡುತ್ತಿದ್ದು, ಬೇಡಿಕೆ ಇರುವ ಜಿಲ್ಲೆ ಮಾಹಿತಿ ಸಂಗ್ರಹಕ್ಕೆ ಉರ್ದು & ಇತರೆ ಅಲ್ಪ ಸಂಖ್ಯಾತ ಭಾಷಾ ಶಾಲೆ ನಿರ್ದೇಶನಾಲಯ ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ಹವಾಮಾನ ಅನುಗುಣವಾಗಿ ಚಪ್ಪಲಿ ಈ ಬಾರಿ ಮಕ್ಕಳಿಗೆ…

Read More
dgp ramachandra rao Video Viral Case officer reaction

Video Viral Case: 10 ದಿನ ರಜೆ ಹಾಕಿ ರಹಸ್ಯ ಸ್ಥಳಕ್ಕೆ ತೆರಳಿದ ರಾಮಚಂದ್ರರಾವ್

ಬೆಂಗಳೂರು: ರಾಸಲೀಲೆ ವೀಡಿಯೋ ವೈರಲ್ (Video Viral Case) ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಜಿಪಿ ರಾಮಚಂದ್ರ ರಾವ್‌ ಅವರು ಕಾನೂನು ಹೋರಾಟದ ಬಗ್ಗೆ ಯೋಚನೆ ಮಾಡಿದ್ದಾರೆ ಎನ್ನಲಾಗಿದೆ. ರಹಸ್ಯ ಸ್ಥಳದಲ್ಲಿ ಡಿಜಿಪಿ ಸದ್ಯದ ಮಾಹಿತಿಗಳ ಪ್ರಕಾರ,  ರಾಮಚಂದ್ರ ರಾವ್‌ ಅವರು ರಹಸ್ಯ ಸ್ಥಳದಲ್ಲಿ ಕಾನೂನಾತ್ಮಕ‌ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದು, ತಮ್ಮ ವಕೀಲರ ತಂಡದ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ದೂರು ಕೊಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಅಜ್ಞಾತ ಸ್ಥಳಕ್ಕೆ ತೆರಳಿದ ರಾವ್‌ ಇನ್ನು…

Read More
minister Timmapura reacts about allegations

Timmapura: ಮೋಸ ಮಾಡಲು ನಮ್ಮ ಹೆಸರು ಬಳಕೆ, ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ತಿಮ್ಮಾಪುರ

ಬಾಗಲಕೋಟೆ: ಯಾರೋ ಒಬ್ಬರು ಆಡಿಯೋವನ್ನ ದುರುಪಯೋಗ ಮಾಡಿಕೊಂಡಿದ್ದು, ನನ್ನ ಹಾಗೂ ಮಗನ ಹೆಸರನ್ನ ಕೆಡಿಸುತ್ತಿದ್ದಾರೆ ಎಂದು ಸಚಿವ ತಿಮ್ಮಾಪುರ (Timmapura) ಅವರು ಹೇಳಿದ್ದಾರೆ. ನಮ್ಮ ಹೆಸರನ್ನ ಸುಮ್ಮನೆ ಬಳಸಲಾಗುತ್ತಿದೆ ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿನ ಅಕ್ರಮ ಆರೋಪ ಹಿನ್ನೆಲೆ ತಮ್ಮ ವಿರುದ್ದ ದೂರು ಬಂದ ಹಿನ್ನೆಲೆ ಸಿಎಂ ವರದಿ ಕೇಳಿದ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಡಿಸಿ ಸುಪರಿಂಡೆಂಟ್ ಒಬ್ಬ ಕಾನ್ಸ್ಟೇಬಲ್ ಅನ್ನು ಲೋಕಾಯುಕ್ತರು ಟ್ರ್ಯಾಕ್ ಮಾಡಿದ್ದಾರೆ. ಅವರನ್ನು ಈಗಾಗಲೇ…

Read More
problem for minister RB Timmapura and his son

RB Timmapura: ಅಬಕಾರಿ ಸಚಿವರಿಗೆ ಸಂಕಷ್ಟ, ಅಧಿಕಾರಿಗಳ ಜೊತೆ ಸೇರಿ ಅಕ್ರಮ ಆರೋಪ

ಬೆಂಗಳೂರು: ಅಬಕಾರಿ ಸಚಿವ ಆರ್ ಬಿ‌ ತಿಮ್ಮಾಪುರ‌ (RB Timmapura) ಹಾಗೂ ಪುತ್ರನ ಮೇಲೆ ಅಕ್ರಮ ಆರೋಪ ಕೇಳಿಬಂದಿದ್ದು, ತಂದೆ ಮಗನಿಗೆ ಸಂಕಷ್ಟ ಎದುರಾಗಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಜೊತೆ ಸೇರಿ ಅಕ್ರಮ ಮಾಹಿತಿಗಳ ಪ್ರಕಾರ, ಅಧಿಕಾರಿಗಳ ಜೊತೆಗೆ ಸೇರಿ ಅಕ್ರಮ ಮಾಡಿರುವ ಆರೋಪ ಕೇಳಿಬಂದಿದ್ದು, ಸಚಿವ ತಿಮ್ಮಾಪುರ ಮತ್ತು ಪುತ್ರನಿಗೆ, ಅಧಿಕಾರಿಗಳ ಆಡಿಯೋ ಸಂಕಷ್ಟ ತಂದಿದೆ.  ಸಿಎಲ್-7 ಸನ್ನದು ಮಂಜೂರು ಮಾಡುವ ಕುರಿತ ಆಡಿಯೋ ಒಂದು ವೈರಲ್ ಆಗುತ್ತಿದ್ದು, ಆಡಿಯೋದಲ್ಲಿನ ಸಂಭಾಷಣೆಯಲ್ಲಿ‌ ತಿಮ್ಮಾಪುರ ಪುತ್ರರ ಹೆಸರು ಬಳಕೆ…

Read More
BJP MLA Suresh Kumar about police officer ramchandra rao case

Suresh Kumar: ಪೊಲೀಸ್ ಅಧಿಕಾರಿ ವಿಡಿಯೋ ಪ್ರಕರಣ, ಅಕ್ಷಮ್ಯ ಅಪರಾಧ ಎಂದ ಶಾಸಕ ಸುರೇಶ್‌ ಕುಮಾರ್

ಬೆಂಗಳೂರು: ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಕ್ಷಮ್ಯ ಅಪರಾಧ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ರವರ ಘನಕಾರ್ಯ ಅಕ್ಷಮ್ಯ ಅಪರಾಧ ಎಂದು ಸುರೇಶ್‌ ಕುಮಾರ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕಾರ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಶಾಸಕ ಈ…

Read More
DGP Ramachandra Rao viral video doing vulgar act in office

DGP Ramachandra Rao: ಪೊಲೀಸ್‌ ಕಚೇರಿಯಲ್ಲಿ ಡಿಜಿಪಿ ರಾಸಲೀಲೆ, ವೈರಲ್‌ ಆಯ್ತು ವಿಡಿಯೋ

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿಯೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ (DGP Ramachandra Rao) ರಾಸಲೀಲೆ ವಿಡಿಯೋ (Video) ಈಗ ವೈರಲ್‌ ಆಗಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಿದೆ ವಿಡಿಯೋದಲ್ಲಿ? ಸದ್ಯ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅಧಿಕಾರಿ ರಾಮಚಂದ್ರ ರಾವ್ ಅವರು ತನ್ನ ಕಚೇರಿಯ ಒಳಗಡೆಯೇ ಮಹಿಳೆಯೊಬ್ಬಳನ್ನ ತಬ್ಬಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ಚರ್ಚೆಯನ್ನ ಹುಟ್ಟುಹಾಕಿದೆ. ಸದ್ಯದಲ್ಲಿ ನಿವೃತ್ತಿ ಆಗಲಿದ್ದಾರೆ ಅಧಿಕಾರಿ ಮುಖ್ಯವಾಗಿ 4-5 ತಿಂಗಳಲ್ಲಿ ರಾಮಚಂದ್ರ ರಾವ್‌ ಪೊಲೀಸ್‌ ಇಲಾಖೆಯಿಂದ…

Read More