TOP NEWS
Bantwal crime SP Reveals One Sided Love as Motive Behind Lavanya Brutal Killing

Bantwala: ಪ್ರೀತಿ ನಿರಾಕರಿಸಿದ್ದಕ್ಕೆ ತಲ್ವಾರ್‌ನಿಂದ ಕೊಚ್ಚಿ ಕೊಂದಿ*ದ್ದ ಹಂತಕ: ಲಾವಣ್ಯ ಕೊಲೆಯ ಅಸಲಿ ರಹಸ್ಯ ಬಯಲು

ಮಂಗಳೂರು: ಕರಾವಳಿಯ ಬಂಟ್ವಾಳ (Bantwala) ತಾಲೂಕಿನ ಜನರೇ ದಂಗಾಗುವಂತೆ ಮಾಡಿರುವ ಬಿ.ಸಿ. ರೋಡ್ ಬಸ್ ನಿಲ್ದಾಣದ ಯುವತಿ ಲಾವಣ್ಯ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಹತ್ಯೆಯ ಹಿಂದಿನ ಅಸಲಿ ಕಾರಣ ಈಗ ಬಯಲಾಗಿದೆ. ಕೊಲೆ ನಡೆದ ಕೇವಲ 24 ಗಂಟೆಯೊಳಗೆ ಆರೋಪಿ ಚೇತನ್‌ನನ್ನು ಹೆಡೆಮುರಿ ಕಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಅವರು ಪ್ರಕರಣದ ನಿಖರ ವಿವರಗಳನ್ನು ಮಾಧ್ಯಮಗಳಿಗೆ ಹಂಚಿಕೊಂಡಿದ್ದಾರೆ. ಕೊಲೆಗೆ ಅಸಲಿ ಕಾರಣ ಏನು? ಲಾವಣ್ಯ ಮತ್ತು ಚೇತನ್ ನಡುವೆ…

Read More
Crackdown on Illegal Ration Cards 7 76 Lakh BPL Cards Found Ineligible in Karnataka Reveals Minister KH Muniyappa

KH Muniyappa: ಅನರ್ಹ ಪಡಿತರ ಚೀಟಿಗಳಿಗೆ ಬ್ರೇಕ್: ರಾಜ್ಯದಲ್ಲಿ 7.76 ಲಕ್ಷ ಬಿಪಿಎಲ್ ಕಾರ್ಡ್‌ಗಳು ನಿಯಮಬಾಹಿರ; ಸಚಿವ ಮುನಿಯಪ್ಪ ಮಹತ್ವದ ಮಾಹಿತಿ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಪಿಎಲ್ ರೇಷನ್ ಕಾರ್ಡ್‌ಗಳ ಪರಿಷ್ಕರಣೆ ಕುರಿತಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಮಹತ್ವದ ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಅಧಿಕೃತ ಮಾರ್ಗಸೂಚಿಗಳನ್ನು ಆಧರಿಸಿ ರಾಜ್ಯದಲ್ಲಿ ಒಟ್ಟು 7.76 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಸರ್ಕಾರದ ಸೌಲಭ್ಯಗಳು ದುರುಪಯೋಗವಾಗದೆ, ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎನ್ನುವ ನಿಟ್ಟಿನಲ್ಲಿ ಈ ಕಠಿಣ…

Read More
Show Your Strength Alone Chaluvaraya swamy Direct Challenge to HD Kumaraswamy Sparks Political Storm

Chaluvaraya Swamy: ಮೈತ್ರಿ ಬಿಟ್ಟು ಏಕಾಂಗಿಯಾಗಿ 120 ಸ್ಥಾನ ಗೆದ್ದು ತೋರಿಸಿ: ಎಚ್‌ಡಿ ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಮುಖಾಮುಖಿ ಸವಾಲು!

ಬೆಂಗಳೂರು: “ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಧೈರ್ಯವಿದ್ದರೆ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ಹೊರಬರಲಿ” ಎಂದು ಮಾಜಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಬಹಿರಂಗ ಪಂಥಾಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಮೈತ್ರಿ ಇಲ್ಲದೆ ಒಂಟಿಯಾಗಿ ಸ್ಪರ್ಧಿಸಿ, ವಿಧಾನಸೌಧದ ಎದುರು ನಿಂತು 120 ಸೀಟುಗಳನ್ನು ಗೆಲ್ಲುವುದಾಗಿ ಘೋಷಿಸಲಿ ಮತ್ತು ಅದನ್ನು ಸಾಧಿಸಿ ತೋರಿಸಲಿ ಎಂದು ಸವಾಲು ಹಾಕಿದರು. ನಾನು ಕುಮಾರಸ್ವಾಮಿಗೆ ಶರಣಾಗುವೆ ಒಂದು ವೇಳೆ ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡಿ…

Read More
Bengalurus Wonder Kid Scooter Sensation Akira Bags 4 World Records Before Turning Two

World Record: ದಾಖಲೆ ಬರೆದ ಬೆಂಗಳೂರಿನ ಪುಟಾಣಿ: 2 ವರ್ಷ ತುಂಬುವ ಮುನ್ನವೇ 4 ವಿಶ್ವ ದಾಖಲೆ ಬರೆದ ಕಿಕ್ ಸ್ಕೂಟರ್ ಸುಂದರಿ ಅಕೀರಾ!

ಬೆಂಗಳೂರು: ಬೆಂಗಳೂರಿನ ಪುಟಾಣಿ ಬಾಲಕಿಯೊಬ್ಬಳು ದಾಖಲೆಗಳ (World Record) ಪುಸ್ತಕ ಪುಟ ತಿರುವಿ ಹೊಸ ಇತಿಹಾಸ ಬರೆಯುತ್ತಿದ್ದಾಳೆ. ಆಕೆಯ ಹೆಸರೇ ಅಕೀರಾ. ಕಿಕ್ ಸ್ಕೂಟರ್ (ಕಾಲು ಒದ್ದು ಓಡಿಸುವ ಸ್ಕೂಟರ್) ಸವಾರಿ ಮಾಡುತ್ತಾ ದೇಶದಾದ್ಯಂತ ಎಲ್ಲರ ಗಮನ ಸೆಳೆಯುತ್ತಿರುವ ಈ ಪುಟಾಣಿಗೆ ಸೋಲೊಪ್ಪಿಕೊಳ್ಳುವುದು ಗೊತ್ತೇ ಇಲ್ಲ. ಸ್ಕೂಟರ್ ಓಡಿಸುವಾಗ ಅಕೀರಾ ಕೆಳಗೆ ಬಿದ್ದರೆ, ಅತ್ತು ರಗಳೆ ಮಾಡುವುದಿಲ್ಲ. ಬದಲಿಗೆ ಮುದ್ದಾಗಿ ನಕ್ಕು, ತಕ್ಷಣವೇ ಮೇಲೆದ್ದು ಮತ್ತೆ ಸವಾರಿ ಮುಂದುವರಿಸುತ್ತಾಳೆ. ಎರಡು ವರ್ಷದ ಬಾಲಕಿಯ ಅದ್ಭುತ ಸಾಧನೆ ಕೇವಲ…

Read More
You Are Being Sacrificed for Politics Protect Your Own Livelihood CM DK Shivakumar Appeal to Farmers

DK Shivakumar: ರೈತರಿಗೆ ಸಿಎಂ ವಿಶೇಷ ಮನವಿ, ರಾಜಕೀಯಕ್ಕೆ ಬಲಿ ಆಗಬೇಡಿ ಎಂದ ಡಿಕೆಶಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರತಿಭಟನಾ ನಿರತ ರೈತರಲ್ಲಿ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಧರಣಿ ಹಾಗೂ ಹೋರಾಟಗಳನ್ನು ಕೈಬಿಟ್ಟು ಸ್ವಂತ ಬದುಕನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಕೋರಿದರು. ಕೆಲವು ರಾಜಕೀಯ ಹಿತಾಸಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ರೈತರನ್ನು ದಾಳವಾಗಿ ಬಳಸಿ ಬಲಿ ಕೊಡುತ್ತಿವೆ, ಹೀಗಾಗಿ ಅನ್ನದಾತರು ಯಾರದ್ದೋ ರಾಜಕೀಯಕ್ಕೆ ಬಲಿಯಾಗಬಾರದು ಎಂದು ಎಚ್ಚರಿಸಿದರು. ಬಿಡದಿ ಯೋಜನೆ ಕುರಿತು ಪರಿಶೀಲಿಸಲು…

Read More
Will Not Acquire Land from Farmers Forcibly CM DK Shivakumar

DK Shivakumar: ರೈತರಿಂದ ಬಲವಂತವಾಗಿ ಜಮೀನು ಪಡೆಯಲ್ಲ: ಸಿಎಂ

ಬೆಂಗಳೂರು: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ ಪಡೆಯುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದವರು ನೆಮ್ಮದಿಯಾಗಿ ತಮ್ಮ ಜಮೀನಿನಲ್ಲಿ ಇರಬಹುದು. ಯಾವ ಧರಣಿ, ಪ್ರತಿಭಟನೆ…

Read More
Cauvery river Row Karnataka Outrightly Rejects Tamil Nadu Demand at CWRC

Cauvery River: ಕಾವೇರಿ ನಿಯಂತ್ರಣ ಸಮಿತಿ ಸಭೆಯಲ್ಲೂ ನೀರು ಬಿಡಲು ನಿರಾಕರಿಸಿದ ಕರ್ನಾಟಕ!

ದೆಹಲಿ: ನೈರುತ್ಯ ಮುಂಗಾರಿನ ತೀವ್ರ ಕೊರತೆಯಿಂದಾಗಿ ಕರ್ನಾಟಕದಲ್ಲಿ ಕಾವೇರಿ (Cauvery River) ಜಲಾನಯನ ಪ್ರದೇಶಗಳು ಭೀಕರ ನೀರಿನ ಕ್ಷಾಮವನ್ನು ಎದುರಿಸುತ್ತಿವೆ. ರಾಜ್ಯದ ಈ ಭೀಕರ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ತಕ್ಷಣವೇ ಕೇಂದ್ರದ ಅಧ್ಯಯನ ತಂಡವನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ತೀವ್ರ ಬಿಕ್ಕಟ್ಟಿನ ನಡುವೆಯೇ, ದೆಹಲಿಯಲ್ಲಿಂದು ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‌ಸಿ) ಅತ್ಯಂತ ನಿರ್ಣಾಯಕ ಸಭೆ ನಡೆದಿದ್ದು, ಕರ್ನಾಟಕದ ಅಧಿಕಾರಿಗಳು…

Read More