TOP NEWS
Monsoon Intensifies Yet Karnatakas Dam level Face Sharp Deficit Compared to Previous Year

Dam Level: ಭಾರಿ ಒಳಹರಿವಿನ ನಡುವೆಯೂ ಖಾಲಿಯಿವೆ ಜಲಾಶಯಗಳು: ಕಳೆದ ಬಾರಿಗೆ ಹೋಲಿಸಿದರೆ ಕರ್ನಾಟಕದ ಡ್ಯಾಂಗಳಲ್ಲಿ ನೀರಿನ ತತ್ವಾರ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಟ್ಟಾರೆಯಾಗಿ ಬರೋಬ್ಬರಿ 1,06,369 ಕ್ಯೂಸೆಕ್‌ನಷ್ಟು ಬೃಹತ್ (Dam Level) ಪ್ರಮಾಣದ ನೀರು ಹರಿದುಬರುತ್ತಿದೆ. ಸದ್ಯಕ್ಕೆ ಡ್ಯಾಂಗಳಲ್ಲಿನ ಒಟ್ಟಾರೆ ನೀರಿನ ಮಟ್ಟ ಶೇಕಡಾ 50 ರಷ್ಟಿದೆ ಎಂದು ವರದಿಯಾಗಿದ್ದರೂ, ಜಲಾಶಯಗಳ ನೈಜ ಸ್ಥಿತಿಗತಿ ಮಾತ್ರ ಕೃಷಿಕರಲ್ಲಿ ಮತ್ತು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸುತ್ತಿದೆ. ಸದ್ಯ ರಾಜ್ಯದ ಎಲ್ಲಾ ಡ್ಯಾಂಗಳಲ್ಲಿ ಶೇಖರಣೆಯಾಗಿರುವುದು ಕೇವಲ ಶೇಕಡಾ 39 ರಷ್ಟು ಅಂದರೆ 351.96 ಟಿಎಂಸಿ ನೀರು ಮಾತ್ರ. ಆದರೆ ಕಳೆದ…

Read More
One Year of Sigandur Bridge Locals Celebrate First Anniversary With Crackers and Sweets

Sigandur Bridge: ಸಿಗಂದೂರು ಸೇತುವೆಗೆ ಒಂದು ವರ್ಷ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಜನ

ಶಿವಮೊಗ್ಗ: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ ನಿರ್ಮಾಣವಾಗಿ ನಿನ್ನೆಗೆ ಒಂದು ವರ್ಷವಾಗಿದೆ.ಅನೇಕ ವರ್ಷಗಳ ಕಾಲ ಸಾಗರ ಪಟ್ಟಣದೊಂದಿಗೆ ಸಂಪರ್ಕ ಕಳೆದುಕೊಂಡು ದಶಕಗಳ ಕಾಲ ದ್ವೀಪದಲ್ಲೇ ಪ್ರತ್ಯೇಕವಾಗಿದ್ದ ಜನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿರುವ ಐತಿಹಾಸಿಕ ‘ಸಿಗಂದೂರು ಸೇತುವೆ’ (Sigandur Bridge) ವರ್ಷದ ಸಡಗರವನ್ನ ಗ್ರಾಮಸ್ಥರು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ-ಸಿಹಿ ಹಂಚಿ ಸಂಭ್ರಮಾಚರಣೆ ಈ ವಿಶೇಷ ದಿನದ ನೆನಪಿಗಾಗಿ ಕರೂರು ಹೋಬಳಿಯ ತುಮರಿ ಸಮೀಪದ ಗ್ರಾಮಸ್ಥರು…

Read More
1 year to sigandur bridge inauguration people celebrating today

Sigandur Bridge: ಸಿಗಂದೂರು ಸೇತುವೆ ಲೋಕಾರ್ಪಣೆಗೆ ಒಂದು ವರ್ಷ: ಇಂದು ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಸಿಗಂದೂರು: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ (Sigandur Bridge) ಲೋಕಾರ್ಪಣೆಯಾಗಿ ಸುಮಾರು ಒಂದು ವರ್ಷ ಆಗಿದೆ, ಈ ಐತಿಹಾಸಿಕ ಕ್ಷಣವನ್ನು ಹಬ್ಬದಂತೆ ಆಚರಿಸಲು ಸಾರ್ವಜನಿಕರು ಸನ್ನದ್ಧರಾಗಿದ್ದಾರೆ. ಸೇತುವೆ ನಿರ್ಮಾಣಕ್ಕಾಗಿ ನಡೆಸಿದ ಅವಿರತ ಹೋರಾಟದ ಸವಿನೆನಪಿಗಾಗಿ ಇಂದು ಸಂಜೆ ವಿಶೇಷ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಇಂದು, ಅಂದರೆ ಜುಲೈ 13ರ ಸೋಮವಾರ ಸಂಜೆ 7:30ಕ್ಕೆ ಸರಿಯಾಗಿ ಸೇತುವೆಯ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಭಾಗದ ಸಾರ್ವಜನಿಕರೆಲ್ಲರೂ…

Read More
BJP Wont Survive in Karnataka Without a November Revolution MLA Yatnals Direct Warning to Leadership

Yatnal: ರಾಜ್ಯ ಬಿಜೆಪಿಯಲ್ಲಿ ಮುಗಿಯದ ಅಸಮಾಧಾನ: “ನವೆಂಬರ್ ಕ್ರಾಂತಿ ಆಗದಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಉಳಿಯಲ್ಲ” ಎಂದು ಯತ್ನಾಳ್ ಗಂಭೀರ ಎಚ್ಚರಿಕೆ!

ವಿಜಯಪುರ: ರಾಜ್ಯ ಬಿಜೆಪಿಯ ಒಳಗಿನ ಭಿನ್ನಮತ ಮತ್ತೊಮ್ಮೆ ಸ್ಪೋಟಗೊಂಡಿದ್ದು, ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಹುಚರ್ಚಿತ ‘ನವೆಂಬರ್ ಕ್ರಾಂತಿ’ ವಿಚಾರವಾಗಿ ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ನಾಯಕತ್ವದಲ್ಲಿ ಬಿಜೆಪಿ ಸಾಗಿದರೆ ಪಕ್ಷ ಮುಗಿದು ಹೋಗುತ್ತದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು. ಪ್ರಸ್ತುತ ರಾಜ್ಯಾಧ್ಯಕ್ಷರ ಬದಲಾವಣೆಯಾಗದಿದ್ದರೆ ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ…

Read More
National Security at Risk R Ashok Demands Immediate Halt to Congress SIR Process

R Ashok: ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಚಾಮರಾಜನಗರ: ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಅಲ್ಪಸಂಖ್ಯಾತರನ್ನ ಓಲೈಸಲು ಯತ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನು ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ….

Read More
Bengaluru Stray Dog Control GBA Steps Up Sterilization and Anti Rabies Drives Across the City

GBA: ಬೆಂಗಳೂರು ಪಶ್ಚಿಮ ವಲಯದಲ್ಲೇ ಇವೆ 69 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳು: ಕಳೆದೊಂದು ತಿಂಗಳಲ್ಲೇ 465 ಶ್ವಾನಗಳಿಗೆ ಲಸಿಕೆ!

ಬೆಂಗಳೂರು ಮಹಾನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಹತೋಟಿಗೆ ತರಲು (Stray Dogs) ಹಾಗೂ ರೇಬಿಸ್ ಮುಕ್ತ ನಗರವನ್ನಾಗಿಸಲು ಪಾಲಿಕೆಯ (GBA) ಪಶುಪಾಲನಾ ವಿಭಾಗವು ವಿಶೇಷ ಕಾರ್ಯಚರಣೆ ಕೈಗೆತ್ತಿಕೊಂಡಿದೆ. ಶ್ವಾನಗಳಿಗೆ ಲಸಿಕೆ ಹಾಕುವುದು ಹಾಗೂ ಸಂತಾನಹರಣ ಚಿಕಿತ್ಸೆ (ಎಬಿಸಿ) ನೀಡುವ ಪ್ರಕ್ರಿಯೆಗೆ ಈಗ ಮತ್ತಷ್ಟು ವೇಗ ಸಿಕ್ಕಿದೆ. ಪಶ್ಚಿಮ ವಲಯದ ಅಂಕಿ-ಅಂಶ: ಇತ್ತೀಚಿನ ಸಮೀಕ್ಷೆಯೊಂದರ ಅನ್ವಯ, ಬೆಂಗಳೂರಿನ ಪಶ್ಚಿಮ ವಲಯದ ಭಾಗದಲ್ಲೇ ಅಂದಾಜು 69,341 ಬೀದಿ ಶ್ವಾನಗಳು ಇರುವುದು ಪತ್ತೆಯಾಗಿದೆ. ಇವುಗಳ ಪೈಕಿ ಕಳೆದ ಒಂದು ತಿಂಗಳ ಅವಧಿಯಲ್ಲಿ…

Read More
Dasara Kambala Row FIR Against Sports Officer Over Illegal Tree Cutting in Mysuru

Kambala: ಮೈಸೂರು ಕಂಬಳಕ್ಕೆ ಮತ್ತೊಂದು ಕಂಟಕ: ಅನುಮತಿಯಿಲ್ಲದೆ 25 ಮರಗಳ ಮಾರಣಹೋಮ; ಅರಣ್ಯ ಇಲಾಖೆ ಬಿಗಿ ಕ್ರಮ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕಂಬಳ (Kambala) ಕ್ರೀಡಾಕೂಟಕ್ಕೆ ವಿವಾದಗಳ ಬೆನ್ನಲ್ಲೇ ಈಗ ಮತ್ತೊಂದು ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಕಂಬಳದ ಟ್ರ್ಯಾಕ್ ನಿರ್ಮಾಣಕ್ಕಾಗಿ ಮೈಸೂರಿನ ಸಾತಗಳ್ಳಿ ಪ್ರದೇಶದಲ್ಲಿ ಜಾಗವನ್ನು ಸಿದ್ಧಪಡಿಸುವ ವೇಳೆ, ಯಾವುದೇ ಮುನ್ಸೂಚನೆ ಹಾಗೂ ಪೂರ್ವಾನುಮತಿ ಇಲ್ಲದೆ ಕಾನೂನುಬಾಹಿರವಾಗಿ ಮರಗಳನ್ನು ಕತ್ತರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮೂವರ ವಿರುದ್ಧ ಎಫ್‌ಐಆರ್‌ ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಕಠಿಣ ಕ್ರಮ ಜರುಗಿಸಿದ್ದು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು (ಡಿಡಿ) ಸೇರಿದಂತೆ ಒಟ್ಟು…

Read More