TOP NEWS
r ashok slms congress over bidadi township project

R Ashok: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ತೀವ್ರ ವಾಗ್ದಾಳಿ: ಬಿಡದಿ ಟೌನ್‌ಶಿಪ್ ಹೆಸರಲ್ಲಿ 2 ಲಕ್ಷ ಮರಗಳಿಗೆ ಕೊಡಲಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ವೈಫಲ್ಯದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿ ಗ್ರೇಟರ್ ಟೌನ್‌ಶಿಪ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದ್ದು, ಸುಮಾರು 2 ಲಕ್ಷ ಹಸಿರು ಮರಗಳನ್ನು ಧ್ವಂಸ ಮಾಡಲು ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ…

Read More
Siddaramaiah promises regarding guarantee scheme

Siddaramaiah: ಐದು ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಲೋಪದೋಷ ಸರಿಪಡಿಸಲು ಸಿದ್ದರಾಮಯ್ಯ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮುಂದಿನ ಎರಡು ವರ್ಷಗಳು ಮಾತ್ರವಲ್ಲದೆ, ಮುಂಬರುವ ಚುನಾವಣೆಯಲ್ಲೂ ನಾವು ಮತ್ತೆ ಜಯಭೇರಿ ಬಾರಿಸಿ ಅಧಿಕಾರ ಹಿಡಿಯಲಿದ್ದೇವೆ ಹಾಗೂ ಆ ಬಳಿಕವೂ ಈ ಯೋಜನೆಗಳು ಮುಂದುವರಿಯಲಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಪ್ರಕ್ರಿಯೆ ಮೊದಲಿನಿಂದಲೂ ನಡೆಯುತ್ತಿದ್ದು, ಈಗಲೂ ಅದು ಮುಂದುವರಿದಿದೆ. ಹೀಗಾಗಿ ಫಲಾನುಭವಿಗಳು ವಿರೋಧ ಪಕ್ಷಗಳ ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೊಳಗಾಗುವ…

Read More
double decker fly over in namma metro orange line

Namma Metro: ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ: ‘ಆರೆಂಜ್ ಲೈನ್’ ಮೆಟ್ರೋ ಕಂ ಡಬಲ್ ಡೆಕ್ಕರ್ ಫ್ಲೈ ಓವರ್ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ!

ಬೆಂಗಳೂರು: ರಾಜಧಾನಿಯ ಹೊರವರ್ತುಲ ರಸ್ತೆ (ORR) ಭಾಗದ ನಿವಾಸಿಗಳು ಹಾಗೂ ವಾಹನ ಸವಾರರ ಬಹುದಿನಗಳ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ನಡೆಸಿದ ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ನಮ್ಮ ಮೆಟ್ರೋದ (Namma Metro) 3ನೇ ಹಂತದ ‘ಆರೆಂಜ್ ಲೈನ್’ ಮಾರ್ಗದಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಹಳಿಗೆ ಬರಲುವ ಮುನ್ಸೂಚನೆ ಸಿಕ್ಕಿದೆ. ಕಳೆದ ವರ್ಷದ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಲೈನ್…

Read More
Bengaluru condiments association called for strike on june 18 against rowdies harassment

Bengaluru: ಹಫ್ತಾ ವಸೂಲಿ, ಅಧಿಕಾರಿಗಳ ದರ್ಪಕ್ಕೆ ಬೇಸತ್ತ ವರ್ತಕರು: ಜೂನ್ 18 ರಿಂದ ಬೆಂಗಳೂರಿನಲ್ಲಿ ಬೇಕರಿ, ಸಣ್ಣ ಅಂಗಡಿಗಳು ಬಂದ್!

ಬೆಂಗಳೂರು: ರಾಜಧಾನಿಯ ಸಣ್ಣಪುಟ್ಟ ವ್ಯಾಪಾರಿಗಳು ಹಾಗೂ ಬೇಕರಿ ಮಾಲೀಕರು ಅಸಹನೀಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪುಡಿ ರೌಡಿಗಳ ಹಾವಳಿ, ಮಾಮೂಲಿಗಾಗಿ ಪೀಡಿಸುವ ದಂಧೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ನಿರಂತರ ಕಿರುಕುಳಕ್ಕೆ (Bengaluru) ಶಾಶ್ವತ ಪರಿಹಾರ ಕೋರಿ, ನಗರದ ಬೇಕರಿ, ಕಾಂಡಿಮೆಂಟ್ಸ್, ಬೀಡಾ ಮತ್ತು ಬೀದಿಬದಿ ವ್ಯಾಪಾರಿಗಳು ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆ. ಬೆಂಗಳೂರು ಬೇಕರಿ ಮತ್ತು ಕಾಂಡಿಮೆಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, “ನಮಗೆ ನೆಮ್ಮದಿಯಿಂದ ವ್ಯಾಪಾರ…

Read More
Sagara karuru no teachers in government people protest

Sagara: 3 ವರ್ಷಗಳಿಂದ ಇಲ್ಲ ಶಿಕ್ಷಕರು; ಮಕ್ಕಳ ಭವಿಷ್ಯಕ್ಕಾಗಿ ರಸ್ತೆಗಿಳಿದ ಕರೂರು ಹೋಬಳಿ ಗ್ರಾಮಸ್ಥರು

ಸಾಗರ: ತಾಲೂಕಿನ ಕಳೂರು ಮತ್ತು ಚದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ತೀವ್ರ ಶಿಕ್ಷಕರ ಕೊರತೆ ಎದುರಾಗಿದ್ದು, ಇದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಇಂದು (Sagara) ಶಾಲಾ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆ ಈ ಭಾಗದ ಸುಮಾರು 30 ರಿಂದ 40 ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಕರ ಕೊರತೆ ದೊಡ್ಡ ಕಂಠಕವಾಗಿ…

Read More
Cm vijay first Karnataka visit took darshana of kolluru mookambike devi

CM Vijay: ಮೂಕಾಂಬಿಕೆ ದರ್ಶನ ಪಡೆದ ದಳಪತಿ‌ ಸಿಎಂ ವಿಜಯ್

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾಲಿವುಡ್‌ನ ‘ದಳಪತಿ’ ಜೋಸೆಫ್ ವಿಜಯ್ (CM Vijay) ಅವರು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅವರು ಯಾವುದೇ ರಾಜಕೀಯ ಕಾರ್ಯಕ್ರಮಗಳಿಲ್ಲದೆ ಕೇವಲ ಶಕ್ತಿ ಆರಾಧನೆಗಾಗಿ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ದೇವಿಯ ದರ್ಶನ ಪಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕುತೂಹಲ ಮೂಡಿಸಿದ…

Read More
Siddaramaiah clarification about partiality in grants

Siddaramaiah: ಸಮುದಾಯ ಭವನ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ: ವಿರೋಧಿಗಳ ಆರೋಪಕ್ಕೆ ಅಂಕಿ-ಅಂಶಗಳ ಸಮೇತ ಸಿದ್ದರಾಮಯ್ಯ ತಿರುಗೇಟು!

ಬೆಂಗಳೂರು: ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಗ್ರ್ಯಾಂಟ್ ರಿಲೀಸ್ ಮಾಡುವಲ್ಲಿ ತಾರತಮ್ಯ ಎಸಗಲಾಗಿದೆ ಎಂಬ ದೂರುಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಇಲಾಖೆಯಿಂದ ಸದ್ಯ ಹೊರಬಿದ್ದಿರುವ ಆರ್ಡರ್ ಕೇವಲ ಆರಂಭಿಕ ಹಂತದ ಪೂರ್ವಭಾವಿ ಮಂಜೂರಾತಿಯಾಗಿದೆಯೇ ಹೊರತು, ಇದು ಅಂತಿಮವಾಗಿ ಹಣ ಬಿಡುಗಡೆ ಮಾಡುವ ಲಿಸ್ಟ್ ಅಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರದ ನಿಯಮಾವಳಿಗಳು ಮತ್ತು ಮೀಸಲಾತಿ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸಿಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯ ಅಥವಾ ಉದ್ದೇಶಪೂರ್ವಕ…

Read More