TOP NEWS
Big news Politicians Mourn the Passing of Chennamma Deve Gowda

Big News: ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ವಿಧಿವಶ: ಕಂಬನಿ ಮಿಡಿದ ರಾಜಕೀಯ ನಾಯಕರು

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿಮ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (Chennamma Deve Gowda)  ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಚೆನ್ನಮ್ಮ ಅವರ ನಿಧನಕ್ಕೆ ಅನೇಕ ಗಣ್ಯರು (Big News) ಸಂತಾಪ ಸೂಚಿಸಿದ್ದು, ಮಾಜಿ ಸಿಎಂ ಸೇರಿದಂತೆ ಅನೇಕರು ಕಂಬಿನಿ ಮಿಡಿದಿದ್ದಾರೆ. ಅನೇಕ ರಾಜಕೀಯ ನಾಯಕರು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಚೆನ್ನಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ…

Read More
Breaking news hd devegowda wife chennamma passes away

Breaking News: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (Breaking News) ಅವರ ಪತ್ನಿ ಚೆನ್ನಮ್ಮ (Chennamma) ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತಾದರೂ, ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ…

Read More
Global Makeover for Mysuru Dasara Exhibition Yatindra Siddaramaiah Unveils Plans

Yathindra Siddaramaiah: ದಸರಾ ಎಕ್ಸಿಬಿಷನ್‌ಗೆ ಜಾಗತಿಕ ರಂಗು: ವಾರ್ಷಿಕ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯ ರೂಪುರೇಷೆ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಮೈಸೂರು,: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದರು. 90 ದಿನಗಳ ಕಾಲ ನಡೆಯಲಿದೆ ವಸ್ತು ಪ್ರದರ್ಶನ ಇಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿ ನಂತರ ಸಭಾಂಗಣದಲ್ಲಿ 2026ರ ದಸರಾ…

Read More
Bantwal crime SP Reveals One Sided Love as Motive Behind Lavanya Brutal Killing

Bantwala: ಪ್ರೀತಿ ನಿರಾಕರಿಸಿದ್ದಕ್ಕೆ ತಲ್ವಾರ್‌ನಿಂದ ಕೊಚ್ಚಿ ಕೊಂದಿ*ದ್ದ ಹಂತಕ: ಲಾವಣ್ಯ ಕೊಲೆಯ ಅಸಲಿ ರಹಸ್ಯ ಬಯಲು

ಮಂಗಳೂರು: ಕರಾವಳಿಯ ಬಂಟ್ವಾಳ (Bantwala) ತಾಲೂಕಿನ ಜನರೇ ದಂಗಾಗುವಂತೆ ಮಾಡಿರುವ ಬಿ.ಸಿ. ರೋಡ್ ಬಸ್ ನಿಲ್ದಾಣದ ಯುವತಿ ಲಾವಣ್ಯ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಹತ್ಯೆಯ ಹಿಂದಿನ ಅಸಲಿ ಕಾರಣ ಈಗ ಬಯಲಾಗಿದೆ. ಕೊಲೆ ನಡೆದ ಕೇವಲ 24 ಗಂಟೆಯೊಳಗೆ ಆರೋಪಿ ಚೇತನ್‌ನನ್ನು ಹೆಡೆಮುರಿ ಕಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಅವರು ಪ್ರಕರಣದ ನಿಖರ ವಿವರಗಳನ್ನು ಮಾಧ್ಯಮಗಳಿಗೆ ಹಂಚಿಕೊಂಡಿದ್ದಾರೆ. ಕೊಲೆಗೆ ಅಸಲಿ ಕಾರಣ ಏನು? ಲಾವಣ್ಯ ಮತ್ತು ಚೇತನ್ ನಡುವೆ…

Read More
Crackdown on Illegal Ration Cards 7 76 Lakh BPL Cards Found Ineligible in Karnataka Reveals Minister KH Muniyappa

KH Muniyappa: ಅನರ್ಹ ಪಡಿತರ ಚೀಟಿಗಳಿಗೆ ಬ್ರೇಕ್: ರಾಜ್ಯದಲ್ಲಿ 7.76 ಲಕ್ಷ ಬಿಪಿಎಲ್ ಕಾರ್ಡ್‌ಗಳು ನಿಯಮಬಾಹಿರ; ಸಚಿವ ಮುನಿಯಪ್ಪ ಮಹತ್ವದ ಮಾಹಿತಿ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಪಿಎಲ್ ರೇಷನ್ ಕಾರ್ಡ್‌ಗಳ ಪರಿಷ್ಕರಣೆ ಕುರಿತಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಮಹತ್ವದ ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಅಧಿಕೃತ ಮಾರ್ಗಸೂಚಿಗಳನ್ನು ಆಧರಿಸಿ ರಾಜ್ಯದಲ್ಲಿ ಒಟ್ಟು 7.76 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಸರ್ಕಾರದ ಸೌಲಭ್ಯಗಳು ದುರುಪಯೋಗವಾಗದೆ, ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎನ್ನುವ ನಿಟ್ಟಿನಲ್ಲಿ ಈ ಕಠಿಣ…

Read More
Show Your Strength Alone Chaluvaraya swamy Direct Challenge to HD Kumaraswamy Sparks Political Storm

Chaluvaraya Swamy: ಮೈತ್ರಿ ಬಿಟ್ಟು ಏಕಾಂಗಿಯಾಗಿ 120 ಸ್ಥಾನ ಗೆದ್ದು ತೋರಿಸಿ: ಎಚ್‌ಡಿ ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಮುಖಾಮುಖಿ ಸವಾಲು!

ಬೆಂಗಳೂರು: “ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಧೈರ್ಯವಿದ್ದರೆ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ಹೊರಬರಲಿ” ಎಂದು ಮಾಜಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಬಹಿರಂಗ ಪಂಥಾಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಮೈತ್ರಿ ಇಲ್ಲದೆ ಒಂಟಿಯಾಗಿ ಸ್ಪರ್ಧಿಸಿ, ವಿಧಾನಸೌಧದ ಎದುರು ನಿಂತು 120 ಸೀಟುಗಳನ್ನು ಗೆಲ್ಲುವುದಾಗಿ ಘೋಷಿಸಲಿ ಮತ್ತು ಅದನ್ನು ಸಾಧಿಸಿ ತೋರಿಸಲಿ ಎಂದು ಸವಾಲು ಹಾಕಿದರು. ನಾನು ಕುಮಾರಸ್ವಾಮಿಗೆ ಶರಣಾಗುವೆ ಒಂದು ವೇಳೆ ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡಿ…

Read More
Bengalurus Wonder Kid Scooter Sensation Akira Bags 4 World Records Before Turning Two

World Record: ದಾಖಲೆ ಬರೆದ ಬೆಂಗಳೂರಿನ ಪುಟಾಣಿ: 2 ವರ್ಷ ತುಂಬುವ ಮುನ್ನವೇ 4 ವಿಶ್ವ ದಾಖಲೆ ಬರೆದ ಕಿಕ್ ಸ್ಕೂಟರ್ ಸುಂದರಿ ಅಕೀರಾ!

ಬೆಂಗಳೂರು: ಬೆಂಗಳೂರಿನ ಪುಟಾಣಿ ಬಾಲಕಿಯೊಬ್ಬಳು ದಾಖಲೆಗಳ (World Record) ಪುಸ್ತಕ ಪುಟ ತಿರುವಿ ಹೊಸ ಇತಿಹಾಸ ಬರೆಯುತ್ತಿದ್ದಾಳೆ. ಆಕೆಯ ಹೆಸರೇ ಅಕೀರಾ. ಕಿಕ್ ಸ್ಕೂಟರ್ (ಕಾಲು ಒದ್ದು ಓಡಿಸುವ ಸ್ಕೂಟರ್) ಸವಾರಿ ಮಾಡುತ್ತಾ ದೇಶದಾದ್ಯಂತ ಎಲ್ಲರ ಗಮನ ಸೆಳೆಯುತ್ತಿರುವ ಈ ಪುಟಾಣಿಗೆ ಸೋಲೊಪ್ಪಿಕೊಳ್ಳುವುದು ಗೊತ್ತೇ ಇಲ್ಲ. ಸ್ಕೂಟರ್ ಓಡಿಸುವಾಗ ಅಕೀರಾ ಕೆಳಗೆ ಬಿದ್ದರೆ, ಅತ್ತು ರಗಳೆ ಮಾಡುವುದಿಲ್ಲ. ಬದಲಿಗೆ ಮುದ್ದಾಗಿ ನಕ್ಕು, ತಕ್ಷಣವೇ ಮೇಲೆದ್ದು ಮತ್ತೆ ಸವಾರಿ ಮುಂದುವರಿಸುತ್ತಾಳೆ. ಎರಡು ವರ್ಷದ ಬಾಲಕಿಯ ಅದ್ಭುತ ಸಾಧನೆ ಕೇವಲ…

Read More