DK Shivakumar: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹೈಡ್ರಾಮಾ: ಅಂದು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಹೈವೋಲ್ಟೇಜ್ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸಿಎಂ ಕುರ್ಚಿ ಏರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಭಾರಿ ಸಂಚಲನದ ನಡುವೆಯೇ, ಹಿಂದೆ ಪ್ರಮುಖ ಜ್ಯೋತಿಷಿಗಳು ರಾಜ್ಯದ ರಾಜಕೀಯ ಭವಿಷ್ಯದ ಕುರಿತು ನುಡಿದಿದ್ದ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರದ ಮುನ್ಸೂಚನೆ ಸಿಗುತ್ತಿದ್ದಂತೆ,…
