Republic Day governor Thavarchand Gehlot hoists flag at manik shah maidan

Republic Day: ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮಾಣಿಕ್ ಷಾ ಧ್ವಜ ಹಾರಿಸಿದ ರಾಜ್ಯಪಾಲರು

ಬೆಂಗಳೂರು: ಇಂದು ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಗಣರಾಜ್ಯೋತ್ಸವದ (Republic Day) ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thavarchand Gehlot) ಅವರು ರಾಷ್ಟ್ರ ಧ್ವಜಹಾರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಇನ್ನು ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಆಗಿದ್ದು, ಸಿದ್ದರಾಮಯ್ಯ ಅವರು ಗವರ್ನರ್ ಗೆಹ್ಲೋಟ್‌ ಅವರಿಗೆ ಕೈಮುಗಿದು ಸ್ವಾಗತ ಮಾಡಿದ್ದಾರೆ. ಇನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು…

Read More
Weather Report rain expected in bengaluru and other districts

Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…

Read More
Crime congress leader assaulted common man in vijayapura

Crime: ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ, ಕಾಂಗ್ರೆಸ್‌ ಮುಖಂಡನ ಮೇಲೆ ದೂರು ದಾಖಲು

ವಿಜಯಪುರ: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್‌ ಮುಖಂಡ ದರ್ಪ ತೋರಿಸಿದ ಘಟನೆ ಬೆನ್ನಲ್ಲೆ‌ ವಿಜಯಪುರದಲ್ಲೂ (Crime) ದಬ್ಬಾಳಿಕೆ ಮಾಡಲಾಗಿದ್ದು, ಕಾಂಗ್ರೆಸ್‌ ಮುಖಂಡ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಪುರಸಭೆ ಕಛೇರಿ ಆವರಣದಲ್ಲಿ ಜನರ ಎದುರೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ಪುರಸಭೆ ಕಾಂಗ್ರೆಸ್ ಸದಸ್ಯ ಹನೀಫುಲ್ಲಾ, ಸಹೋದರ ಹಲ್ಲೆ ಮಾಡಿರುವ ಆರೋಪ ಕೇಳಿ…

Read More
Shocking News private bus price hiked due to long weekend

Shocking News: ಸಾಲು ಸಾಲು ರಜೆ, ಜನರ ಜೇಬಿಗೆ ಬರೆ: ದುಪ್ಪಟ್ಟು ದರ ಹೆಚ್ಚಿಸಿದ ಖಾಸಗಿ ಬಸ್‌ಗಳು

ಬೆಂಗಳೂರು: ನಾಳೆಯಿಂದ ಸತತ ಮೂರು ದಿನ ರಜೆ ಹಿನ್ನೆಲೆ ರಜೆಗೆ ಊರುಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್ (Shocking News) ಕಾದಿದ್ದು, ಖಾಸಗಿ ಬಸ್‌ಗಳು ಪ್ರಯಾಣ ದರ ದುಪ್ಪಟ್ಟು ಮಾಡಿದೆ. ದುಪ್ಪಟ್ಟು ಏರಿಕೆ ಮಾಡಿದ ಖಾಸಗಿ ಬಸ್‌ಗಳು 3 ದಿನ ರಜೆಯನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ಗಳು 500 ರೂ. ಇದ್ದ ಟಿಕೆಟ್ ದರ 800 ರೂಪಾಯಿಗೆ ಏರಿಕೆ ಮಾಡಿದೆ. ಅಲ್ಲದೇ, 1000 ರೂ. ಇದ್ದ ಟಿಕೆಟ್ ದರ 2,000 ರೂ.ಗೆ ಏರಿಕೆ ಆಗಿದ್ದು, ಯಾವುದೇ ಲಗಾಮು ಇಲ್ಲದೆ…

Read More
MP Rajashekar Hitnal called koppala horror as small incident

Rajashekar Hitnal: ಅತ್ಯಾ*ಚಾರ-ಕೊ*ಲೆಯನ್ನ ಸಣ್ಣ ಪ್ರಕರಣ ಎಂದ ಸಂಸದ ರಾಜಶೇಖರ್ ಹಿಟ್ನಾಳ್‌

ಕೊಪ್ಪಳ: ಜಿಲ್ಲೆಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣವನ್ನು ಸಣ್ಣ ಘಟನೆ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್‌ (Rajashekar Hitnal) ಅವರು ಕರೆದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಅಕ್ರೋಶಕ್ಕೆ ಕಾರಣವಾದ ಸಂಸದರ ಹೇಳಿಕೆ ಕಳೆದ ವರ್ಷ ಗಂಗಾವತಿ ತಾಲೂಕಿನ ಸಾಣಾಪೂರ ಸಮೀಪದಲ್ಲಿ ನಡೆದಿದ್ದ ವಿದೇಶಿ ಮಹಿಳೆ ಅತ್ಯಾ*ಚಾರ ಹಾಗೂ ಕೊಲೆ ಪ್ರಕರಣವನ್ನ ಸಂಸದರೊಬ್ಬರು ಈ ರೀತಿ ಲಘುವಾಗಿ ಮಾತನಾಡಿದ್ದು ಜನರ ಅಕ್ರೋಶಕ್ಕೆ ಕಾರಣವಾಗಿದ್ದು, ಈ ರೀತಿ ಮಾತನಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ…

Read More
Politics cold war between governor and karnataka state government

Politics: ರಾಜ್ಯಪಾಲರ ವಿರುದ್ಧ ಕಾನೂನು ಸಮರ, ಸುಪ್ರೀಂಗೆ ಅರ್ಜಿ ಸಲ್ಲಿಸಲು ರಾಜ್ಯದ ನಿರ್ಧಾರ

ಬೆಂಗಳೂರು: ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ (Politics) ಮುಂದಾಗಿದ್ದು, ಈ ವಿಚಾರವಾಗಿ ರಾಜ್ಯದ ಎಜಿ ಶಶಿಕಿರಣ್‌ ಶೆಟ್ಟಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ತನಕ ಕಾಯಲು ನಿರ್ಧಾರ ಸದ್ಯದ ಮಾಹಿತಿಗಳ ಪ್ರಕಾರ, ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯಪಾಲರ ಅನುಮತಿ ಇಲ್ಲದೇ ಅಧಿವೇಶನ ನಡೆಸಲು ಆಗುವುದಿಲ್ಲ. ಹಾಗಾಗಿ ನಾಳೆ ತನಕ ಕಾಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ರಾಜ್ಯಪಾಲರು ಭಾಷಣಕ್ಕೆ ಬರ್ತಾರೆ ಎನ್ನುವ ವಿಶ್ವಾಸದಲ್ಲಿ ಸರ್ಕಾರ ಇದ್ದು,…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More