Bagalkote hungunda congress leader threating to resign

Congress: ಸಚಿವ ಸ್ಥಾನ ಸಿಗದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ: ಹೈಕಮಾಂಡ್‌ಗೆ ಹುನಗುಂದ ಕಾಂಗ್ರೆಸ್ ಘಟಕದ ಬಂಡಾಯದ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮಂತ್ರಿ ಮಂಡಲ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪುತ್ತಿರುವ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ರಾಜಧಾನಿಯ ಪ್ರೆಸ್ ಕ್ಲಬ್‌ನಲ್ಲಿ ತುರ್ತು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷಕ್ಕೆ ಭಾರಿ ಪೆಟ್ಟು ನೀಡುವ ನೇರ ವಾರ್ನಿಂಗ್ ನೀಡಿದ್ದಾರೆ. ಕ್ಷೇತ್ರದ ವರ್ಚಸ್ವಿ ಶಾಸಕರಾಗಿರುವ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ನೂತನ ಸಂಪುಟದಲ್ಲಿ ಮಂತ್ರಿ ಗಾದಿ…

Read More
dk shivakumar emotional post towards congress leaders

DK Shivakumar: ಗಾಂಧಿ ಕುಟುಂಬಕ್ಕೆ ಡಿಕೆಶಿ ಭಾವನಾತ್ಮಕ ಪತ್ರ: ರಾಜಕೀಯ ಪಯಣ ನೆನೆದು ಕೃತಜ್ಞತೆ!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ಸೂತ್ರ ಹಿಡಿಯಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು, ಗಾಂಧಿ ಕುಟುಂಬದೊಂದಿಗೆ ತಮಗಿರುವ ದಶಕಗಳ ಕಾಲದ ಭಾವನಾತ್ಮಕ ನಂಟನ್ನು ನೆನಪಿಸಿಕೊಂಡು ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ರಾಜಕೀಯ ಬದುಕಿನ ಏಳುಬೀಳುಗಳ ವಿವಿಧ ಹಂತಗಳಲ್ಲಿ ಗಾಂಧಿ ಪರಿವಾರದ ನಾಯಕರು ತಮಗೆ ನೀಡಿದ ಅಪ್ರತಿಮ ಬೆಂಬಲ, ನಂಬಿಕೆ ಮತ್ತು ಪ್ರೋತ್ಸಾಹವನ್ನು ಸ್ಮರಿಸಿ ಅವರು ಸುದೀರ್ಘವಾದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, “ನನ್ನ ಇಂದಿನ…

Read More
High Court ordered to Remove DK Shivakumar Cut Outs

DK Shivakumar: ಹೈಕೋರ್ಟ್ ಆವರಣದಲ್ಲಿದ್ದ ಬೃಹತ್ ಕಟೌಟ್‌ಗಳನ್ನು ಕಿತ್ತೆಸೆದ ಪೊಲೀಸರು!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹೈಕೋರ್ಟ್ ಅನಧಿಕೃತ ಫ್ಲೆಕ್ಸ್ ಹಾವಳಿ ವಿರುದ್ಧ ತೀವ್ರ ಕೆಂಗಣ್ಣು ಬೀರಿದೆ. ಜೂನ್ 3ರಂದು ನಡೆಯಲಿರುವ ಈ ಪಟ್ಟಾಭಿಷೇಕದ ಸಡಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೈಕೋರ್ಟ್ ಮತ್ತು ವಿಧಾನಸೌಧದ ಸುತ್ತಮುತ್ತ ಅಳವಡಿಸಿದ್ದ ಸಾಲು ಸಾಲು ದೈತ್ಯ ಕಟೌಟ್‌ಗಳು ಹಾಗೂ ಬ್ಯಾನರ್‌ಗಳನ್ನು ನ್ಯಾಯಾಧೀಶರ ಖಡಕ್ ಆದೇಶದ ಮೇರೆಗೆ ಅಧಿಕಾರಿಗಳು ಜಾಗದಲ್ಲೇ ತೆರವುಗೊಳಿಸಿದ್ದಾರೆ. ಕೊನೆಗೂ ಪಟ್ಟ ಗಿಟ್ಟಿಸಿಕೊಂಡ…

Read More
DK Shivakumar invited many swamijis

DK Shivakumar: ಧರ್ಮಗುರುಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಗಾಜಿನಮನೆಯಲ್ಲಿ ಸೌಹಾರ್ದತೆಯ ಸಂದೇಶ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಚಲ ದೈವಭಕ್ತಿ ಹಾಗೂ ಜ್ಯೋತಿಷ್ಯ ಶಾಸ್ತ್ರದ ಮೇಲಿನ ನಂಬಿಕೆ ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಜೂನ್ 3ರ ಬುಧವಾರ ಸಂಜೆ ಭರ್ಜರಿ ಮುಹೂರ್ತದಲ್ಲಿ ಅಂದರೆ 4:05 ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನೆರವೇರಲಿರುವ ಐತಿಹಾಸಿಕ ಸಮಾರಂಭದಲ್ಲಿ ಅವರು ಸಿಎಂ ಆಗಿ ಸತ್ಯಪ್ರತಿಜ್ಞೆ ಮಾಡಲಿದ್ದಾರೆ. ಈ ಮಹತ್ವದ ಕ್ಷಣಕ್ಕೆ ದೇಶದ ವಿವಿಧ ಧರ್ಮಗಳ ಪೂಜ್ಯ ಸ್ವಾಮೀಜಿಗಳು ಮತ್ತು ಧರ್ಮಗುರುಗಳು ಸಾಕ್ಷಿಯಾಗಲಿದ್ದು, ಇಡೀ ಭಾರತಕ್ಕೆ ಸರ್ವಧರ್ಮ ಸಹಿಷ್ಣುತೆ,…

Read More
UT Khader announced paperless Karnataka assembly sessions

UT Khader: ಡಿಜಿಟಲ್ ಪಥದತ್ತ ಕರ್ನಾಟಕ ವಿಧಾನಮಂಡಲ: ಇನ್ಮುಂದೆ ಶಾಸಕರು ಹೈಟೆಕ್, ಕಲಾಪಕ್ಕೆ ಸಿಗಲಿದೆ ಐಪ್ಯಾಡ್ ಸ್ಪರ್ಶ!

ಮಂಗಳೂರು: ಕರ್ನಾಟಕದ ಶಾಸನಸಭೆಯ ಇತಿಹಾಸದಲ್ಲೇ ಅತ್ಯಂತ ಕ್ರಾಂತಿಕಾರಕ ಬದಲಾವಣೆಯೊಂದು ಬರಲಿದ್ದು, ಮುಂಬರುವ ಆರು ತಿಂಗಳಲ್ಲಿ ಉಭಯ ಸದನಗಳ ಕಲಾಪಗಳು ಸಂಪೂರ್ಣವಾಗಿ ಕಾಗದ ರಹಿತ (Paperless) ಆಗಲಿವೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ (UT Khader) ಪ್ರಕಟಿಸಿದ್ದಾರೆ. ಇನ್ಮುಂದೆ ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ದಪ್ಪಗಿನ ಕಾಗದದ ಫೈಲ್‌ಗಳ ಬದಲಾಗಿ, ವಿಶೇಷ ಸಾಫ್ಟ್‌ವೇರ್ ಒಳಗೊಂಡಿರುವ ಅತ್ಯಾಧುನಿಕ ಐಪ್ಯಾಡ್‌ಗಳನ್ನು ಬಳಸಲಿದ್ದಾರೆ. ಈ ಹೊಸ ತಂತ್ರಜ್ಞಾನದಿಂದಾಗಿ ಪ್ರತಿವರ್ಷ ಮುದ್ರಣ ಕಾರ್ಯ ಹಾಗೂ ಸಾಗಾಟಕ್ಕಾಗಿ ಖರ್ಚಾಗುತ್ತಿದ್ದ ಕೋಟ್ಯಂತರ ರೂಪಾಯಿ…

Read More
dk shivakumar facing new problem GBA portfolio

DK Shivakumar: ಸಿಎಂ ಆದ ಮೇಲೂ ಬೆಂಗಳೂರು ಅಭಿವೃದ್ಧಿ ಖಾತೆ ಉಳಿಸಿಕೊಳ್ಳುತ್ತಾರಾ ಡಿಕೆಶಿ? ಸಚಿವ ಸ್ಥಾನದ ಮೇಲ ಕಣ್ಣಿಟ್ಟ ಕೈ ನಾಯಕರು!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ‘ಬ್ರ್ಯಾಂಡ್ ಬೆಂಗಳೂರು’ ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದ್ದರು. ಕಳೆದ ಮೂರು ವರ್ಷಗಳಿಂದ ರಾಜಧಾನಿಯ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬಂದಿರುವ ಅವರ ಅದೇ ಸಚಿವ ಖಾತೆಯ ಮೇಲೆ ಈಗ ಸ್ವಪಕ್ಷದ ಹಿರಿಯ ನಾಯಕರ ಕಣ್ಣು ಬಿದ್ದಿದೆ. ಡಿಕೆಶಿ ಅವರು ಮುಖ್ಯಮಂತ್ರಿಯಾದ ಮೇಲೂ ಈ ಪ್ರಭಾವಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡರೆ, ಅದನ್ನು ಪಕ್ಷದ…

Read More
DK Shivakumar fans put flex and banners all over the bengaluru

Bengaluru: ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸಡಗರ: ಸ್ವಪಕ್ಷದವರಿಂದಲೇ ನಿಯಮಗಳ ಉಲ್ಲಂಘನೆ, ಇಡೀ ಸಿಟಿ ಫ್ಲೆಕ್ಸ್‌ಮಯ!

ಬೆಂಗಳೂರು: ನಗರದ ಸೌಂದರ್ಯ ಹಾಳುಗೆಡವಿ ಎಲ್ಲಾದರೂ ಅನಧಿಕೃತ ಬ್ಯಾನರ್ ಅಥವಾ ಫ್ಲೆಕ್ಸ್ ಹಾಕಿದರೆ ನಾನೇ ಖುದ್ದಾಗಿ ಕೇಸ್ ದಾಖಲಿಸಲು ಸೂಚಿಸುತ್ತೇನೆ” ಎಂದು ಹಿಂದೆ ಉಪಮುಖ್ಯಮಂತ್ರಿಯಾಗಿದ್ದ, ಪ್ರಸ್ತುತ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಿದ್ದರು. ಆದರೆ, ಜೂನ್ 3ರಂದು ನೆರವೇರಲಿರುವ ಅವರದೇ ಐತಿಹಾಸಿಕ ಪ್ರಮಾಣವಚನ ಸ್ವೀಕಾರ ಸಮಾರಂಭದ ಜೋಶ್‌ನಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮದೇ ನಾಯಕನ ಆದೇಶಕ್ಕೆ ಕವಡೆ ಕಾಸಿನ ಕೀಮ್ಮತ್ತು ನೀಡಿಲ್ಲ. ವರಿಷ್ಠರ ಸೂಚನೆ ಹಾಗೂ ಡಿಕೆಶಿಯವರ ಕಡಕ್ ಆದೇಶಗಳನ್ನು…

Read More