Karnataka government cabinet announces electricity discount to farmers

Cabinet: ರೈತರು ಹಾಗೂ ಹೈನುಗಾರರ ನೆರವಿಗೆ ನಿಂತ ಸರ್ಕಾರ: ಕೊಟ್ಟಿಗೆ, ರೇಷ್ಮೆ ಮನೆಗಳಿಗೆ ಕರೆಂಟ್ ಬಿಲ್ ರಿಯಾಯಿತಿ

ಬೆಂಗಳೂರು: ರಾಜ್ಯದ ಹಳ್ಳಿಗಳ ಆರ್ಥಿಕತೆಗೆ ಚೈತನ್ಯ ತುಂಬುವ ಹಾಗೂ ಗ್ರಾಮೀಣ ಜನತೆಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ (Cabinet) ಸಭೆಯು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದೆ. ತಮ್ಮ ಎರಡನೇ ಕ್ಯಾಬಿನೆಟ್ ಸಭೆಯ ಬಳಿಕ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರು, ಹೈನುಗಾರರು ಹಾಗೂ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿರುವುದಾಗಿ ಪ್ರಕಟಿಸಿದರು. ವಿದ್ಯುತ್‌ ಶುಲ್ಕದಲ್ಲಿ ವಿನಾಯಿತಿ ಗ್ರಾಮೀಣ ಭಾಗದ ಪ್ರಮುಖ ಉಪಕಸುಬುಗಳಾದ ರೇಷ್ಮೆ ಕೃಷಿ…

Read More
BWSSB writes letter to reserve water for bengaluru

Bengaluru: ಮಳೆ ಕೊರತೆ ಮತ್ತು ಎಲ್ ನಿನೋ ಭೀತಿ: ಬೆಂಗಳೂರಿಗೆ ತಟ್ಟಲಿದೆಯೇ ಭೀಕರ ನೀರಿನ ಕ್ಷಾಮ?

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ತೀವ್ರ ಹಿನ್ನಡೆ ಅನುಭವಿಸಿರುವುದರಿಂದ ರಾಜಧಾನಿ ಬೆಂಗಳೂರಿಗೆ (Bengaluru) ಕುಡಿಯುವ ನೀರಿನ ದೊಡ್ಡ ಗಂಡಾಂತರ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡಿರುವುದರಿಂದ ಜೂನ್ ಮೊದಲಾರ್ಧದಲ್ಲೇ ಭಾರಿ ಮಳೆ ಕೊರತೆ ಉಂಟಾಗಿದ್ದು, ಜಲಾಶಯಗಳು ಬತ್ತುತ್ತಿವೆ. ಈ ಕಠಿಣ ಪರಿಸ್ಥಿತಿಯನ್ನು ಮನಗಂಡು ಎಚ್ಚೆತ್ತುಕೊಂಡಿರುವ ಬೆಂಗಳೂರು ಜಲಮಂಡಳಿ (BWSSB), ಕೋಟ್ಯಂತರ ನಾಗರಿಕರ ದಾಹ ನೀಗಿಸಲು 9.56 ಟಿಎಂಸಿ ನೀರನ್ನು ಕಾಯ್ದಿರಿಸುವಂತೆ ಕಾವೇರಿ ನೀರಾವರಿ ನಿಗಮಕ್ಕೆ ತುರ್ತು ಮನವಿ ಸಲ್ಲಿಸಿದೆ. ಜಲಾಶಯಗಳಲ್ಲೂ ನೀರಿನ ಕೊರತೆ…

Read More
DK Shivakumar Karnataka government starting new department called praja seve

DK Shivakumar: ಜನರ ಅಹವಾಲು ಆಲಿಸಲು ರಾಜ್ಯ ಸರ್ಕಾರದ ಹೊಸ ಪ್ಲಾನ್: ‘ಪ್ರಜಾ ಸೇವೆ’ ಇಲಾಖೆ ಸ್ಥಾಪನೆ, ಸಚಿವರಿಗೆ ಟಾಸ್ಕ್

ಬೆಂಗಳೂರು: ರಾಜ್ಯದ ನಾಗರಿಕರ ಕುಂದುಕೊರತೆಗಳನ್ನು ಅತ್ಯಂತ ವೇಗವಾಗಿ ಬಗೆಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು (DK Shivakumar) ಹೊಸದಾಗಿ ‘ಪ್ರಜಾ ಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ. ಈ ಹೊಸ ಇಲಾಖೆಯ ಉಸ್ತುವಾರಿಗಾಗಿಯೇ ಪ್ರತ್ಯೇಕ ಸಚಿವರೊಬ್ಬರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಮತ್ತು ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಸಿಎಂ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು….

Read More
NRI department for kannadigas will be formed soon by Karnataka government

NRI: ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಇಲಾಖೆ, ಗ್ರೀನ್‌ ಸಿಗ್ನಲ್‌ ನೀಡಿದ ಸರ್ಕಾರ

ಜಾಗತಿಕವಾಗಿ ನೆಲೆಸಿರುವ ಕೋಟ್ಯಂತರ ಕನ್ನಡಿಗರ ದಶಕಗಳ ಬೇಡಿಕೆಯನ್ನು ಈಡೇರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಅಧಿಕೃತವಾಗಿ ‘ಅನಿವಾಸಿ ಭಾರತೀಯ (NRI) ಇಲಾಖೆ’ಯನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಈ ಮಹತ್ವಾಕಾಂಕ್ಷಿ ಯೋಜನೆಗೆ ವೇಗ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ವಿಶ್ವದ ವಿವಿಧ ಭಾಗಗಳ ಹತ್ತಕ್ಕೂ ಹೆಚ್ಚು ಪ್ರಮುಖ ಅನಿವಾಸಿ ಭಾರತೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ನೂತನ ಇಲಾಖೆಯ ಮುಖ್ಯ ಉದ್ದೇಶಗಳು: ತುರ್ತು…

Read More
eshwar khandre ordered to file criminal case against people who does water pollution

Eshwar Khandre: ಜಲಮೂಲಗಳಿಗೆ ವೈದ್ಯಕೀಯ ತ್ಯಾಜ್ಯ ಸುರಿದರೆ ಕ್ರಿಮಿನಲ್ ಕೇಸ್: ಈಶ್ವರ ಖಂಡ್ರೆ

ಬೆಂಗಳೂರು ಗ್ರಾಮಾಂತರ: ಕೆರೆ, ನದಿ ಮತ್ತು ಸರೋವರಗಳಂತಹ ನೈಸರ್ಗಿಕ ಜಲಮೂಲಗಳಿಗೆ ಇ-ತ್ಯಾಜ್ಯ ಹಾಗೂ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದು ಕಲುಷಿತಗೊಳಿಸುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ (Eshwar Khandre) ಅವರು ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯ್ತಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅವರು ಈ ಸೂಚನೆ ನೀಡಿದರು. ಸಚಿವರ ಈ ಆಕಸ್ಮಿಕ…

Read More
bidadi township jds demands cancellation

Bidadi Township: ಬಿಡದಿ ಸ್ಮಾರ್ಟ್ ಸಿಟಿ ಹೆಸರಲ್ಲಿ ಮಹಾ ಲೂಟಿ, ಸಿಎಂ ಹಠಕ್ಕೆ ರೈತರು ಬಲಿ?

ಬೆಂಗಳೂರು: ರಾಮನಗರದ ಬಿಡದಿ (Bidadi Township) ಹಾಗೂ ಹಾರೋಹಳ್ಳಿ ಭಾಗದ ಹಸಿರು ಕೃಷಿ ಭೂಮಿಯನ್ನು ವಶಕ್ಕೆ ಪಡೆಯಲು ಹೊರಡಿಸಲಾಗಿರುವ ಅಂತಿಮ ಭೂಸ್ವಾಧೀನ ನೋಟಿಫಿಕೇಶನ್ ಅನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್‌ಗೌಡ ನೇತೃತ್ವದ ಜೆಡಿಎಸ್ ಮುಖಂಡರ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಖುದ್ದಾಗಿ ಭೇಟಿ ಮಾಡಿ, ಅನ್ನದಾತರ ಪರವಾಗಿ ಅಧಿಕೃತ ಮನವಿ ಪತ್ರ ಸಲ್ಲಿಸಿದೆ. ಯೋಜನೆ…

Read More
Dk shivakumar announced government will by 620 new buses

DK Shivakumar: ಗ್ಯಾರಂಟಿ ಹಗರಣಗಳಿಗೆ ಸಿಎಂ ಬ್ರೇಕ್: ಹೊರರಾಜ್ಯದವರ ಖಾತೆಗೆ ಹೋಗುತ್ತಿದ್ದ ಹಣ ನಿಲ್ಲಿಸಲು ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಆರ್ಡರ್!

ಬೆಂಗಳೂರು: ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ದುರುಪಯೋಗಕ್ಕೆ ತಡೆ ಒಡ್ಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರ್ಹರಾದ ಯಾವುದೇ ಒಬ್ಬ ನಾಗರಿಕನಿಗೂ ಯೋಜನೆಯ ಸೌಲಭ್ಯ ಸಿಗುವುದು ತಪ್ಪಬಾರದು, ಆದರೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಖಜಾನೆಗೆ ಕನ್ನ ಹಾಕುವ ಅನರ್ಹರ ಆಟಕ್ಕೆ ತಕ್ಷಣವೇ…

Read More