minister Timmapura reacts about allegations

Timmapura: ಮೋಸ ಮಾಡಲು ನಮ್ಮ ಹೆಸರು ಬಳಕೆ, ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ತಿಮ್ಮಾಪುರ

ಬಾಗಲಕೋಟೆ: ಯಾರೋ ಒಬ್ಬರು ಆಡಿಯೋವನ್ನ ದುರುಪಯೋಗ ಮಾಡಿಕೊಂಡಿದ್ದು, ನನ್ನ ಹಾಗೂ ಮಗನ ಹೆಸರನ್ನ ಕೆಡಿಸುತ್ತಿದ್ದಾರೆ ಎಂದು ಸಚಿವ ತಿಮ್ಮಾಪುರ (Timmapura) ಅವರು ಹೇಳಿದ್ದಾರೆ. ನಮ್ಮ ಹೆಸರನ್ನ ಸುಮ್ಮನೆ ಬಳಸಲಾಗುತ್ತಿದೆ ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿನ ಅಕ್ರಮ ಆರೋಪ ಹಿನ್ನೆಲೆ ತಮ್ಮ ವಿರುದ್ದ ದೂರು ಬಂದ ಹಿನ್ನೆಲೆ ಸಿಎಂ ವರದಿ ಕೇಳಿದ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಡಿಸಿ ಸುಪರಿಂಡೆಂಟ್ ಒಬ್ಬ ಕಾನ್ಸ್ಟೇಬಲ್ ಅನ್ನು ಲೋಕಾಯುಕ್ತರು ಟ್ರ್ಯಾಕ್ ಮಾಡಿದ್ದಾರೆ. ಅವರನ್ನು ಈಗಾಗಲೇ…

Read More
problem for minister RB Timmapura and his son

RB Timmapura: ಅಬಕಾರಿ ಸಚಿವರಿಗೆ ಸಂಕಷ್ಟ, ಅಧಿಕಾರಿಗಳ ಜೊತೆ ಸೇರಿ ಅಕ್ರಮ ಆರೋಪ

ಬೆಂಗಳೂರು: ಅಬಕಾರಿ ಸಚಿವ ಆರ್ ಬಿ‌ ತಿಮ್ಮಾಪುರ‌ (RB Timmapura) ಹಾಗೂ ಪುತ್ರನ ಮೇಲೆ ಅಕ್ರಮ ಆರೋಪ ಕೇಳಿಬಂದಿದ್ದು, ತಂದೆ ಮಗನಿಗೆ ಸಂಕಷ್ಟ ಎದುರಾಗಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಜೊತೆ ಸೇರಿ ಅಕ್ರಮ ಮಾಹಿತಿಗಳ ಪ್ರಕಾರ, ಅಧಿಕಾರಿಗಳ ಜೊತೆಗೆ ಸೇರಿ ಅಕ್ರಮ ಮಾಡಿರುವ ಆರೋಪ ಕೇಳಿಬಂದಿದ್ದು, ಸಚಿವ ತಿಮ್ಮಾಪುರ ಮತ್ತು ಪುತ್ರನಿಗೆ, ಅಧಿಕಾರಿಗಳ ಆಡಿಯೋ ಸಂಕಷ್ಟ ತಂದಿದೆ.  ಸಿಎಲ್-7 ಸನ್ನದು ಮಂಜೂರು ಮಾಡುವ ಕುರಿತ ಆಡಿಯೋ ಒಂದು ವೈರಲ್ ಆಗುತ್ತಿದ್ದು, ಆಡಿಯೋದಲ್ಲಿನ ಸಂಭಾಷಣೆಯಲ್ಲಿ‌ ತಿಮ್ಮಾಪುರ ಪುತ್ರರ ಹೆಸರು ಬಳಕೆ…

Read More
BJP MLA Suresh Kumar about police officer ramchandra rao case

Suresh Kumar: ಪೊಲೀಸ್ ಅಧಿಕಾರಿ ವಿಡಿಯೋ ಪ್ರಕರಣ, ಅಕ್ಷಮ್ಯ ಅಪರಾಧ ಎಂದ ಶಾಸಕ ಸುರೇಶ್‌ ಕುಮಾರ್

ಬೆಂಗಳೂರು: ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಕ್ಷಮ್ಯ ಅಪರಾಧ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ರವರ ಘನಕಾರ್ಯ ಅಕ್ಷಮ್ಯ ಅಪರಾಧ ಎಂದು ಸುರೇಶ್‌ ಕುಮಾರ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕಾರ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಶಾಸಕ ಈ…

Read More
DGP Ramachandra Rao viral video doing vulgar act in office

DGP Ramachandra Rao: ಪೊಲೀಸ್‌ ಕಚೇರಿಯಲ್ಲಿ ಡಿಜಿಪಿ ರಾಸಲೀಲೆ, ವೈರಲ್‌ ಆಯ್ತು ವಿಡಿಯೋ

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿಯೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ (DGP Ramachandra Rao) ರಾಸಲೀಲೆ ವಿಡಿಯೋ (Video) ಈಗ ವೈರಲ್‌ ಆಗಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಿದೆ ವಿಡಿಯೋದಲ್ಲಿ? ಸದ್ಯ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅಧಿಕಾರಿ ರಾಮಚಂದ್ರ ರಾವ್ ಅವರು ತನ್ನ ಕಚೇರಿಯ ಒಳಗಡೆಯೇ ಮಹಿಳೆಯೊಬ್ಬಳನ್ನ ತಬ್ಬಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ಚರ್ಚೆಯನ್ನ ಹುಟ್ಟುಹಾಕಿದೆ. ಸದ್ಯದಲ್ಲಿ ನಿವೃತ್ತಿ ಆಗಲಿದ್ದಾರೆ ಅಧಿಕಾರಿ ಮುಖ್ಯವಾಗಿ 4-5 ತಿಂಗಳಲ್ಲಿ ರಾಮಚಂದ್ರ ರಾವ್‌ ಪೊಲೀಸ್‌ ಇಲಾಖೆಯಿಂದ…

Read More
PUC exam paper leak strict rules are taken from education department

PUC Exam: ಪಿಯುಸಿ ಪ್ರಶ್ನೆಪತ್ರಿಕೆ ಲೀಕ್‌ ಪ್ರಕರಣ, ಕಠಿಣ ನಿಯಮ ಜಾರಿ ಮಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ಪದವಿ ಪೂರ್ವ ಪಿಯು ಪರೀಕ್ಷೆ (PUC Exam) ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಈ ನಿಟ್ಟಿನಲ್ಲಿ ಅನೇಕ ನಿಯಮಗಳನ್ನ ಜಾರಿ ಮಾಡಿದೆ. ಮಹತ್ವದ ನಿರ್ಧಾರ ಮಾಡಿದ ಇಲಾಖೆ ಪರೀಕ್ಷೆ ಸಮಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಚಿಸಿದ್ದು, ಈ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವ ಹಿನ್ನಲೆಯಲ್ಲಿ  ಸ್ಮಾರ್ಟ್ ಪೋನ್ ಬಳಕೆಗೆ…

Read More
mysuru Apollo BGS Hospital Launches Comprehensive Robotic Surgery Program

Apollo BGS Hospital: ಮೈಸೂರಿನಲ್ಲಿ ಮೊದಲ ಬಾರಿಗೆ ಸಮಗ್ರ ರೊಬೊಟಿಕ್ ಶಸ್ತ್ರಚಿಕಿತ್ಸೆ ಪ್ರಾರಂಭ

ಮೈಸೂರು: ಮೈಸೂರಿನಲ್ಲಿರುವ ಪ್ರಮುಖ ತೃತೀಯ ಹಂತದ ಆಸ್ಪತ್ರೆಯಾದ ಅಪೋಲೊ ಬಿಜಿಎಸ್ ಆಸ್ಪತ್ರೆಯು (Apollo BGS Hospital) ಮೈಸೂರಿನ ಮೊದಲ ಸಮಗ್ರ ರೊಬೊಟಿಕ್ ಶಸ್ತ್ರಚಿಕಿತ್ಸೆ ಕಾರ್ಯಕ್ರಮವನ್ನು ಆರಂಭಿಸಿದ್ದು, ಇದು ಈ ಪ್ರದೇಶ ವ್ಯಾಪ್ತಿಯಲ್ಲಿಅತ್ಯಾಧುನಿಕ ಶಸ್ತ್ರಚಿಕಿತ್ಸಾ ಆರೈಕೆಯಲ್ಲಿ ಸಾಧಿಸಿದ ಪ್ರಮುಖ ಮೈಲಿಗಲ್ಲು. ಒಂದೇಸೂರಿನಡಿ ಅನೇಕ ಚಿಕಿತ್ಸೆ ಈ ಕಾರ್ಯಕ್ರಮವು ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಕಾರ್ಡಿಯೋಥೊರಾಸಿಕ್ ಮತ್ತುನಾಳೀಯ ಶಸ್ತ್ರಚಿಕಿತ್ಸೆ(CTVS), ಇಎನ್ ಟಿ, ಸ್ತ್ರೀರೋಗ ಶಸ್ತ್ರಚಿಕಿತ್ಸೆ, ಮೂಳೆಚಿಕಿತ್ಸೆ, ಆಂಕೊಲಾಜಿ, ಜಠರಗರುಳಿನ ಮತ್ತು HPBಗೆ ಸಂಬಂಧಿಸಿದಂತ ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು ಒಂದೇಸೂರಿನಡಿ ನೀಡಲಾಗುತ್ತದೆ. ರೊಬೊಟಿಕ್…

Read More
DK Shivakumar about meeting with rahul

DK Shivakumar: ಪಕ್ಷದ ವಿಚಾರ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು :  ನಮ್ಮ ಪಕ್ಷದ ನಾಯಕರ ಜೊತೆ ನಡೆದ ಮಾತುಕತೆಯನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಹೇಳಿದ್ದಾರೆ. ಕುತೂಹಲ ಮೂಡಿಸಿದ ರಾಹುಲ್‌ ಗಾಂಧಿ ಭೇಟಿ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಬಯಲಿಗೆ ಬರುತ್ತಿದೆ. ಅದರಲ್ಲೂ ಸಿಎಂ ಬದಲಾವಣೆ ವಿಚಾರವಾಗಿ ಕುತೂಹಲ ಹೆಚ್ಚಾಗುತ್ತಿದೆ. ಹೀಗಿರುವಾಗ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ….

Read More