CM Siddaramaiah tunts pm modi about his speech

CM Siddaramaiah: ಮೋದಿ ಇನ್ನೂ ಪಂಚರಾಜ್ಯಗಳ ಚುನಾವಣೆ ಗುಂಗಿನಲ್ಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವ್ಯಂಗ್ಯವಾಡಿದ್ದಾರೆ. ಬೇರೆಯವರ ತಟ್ಟೆಯಲ್ಲಿ ನೊಣ ಹುಡುಕುವ ಜನ ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ…

Read More
marriage functions in bengaluru facing problem due to LPG crisis

LPG Crisis: ಮದುವೆ ಮನೆಗೆ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಬೆಲೆ ಎಂಟು ಸಾವಿರಕ್ಕೆ ಏರಿಕೆ, ಊಟದ ಮೆನುವಿನಲ್ಲಿ ಕಡಿತ!

ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಈಗ ಸಿಲಿಕಾನ್ ಸಿಟಿಯ ಮದುವೆ ಸಂಭ್ರಮದ ಮೇಲೆ (LPG Crisis) ಕರಿನೆರಳು ಬೀರಿದೆ. ಅಡುಗೆ ಅನಿಲದ ತೀವ್ರ ಅಭಾವ ಮತ್ತು ಬೆಲೆ ಏರಿಕೆಯಿಂದಾಗಿ ಮದುವೆ ಕಾರ್ಯಕ್ರಮ ಹಮ್ಮಿಕೊಂಡಿರುವ ಕುಟುಂಬಗಳು ಕಂಗಾಲಾಗಿವೆ. ₹8,000ಕ್ಕೆ ಒಂದು ಸಿಲಿಂಡರ್! ಅಡುಗೆ ಅನಿಲದ ಕೊರತೆ ಎಷ್ಟಿದೆ ಎಂದರೆ, ಕೇಟರಿಂಗ್ ಮಾಲೀಕರು ಈಗ ಮದುವೆ ಮನೆ ಮಂದಿಗೆ ಅಚ್ಚರಿಯ ಷರತ್ತು ವಿಧಿಸುತ್ತಿದ್ದಾರೆ. ಸಿಲಿಂಡರ್‌ಗಳನ್ನು ನೀವೇ ವ್ಯವಸ್ಥೆ ಮಾಡಬೇಕು, ಇಲ್ಲದಿದ್ದರೆ ಒಂದು ಸಿಲಿಂಡರ್‌ಗೆ…

Read More
Good news Cm Siddaramaiah increased DA of government employs and pensioner

CM Siddaramaiah: ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸತ್ಕಾರ: ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ, ಇಂದಿನಿಂದಲೇ ಜಾರಿ!

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸಿಹಿ ಸುದ್ದಿ ನೀಡಿದ್ದಾರೆ. ನೌಕರರ ತುಟ್ಟಿಭತ್ಯೆಯನ್ನು (DA) ಮೂಲ ವೇತನದ ಶೇ. 1.50 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಶೇಷವೆಂದರೆ, ಈ ಪರಿಷ್ಕೃತ ದರವು ಜನವರಿ 1, 2026ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. 14.25 ರಿಂದ 15.75ಕ್ಕೆ ಏರಿಕೆ 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಈ ಹೆಚ್ಚಳದ ಲಾಭ ದೊರೆಯಲಿದೆ….

Read More
Fuel Price Cut Likely in India If Global Crude oil Prices Remain Low

Petrol: ಇಂಧನ ಮಾರಾಟಕ್ಕೆ ಸರ್ಕಾರದ ಹೊಸ ಬ್ರೇಕ್: ಬಂಕ್‌ಗಳಲ್ಲಿ ಇನ್ನುಮುಂದೆ ಪೆಟ್ರೋಲ್ ಕ್ಯಾನ್, ಬಾಟಲಿಗಳಿಗೆ ನೋ ಎಂಟ್ರಿ!

ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ (Petrol) ಇಂಧನ ವಿತರಣೆಗೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಬದಲಾವಣೆ ತಂದಿದೆ. ಇಂಧನ ದಾಸ್ತಾನು ನಿರ್ವಹಣೆ ಮತ್ತು ಸಾರ್ವಜನಿಕರ ರಕ್ಷಣೆಯ ಹಿತದೃಷ್ಟಿಯಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ನಿಯಮ ಮೀರುವ ಮಾಲೀಕರಿಗೆ ಭಾರೀ ದಂಡ ಹಾಗೂ ಪರವಾನಗಿ ರದ್ದತಿಯ ಎಚ್ಚರಿಕೆ ನೀಡಲಾಗಿದೆ. ವಾಹನಗಳ ಟ್ಯಾಂಕ್‌ಗಷ್ಟೇ ಇಂಧನ ಸೀಮಿತ ಸಾಮಾನ್ಯವಾಗಿ ತುರ್ತು ಅಗತ್ಯಕ್ಕೆ ಅಥವಾ ಗಾಡಿ ರಿಪೇರಿ ಎಂಬ ಕಾರಣ ನೀಡಿ ಬಾಟಲಿ ಹಾಗೂ ಪ್ಲಾಸ್ಟಿಕ್ ಡಬ್ಬಿಗಳಲ್ಲಿ ಪೆಟ್ರೋಲ್…

Read More
Koppala anjanadri hills temple gold donation creates controversy

Koppala: ಅಂಜನಾದ್ರಿಯಲ್ಲಿ ‘ಬಂಗಾರ’ದ ಗದ್ದಲ: ಕೋಟಿ ಮೌಲ್ಯದ ದೇಣಿಗೆ ಅಸಲಿಗೆ ‘ಗೋಲ್ಡ್ ಪ್ಲೇಟೆಡ್’!?

ಕೊಪ್ಪಳ: ಹನುಮಂತನ ಜನ್ಮಕ್ಷೇತ್ರ ಅಂಜನಾದ್ರಿ ಬೆಟ್ಟಕ್ಕೆ ಹರಕೆಯಾಗಿ ಬಂದಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಭರಣಗಳು ಈಗ ದೊಡ್ಡ (Koppala) ವಿವಾದವನ್ನೇ ಸೃಷ್ಟಿಸಿವೆ. 2.50 ಕೋಟಿ ರೂಪಾಯಿ ಬೆಲೆಬಾಳುವ ಬಂಗಾರದ ವಸ್ತುಗಳೆಂದು ಅದ್ದೂರಿಯಾಗಿ ನೀಡಲಾಗಿದ್ದ ದೇಣಿಗೆಯ ಅಸಲಿ ಬಣ್ಣ ಈಗ ಬಯಲಾಗಿದ್ದು, ಜಿಲ್ಲಾಡಳಿತವು ದಾನಿ ಮಹೇಶ್ ರೆಡ್ಡಿ ಅವರಿಗೆ ಅಧಿಕೃತ ದಾಖಲೆ ಸಲ್ಲಿಸುವಂತೆ ನೋಟಿಸ್ ನೀಡಿದೆ. ಅಂಜನಾದ್ರಿಗೆ ಬಂದಿತ್ತು ಭರ್ಜರಿ ಉಡುಗೊರೆ ಇತ್ತೀಚೆಗಷ್ಟೇ ಹೈದರಾಬಾದ್ ಮೂಲದ ಎಎಂಆರ್ ಸಮೂಹದ ಮುಖ್ಯಸ್ಥ ಮಹೇಶ್ ರೆಡ್ಡಿ ಅವರು, ಶಾಸಕ ಜನಾರ್ದನ ರೆಡ್ಡಿ…

Read More
new policy in Excise department from Karnataka government

New Policy: ಮದ್ಯ ಪ್ರಿಯರೇ ಗಮನಿಸಿ: ಕರ್ನಾಟಕದಲ್ಲಿ ಇಂದಿನಿಂದ ಹೊಸ ಅಬಕಾರಿ ನೀತಿ ಜಾರಿ – ಯಾವುದರ ಬೆಲೆ ಏರಿಕೆ? ಯಾವುದು ಇಳಿಕೆ?

ಬೆಂಗಳೂರು: ರಾಜ್ಯದ ಮದ್ಯದ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಯುಗ ಆರಂಭವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ (Alcohol-in-Beverage) ಐತಿಹಾಸಿಕ (New Policy) ತೀರ್ಮಾನವನ್ನು ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ 60 ವರ್ಷ ಹಳೆಯದಾದ ತೆರಿಗೆ ಪದ್ಧತಿಯನ್ನು ಕೈಬಿಟ್ಟಿರುವ ಕರ್ನಾಟಕ, ದೇಶದಲ್ಲೇ ಇಂತಹ ವಿನೂತನ ಪ್ರಯೋಗ ಮಾಡಿದ ಮೊದಲ ರಾಜ್ಯ ಎಂಬ ಇತಿಹಾಸ ನಿರ್ಮಿಸಿದೆ. ಬಡವರಿಗೆ ಬೆಲೆ (New Policy) ಏರಿಕೆ ಬಿಸಿ, ಶ್ರೀಮಂತರಿಗೆ ಖುಷಿ! ಈ ಹೊಸ ಅಬಕಾರಿ ನೀತಿಯು ಮದ್ಯದ ಬೆಲೆಯಲ್ಲಿ…

Read More
Priyank Kharge accused bjp and rss using lok bhavan as their office

Priyank Kharge: ಲೋಕಭವನ ಬಿಜೆಪಿ-ಆರ್‌ಎಸ್‌ಎಸ್‌ ಕಚೇರಿಯಾಗಿದೆ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ರಾಜ್ಯಪಾಲರ ಕಚೇರಿಗಳು ಕೇವಲ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಅಡ್ಡೆಗಳಾಗಿ ಮಾರ್ಪಟ್ಟಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಟುವಾಗಿ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಪಾಲರ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ತೊಂದರೆ ನೀಡುತ್ತಿದೆ ಎಂದು ದೂರಿದರು. ತಮಿಳುನಾಡಿನ ಪ್ರಚಲಿತ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರನ್ನು ಸರ್ಕಾರ ರಚಿಸಲು ಕರೆಯುವುದು ಸಾಂವಿಧಾನಿಕ ಪದ್ಧತಿ. ಆದರೆ ಅಲ್ಲಿನ ರಾಜ್ಯಪಾಲರು…

Read More