R Ashok accuse congress for Zameer viral audio

R Ashok: ಕಾಂಗ್ರೆಸ್‌ ಒಳಜಗಳಕ್ಕೆ ಡಿಕೆಶಿ ಬಲಿ, ಸಿದ್ದರಾಮಯ್ಯ ಕೊಟ್ಟ ಹಳೇ ಬಸ್ಸಿಗೆ ಡೀಸೆಲ್‌ ಕೂಡ ಇಲ್ಲ: ಆರ್. ಅಶೋಕ್ ಲೇವಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ, ಹೊಸದಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅಧಿಕಾರ ಒಂಥರಾ ‘ಭಸ್ಮಾಸುರನ ಆಶೀರ್ವಾದ’ ಇದ್ದಂತೆ ಎಂದು ಲೇವಡಿ ಮಾಡಿರುವ ಅವರು, ಭಸ್ಮಾಸುರನಿಗೆ ಸಿಕ್ಕ ವರವೇ ಅವನಿಗೆ ಮುಳುವಾದಂತೆ ಈ ಮುಖ್ಯಮಂತ್ರಿ ಕುರ್ಚಿ ಡಿಕೆಶಿಯವರ…

Read More
sumalatha ambareesh ready to enter rajya sabha after loka sabha

Sumalatha Ambareesh: ಮಂಡ್ಯ ತ್ಯಾಗಕ್ಕೆ ಸಿಗುತ್ತಾ ಬಂಪರ್ ಗಿಫ್ಟ್? ರಾಜ್ಯಸಭೆ ರೇಸ್‌ನಲ್ಲಿ ಸುಮಲತಾ ಅಂಬರೀಶ್ ಮುಂಚೂಣಿ!

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮದ ಲೆಕ್ಕಾಚಾರಕ್ಕಾಗಿ ತಮ್ಮ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಕಮಲ ಮುಡಿದಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಈಗ ದೆಹಲಿ ರಾಜಕಾರಣದ ದೊಡ್ಡ ಬಾಗಿಲು ತೆರೆಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ಸುಮಲತಾ ಅಂಬರೀಶ್ ಅವರನ್ನು ಎನ್‌ಡಿಎ ಮೈತ್ರಿಕೂಟದ ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಜೂನ್ 18 ರಂದು ರಾಜ್ಯಸಭೆಯ ಪ್ರಮುಖ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿಗಳ…

Read More
Zameer Ahmed Khan audio about conspiracy against congress goes viral

Zameer Ahmed Khan: ದಾವಣಗೆರೆ ಆಂತರಿಕ ಒಳಸಂಚು ವಿವಾದ: ವೈರಲ್ ಆಡಿಯೋ ವಿರುದ್ಧ ಸೈಬರ್ ದೂರು ದಾಖಲಿಸಲು ಜಮೀರ್ ಸಜ್ಜು!

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ತಂತ್ರಗಳನ್ನು ಹಳಿತಪ್ಪಿಸಲು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರೇ ಸಮಾಲೋಚನೆ ನಡೆಸಿದ್ದಾರೆ ಎನ್ನಲಾದ ಆಡಿಯೋವೊಂದು ಸದ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಾತ್ಮಕ ಆಡಿಯೋ ರೆಕಾರ್ಡಿಂಗ್‌ಗಳು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು, ನವದೆಹಲಿ ಮಟ್ಟದಲ್ಲೂ ಗಂಭೀರ ಚರ್ಚೆಗಳು ಆರಂಭವಾಗಿವೆ. ಆದರೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಬಲವಾಗಿ ತಳ್ಳಿಹಾಕಿರುವ ಜಮೀರ್ ಅಹಮದ್ ಖಾನ್, ಈ ಆಡಿಯೋ ಸಂಪೂರ್ಣ ಸುಳ್ಳು…

Read More
New cm dk shivakumar message to students for new school year

DK Shivakumar: ವಿದ್ಯಾರ್ಥಿಗಳಿಗೆ ಹೊಸ ಸಿಎಂ ಶುಭ ಹಾರೈಕೆ

ಬೆಂಗಳೂರು: “ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮಲ್ಲಿ ಓದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅತ್ಯಮೂಲ್ಯ ಮಾನವ ಸಂಪನ್ಮೂಲವಾಗಿ ತಮ್ಮದೇ ಆದ ಕೊಡುಗೆ ನೀಡಿದ್ದು, ಇಡೀ ವಿಶ್ವ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ…

Read More
Sagara havyaka pratibimba function tomorrow

‌Sagara: ನಾಳೆ ತುಮರಿಯಲ್ಲಿ ಹವ್ಯಕ ಸಮಾಜ ಬಾಂಧವರಿಗಾಗಿ ವಿಶೇಷ ‘ಪ್ರತಿಬಿಂಬ’ ಕಾರ್ಯಕ್ರಮ ಆಯೋಜನೆ

ಸಾಗರ: ತಾಲ್ಲೂಕಿನ ತುಮರಿ ಸಮೀಪದ ಹುಲ್ಕೋಡಿನ ಶ್ರೀ ಭಾರತಿ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ನಾಳೆ (ಭಾನುವಾರ) ಹವ್ಯಕ ಸಮಾಜ ಬಾಂಧವರಿಗಾಗಿ ‘ಪ್ರತಿಬಿಂಬ’(Sagara) ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಹೊಸನಗರ ಪ್ರಾಂತ್ಯದ ಒಳಪಡುವ ಎಲ್ಲಾ ಹವ್ಯಕ ಬಂಧುಗಳಿಗಾಗಿ ಈ ವಿಶಿಷ್ಟ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿವಿಧ ಚಟುವಟಿಕೆಗಳೊಂದಿಗೆ ಇಡೀ ದಿನ ಕಾರ್ಯಕ್ರಮ ಜರುಗಲಿದೆ. ಹವ್ಯಕ ಸಮುದಾಯದ ಪ್ರತಿಭೆಗಳನ್ನು…

Read More
Golden hour guardian training by apollo in Mysuru

Mysuru: ‘ಅತ್ಯಮೂಲ್ಯ ಸಮಯ ರಕ್ಷಕರುʼ ಕುರಿತು ತರಬೇತಿ, ಅಪೋಲೋದಿಂದ ವಿಶೇಷ ಕಾರ್ಯ

ಮೈಸೂರು: ಮೈಸೂರಿನ (Mysuru) ಅಪೋಲೊ ಬಿಜಿಎಸ್ ಆಸ್ಪತ್ರೆ, ಯಂಗ್ ಇಂಡಿಯನ್ಸ್ (Yi), ಮೈಸೂರು ನಗರ ಟ್ರಾಫಿಕ್ ಪೊಲೀಸ್, ಆಟೋ ಚಾಲಕರ ಸಂಘ ಮತ್ತು ಕೆಎಸ್‌ಆರ್‌ಟಿಸಿ ಸಹಯೋಗದಲ್ಲಿ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು “ಅತ್ಯಮೂಲ್ಯ ಸಮಯ ರಕ್ಷಕರು (ಗೋಲ್ಡನ್ ಅವರ್ ಗಾರ್ಡಿಯನ್ಸ್) ತರಬೇತಿ 2026” ಕಾರ್ಯಕ್ರಮ ನಡೆಯಿತು. ತುರ್ತು ಸಂದರ್ಭಗಳಲ್ಲಿ ಸೂಕ್ತ ಸ್ಪಂದನೆ ಸಿಗುವಂಥ ವಾತಾರವಣವನ್ನು ಮೈಸೂರಿನಲ್ಲಿ ನಿರ್ಮಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಪೊಲೀಸ್ ಸಿಬ್ಬಂದಿ, ಆಟೋ ಚಾಲಕರು ಮತ್ತು ಕೆಎಸ್‌ಆರ್‌ಟಿಸಿ ಚಾಲಕರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ…

Read More
karnataka politics dk shivakumar to become 5th cm from ramanagar

DK Shivakumar: ರಾಮನಗರಕ್ಕೆ ಒಲಿದ ಸಿಎಂ ಗದ್ದುಗೆ: ರಾಮಕೃಷ್ಣ ಹೆಗಡೆ, ದೇವೇಗೌಡರ ಸಾಲಿಗೆ 5ನೇ ನಾಯಕನಾಗಿ ಡಿ.ಕೆ. ಶಿವಕುಮಾರ್ ಸೇರ್ಪಡೆ!

ರಾಮನಗರ: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ಜಿಲ್ಲೆಗಳಲ್ಲಿ ಒಂದಾದ ರಾಮನಗರಕ್ಕೆ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಯ ಸೌಭಾಗ್ಯ ಸಿಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರದಂತೆ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಡಿ.ಕೆ. ಶಿವಕುಮಾರ್ ಅವರು ಸಿಎಂ ಪೀಠ ಅಲಂಕರಿಸಿದರೆ, ರಾಮನಗರ ಜಿಲ್ಲೆಯ ಇತಿಹಾಸದಲ್ಲಿ ಈ ಅತ್ಯುನ್ನತ ಹುದ್ದೆಗೇರಿದ ಐದನೇ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು…

Read More