No Govt Interference in SIT Process Dr G Parameshwara

SIR: ಎಸ್‌ಐಆರ್‌ನಲ್ಲಿ ಸರ್ಕಾರದ ಕೈವಾಡವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ!

ತುಮಕೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಭಾರತೀಯ ಚುನಾವಣಾ ಆಯೋಗದ (ECI) ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿದ್ದು, ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಹಸ್ತಕ್ಷೇಪವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಗೊಂದಲ, ಬಿಎಲ್‌ಒಗಳ ಕರ್ತವ್ಯ ಲೋಪ ಹಾಗೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿವಾದದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ವಿರೋಧ ಪಕ್ಷದ ಆರೋಪಕ್ಕೆ ತಿರುಗೇಟು ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು,…

Read More
KRS Inflow Rises, But Farmers Take Up 'Whip Protest' For Irrigation Water

KRS: ವರುಣನ ಕೃಪೆಯಿಂದ ಜಲಾಶಯಗಳಿಗೆ ಜೀವಕಳೆ: ಕೆಆರ್‌ಎಸ್ ಒಳಹರಿವು ಹೆಚ್ಚಿದ್ರೂ ನೀರಿಗಾಗಿ ರೈತರ ‘ಚಾವಟಿ ಚಳುವಳಿ’!

ಮಂಡ್ಯ/ಶ್ರೀರಂಗಪಟ್ಟಣ: ರಾಜ್ಯದಾದ್ಯಂತ ತೀವ್ರ ಕಾಯುವಿಕೆಯ ನಂತರ ಮುಂಗಾರು ಮಳೆ ಬಿರುಸುಗೊಂಡಿದ್ದು, ಬತ್ತಿ ಹೋಗಿದ್ದ ಜಲಾಶಯಗಳಿಗೆ ಹೊಸ ಜೀವಕಳೆ ಬಂದಿದೆ. ಹಳೆ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಕಳೆದ ಆರು ತಿಂಗಳಿನಿಂದ ಕುಸಿದಿದ್ದ ಒಳಹರಿವು ಇದೀಗ 5,734 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಯಿಂದಾಗಿ ಡ್ಯಾಂ ನೀರಿನ ಮಟ್ಟ 82.45 ಅಡಿಗೆ ತಲುಪಿದ್ದು, ಸದ್ಯ ಕುಡಿಯುವ ನೀರು ಹಾಗೂ ನಾಲೆಗಳಿಗಾಗಿ 777 ಕ್ಯೂಸೆಕ್ ನೀರನ್ನು…

Read More
I am not ready to accept excuses when it comes to development says CM DK Shivakumar

DK Shivakumar: ಅಭಿವೃದ್ಧಿ ವಿಚಾರದಲ್ಲಿ ನೆಪ ಕೇಳಲು ನಾನು ಸಿದ್ಧನಿಲ್ಲ: ಸಿಎಂ ಡಿಕೆ ಶಿವಕುಮಾರ್

ಕಲಬುರಗಿ: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಎಚ್ಚರಿಕೆ ನೀಡಿದ್ದಾರೆ. ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ , ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು. ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು. ಸಿಎಂ ಹೇಳಿದ್ದೇನು? ಸರ್ವರನ್ನೂ ಒಳಗೊಂಡ…

Read More
Row over Kambala at Mysuru Dasara MP Yaduveer opposes move

Mysuru Dasara: ಮೈಸೂರು ದಸರಾದಲ್ಲಿ ‘ಕಂಬಳ’ ಜಿದ್ದಾಜಿದ್ದಿ: ಸಂಸದ ಯದುವೀರ್ ವಿರೋಧ, ಮನವೊಲಿಕೆಗೆ ಶಾಸಕ ಅಶೋಕ್ ರೈ ಕಸರತ್ತು!

ಮೈಸೂರು: ಕರಾವಳಿಯ ಸಾಂಪ್ರದಾಯಿಕ ಕೆಸರುಗದ್ದೆ ಕ್ರೀಡೆಯಾದ ‘ಕಂಬಳ’ ಇದೀಗ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದಲ್ಲಿ ಆಯೋಜನೆಗೊಳ್ಳುವ ಮುನ್ನವೇ ಭಾರಿ ವಿವಾದಕ್ಕೆ ಕಾರಣವಾಗಿದೆ. ‘ಕಾಂತಾರ’ ಸಿನಿಮಾದ ಯಶಸ್ಸಿನ ಬಳಿಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ತುಳುನಾಡಿನ ಈ ವೈಭವವನ್ನು, ಇದೇ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪರಿಚಯಿಸಲು ವೇದಿಕೆ ಸಿದ್ಧವಾಗುತ್ತಿತ್ತು. ಆದರೆ, ಇದಕ್ಕೆ ಮೈಸೂರು ರಾಜಮನೆತನ ಹಾಗೂ ಸ್ಥಳೀಯ ನಾಯಕರಿಂದಲೇ ಆಕ್ಷೇಪ ವ್ಯಕ್ತವಾಗಿರುವುದು ಈಗ ಹೊಸ ಸಂಚಲನ ಮೂಡಿಸಿದೆ. ದಸರಾ ಪ್ರಯುಕ್ತ ಎರಡು ದಿನಗಳ…

Read More
Two parallel voter list revision surveys in Bengaluru spark confusion residents move High Court against State Election Commission over SIR

SIR: ಬೆಂಗಳೂರಿನಲ್ಲಿ ಎರಡು ಎಸ್‌ಐಆರ್ ಗೊಂದಲ: ರಾಜ್ಯ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿವಾಸಿಗಳು

ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಆದೇಶವೊಂದು ಈಗ ಹೈಕೋರ್ಟ್‌ ಅಂಗಳ ತಲುಪಿದೆ. ಕೇಂದ್ರ ಚುನಾವಣಾ ಆಯೋಗದ ಬೃಹತ್ ಅಭಿಯಾನದ ನಡುವೆಯೇ, ಗ್ರೇಟರ್ ಬೆಂಗಳೂರಿನ ಕೆಲವು ವಾರ್ಡ್‌ಗಳಿಗೆ ಪ್ರತ್ಯೇಕವಾಗಿ ಮತ್ತೊಂದು ಸಮಾನಾಂತರ ಪರಿಷ್ಕರಣೆ ನಡೆಸಲು ರಾಜ್ಯ ಆಯೋಗ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪರ್ಯಾಯ SIR ಆದೇಶ ರದ್ದು ಮಾಡಿ ಬೆಂಗಳೂರಿನ ನಿವಾಸಿಗಳಾದ ವಿವೇಕ್ ಹಾಗೂ ಇತರರು…

Read More
Good news Karnataka government waives late admission fine for government PU college students

Good News: ಸರ್ಕಾರಿ ಪಿಯು ಕಾಲೇಜುಗಳ ಲೇಟ್ ಅಡ್ಮಿಷನ್ ಫೈನ್ ರದ್ದು: ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ದೊಡ್ಡ ರಿಲೀಫ್

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ಇನ್ಮುಂದೆ ನಿಗದಿತ ಸಮಯ ಮುಗಿದ (Good News) ನಂತರ ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ‘ವಿಳಂಬ ದಾಖಲಾತಿ ದಂಡ ಶುಲ್ಕ’ವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಈ ಹಿಂದಿನ ಕಠಿಣ ನಿಯಮವನ್ನು ವಾಪಸ್ ಪಡೆದಿರುವ ಸರ್ಕಾರ, ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ಈ ವಿನಾಯಿತಿ ಘೋಷಿಸಿದೆ. ಏನಿದೆ ಹೊಸ ಆದೇಶದಲ್ಲಿ? ಹೊಸ ಆದೇಶದ ಅನ್ವಯ, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರಥಮ ಹಾಗೂ…

Read More
Congress Mega Meet KPCC to Reshuffle Team, Counter Opposition on Voter List Row

Congress: ಕೆಪಿಸಿಸಿ ಪುನಾರಚನೆಗೆ ಬಿ.ಕೆ. ಹರಿಪ್ರಸಾದ್ ಮಾಸ್ಟರ್ ಪ್ಲಾನ್: ಮಂಗಳವಾರ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಸರ್ವ ಸದಸ್ಯರ ಮೆಗಾ ಸಭೆ!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಗದ್ದುಗೆ ಏರಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆಗೆ (Congress) ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ, ಕಳೆದ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಪಿಸಿಸಿ ಸರ್ವ ಸದಸ್ಯರ ಮಹತ್ವದ ಸಾಮಾನ್ಯ ಸಭೆಯನ್ನು ಅವರು ಕರೆದಿದ್ದಾರೆ. ಮುಂಬರುವ ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಬೃಹತ್ ಸಭೆ ಆಯೋಜನೆಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಎಲ್ಲಾ…

Read More