CM Change Row siddaramaiah is not ready for national politics

CM Change Row: ರಾಷ್ಟ್ರ ರಾಜಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಒಲ್ಲೆ: ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭಾ ಆಫರ್ ನಿರಾಕರಣೆ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರೀ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ (CM Change Row) ಬದಲಾವಣೆ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯಕ್ಕೆ ಬಂದಂತಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್‌ನ ಮ್ಯಾರಥಾನ್ ಸಭೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ವಿಚಾರ ಬಹುತೇಕ ಇತ್ಯರ್ಥವಾಗಿದೆ ಎನ್ನಲಾಗುತ್ತಿದೆ. ಆದರೆ, ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರಿಗೆ ನೀಡಿದ್ದ ರಾಜ್ಯಸಭಾ ಸ್ಥಾನದ ಆಫರ್ ಅನ್ನು ಸಿಎಂ ಸಾರಾಸಗಟಾಗಿ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರು…

Read More
cm siddaramaiah caste census report master stroke

CM Siddaramaiah: ರಾಜೀನಾಮೆ ಕೌಂಟ್‌ಡೌನ್ ನಡುವೆ ಸಿಎಂ ಸಿದ್ದರಾಮಯ್ಯ ‘ಜಾತಿ ಗಣತಿ’ ಬ್ರಹ್ಮಾಸ್ತ್ರ

ಬೆಂಗಳೂರು: ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡ ಬೆನ್ನಲ್ಲೇ, ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಕೊನೆಯ ಕ್ಷಣದಲ್ಲಿ ‘ಜಾತಿ ಗಣತಿ’ ಎಂಬ ಪ್ರಬಲ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಭಾರಿ ಕುತೂಹಲ ಮೂಡಿಸಿರುವ ಜಾತಿ ಗಣತಿಯ ಮರು ಸಮೀಕ್ಷಾ ವರದಿಯು ಇಂದೇ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿರುವುದು, ಸದ್ಯದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ದಟ್ಟ ಮುನ್ಸೂಚನೆ ನೀಡಿದೆ. ಇಂದು ನಡೆಯುತ್ತಿದೆ ಉನ್ನತ ಮಟ್ಟದ ಸಭೆ…

Read More
dharwad yogesh gowda case cbi opposed tingrikar bail plea

Yogesh Gowda: ಯೋಗೀಶ್ ಗೌಡ ಕೊಲೆ ಕೇಸ್: ಇನ್ಸ್‌ಪೆಕ್ಟರ್ ಟಿಂಗರಿಕರ್ ಸಾಕ್ಷ್ಯ ನಾಶದ ವಿರುದ್ಧ ಸಿಬಿಐ ಭೀಕರ ವಾದ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ (Yogesh Gowda) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಕೊಲೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿರುವ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿ ದೋಷಿಗಳಿಗೆ ನ್ಯಾಯಾಲಯವು ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 30 ಸಾವಿರ ರೂಪಾಯಿ ದಂಡ ವಿಧಿಸಿದೆ….

Read More
kpcc president and dcm dk shivakumar big action

DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ಆಕ್ಷನ್: ಸಭೆಗೆ ಗೈರಾದ ನಾಯಕರು ಪಕ್ಷದ ಹುದ್ದೆಗಳಿಂದ ವಜಾ!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಕ್ಷನ್ ತೆಗೆದುಕೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಾದ ಅತ್ಯಂತ ಪ್ರಮುಖ ಸಭೆಗೆ ಗೈರುಹಾಜರಾದ ಕೆಪಿಸಿಸಿ ಪದಾಧಿಕಾರಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಇಬ್ಬರು ಪ್ರಮುಖ ವಕ್ತಾರರು ಸೇರಿದಂತೆ ಹಲವು ಹಿರಿಯ ನಾಯಕರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಹುದ್ದೆಗಳಿಂದ ವಜಾಗೊಳಿಸಲಾಗಿದೆ. ಯಾರಿಗೆಲ್ಲಾ ಗೇಟ್‌ಪಾಸ್‌? ಪಕ್ಷದ ಅತ್ಯಂತ ಪ್ರಮುಖ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ…

Read More
Cm siddaramaiah tweets about government developmental work

CM Siddaramaiah: ರಾಜೀನಾಮೆ ವದಂತಿ ಬೆನ್ನಲ್ಲೇ ಆಡಳಿತದ 3 ವರ್ಷದ ಸಾಧನೆ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆಯೇ ಎಂಬ ಹೊಸ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ. ಏನಿದೆ ಸಿಎಂ ಟ್ವಿಟ್‌ನಲ್ಲಿ? ರಾಜ್ಯದ ಜನರ…

Read More
Sdpi protest in Mysuru by opposing government decision to take back case against Pramod mutalik and Chaitra kundapur

SDPI: ಕೋಮುವಾದಿ ಸಂಘ ಪರಿವಾರದ ಗೂಂಡಾಗಳ ಮೇಲಿನ ಪ್ರಕರಣ ಹಿಂಪಡೆಯುವ ನಿರ್ಧಾರ ತಕ್ಷಣ ರದ್ದುಗೊಳಿಸಲಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ

ಮೈಸೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಘ ಪರಿವಾರವನ್ನು ಸಮಾಧಾನಪಡಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆ ಸೃಷ್ಟಿಸಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರವು ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ ಎಂದು ಎಸ್‌ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತೀವ್ರ…

Read More
cm siddaramaiah caste census report master stroke

CM Siddaramaiah: ಉತ್ತರ ಕನ್ನಡ ಕಡಲತೀರದಲ್ಲಿ ಘೋರ ದುರಂತ, ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ನದಿಯ ತಟ್ಟೆಹಕ್ಕಲು ಕಡಲ ತೀರದ ಸಮೀಪ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಈ ಹೃದಯವಿದ್ರಾವಕ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿಗಳ ಆರ್ಥಿಕ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಷಾದ ವ್ಯಕ್ತಪಡಿಸಿದ ಸಿಎಂ ಈ ದುರದೃಷ್ಟಕರ…

Read More