KH Muniyappa: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್ ಮುನಿಯಪ್ಪ
ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನಲೆಯಲ್ಲಿ ಕಾಳಸಂತೆಯಲ್ಲಿ ಅನಧಿಕೃತ ಸಿಲಿಂಡರ್ ಮಾರಾಟ ಮಾಡುವವರ ವಿರುದ್ಧ ನಿಗಾ ವಹಿಸುವಂತೆ , ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ವಾಣಿಜ್ಯಾತ್ಮಕ ಅಡುಗೆ ಅನಿಲ ಪೂರೈಕೆಗೆ ಸೂಚನೆ ಶೂನ್ಯ ವೇಳೆಯಲ್ಲಿ , ಸದಸ್ಯರಾದ ಎಂ. ನಾಗರಾಜ್ ಮತ್ತು ಐವಾನ್ ಡಿಸೋಜಾ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ….
