kalaburagi rotti goes international Priyank kharge post

Kalaburagi Rotti: ವಿಶ್ವಮಟ್ಟದಲ್ಲಿ ಛಾಪು ಮೂಡಿಸಲು ಸಜ್ಜಾದ ‘ಕಲಬುರಗಿ ಜೋಳದ ರೊಟ್ಟಿ’

ಕಲಬುರಗಿ: ಜಿಲ್ಲೆಯ ಹೆಮ್ಮೆಯ ‘ಕಲಬುರಗಿ ಜೋಳದ ರೊಟ್ಟಿ’ (Kalaburagi Rotti) ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದೆ. ಸ್ಥಳೀಯ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ರೊಟ್ಟಿಗಳ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯರು ತಮ್ಮೂರಿನ ರೊಟ್ಟಿಯ ರುಚಿಯನ್ನು ಸವಿಯಬಹುದಾಗಿದೆ. ಜಾಗತಿಕ ಮಾರುಕಟ್ಟೆಗೆ ಲಗ್ಗೆ ಈ ಐತಿಹಾಸಿಕ ಬೆಳವಣಿಗೆಯ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದು, ಪ್ರತಿ ತಿಂಗಳು ಅಮೆರಿಕ ಮತ್ತು ಆಸ್ಟ್ರೇಲಿಯಾ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
davanagere vachanananda Swamiji gets big relief in pocso case

Davanagere: ಪೋಕ್ಸೋ ಪ್ರಕರಣ, ವಚನಾನಂದ ಸ್ವಾಮೀಜಿಗೆ ಬಿಗ್‌ ರಿಲೀಫ್

ಹರಿಹರದ ವೀರಶೈವ (Davanagere) ಲಿಂಗಾಯತ ಪಂಚಮಸಾಲಿ ಪೀಠದ ಮಾಜಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಿದೆ. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ದುರ್ಬಳಕೆಯ ಆರೋಪದ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಅವರಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಿದ ನ್ಯಾಯಾಲಯ ತಮ್ಮ ವಿರುದ್ಧದ ಗಂಭೀರ ಆರೋಪಗಳಿಂದಾಗಿ ಬಂಧನಕ್ಕೊಳಗಾಗುವ ಆತಂಕದಲ್ಲಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಭಾರತೀಯ ನಾಗರಿಕ…

Read More
Karnataka honoured for top performance in DigiLocker integration

Digi Locker: ಡಿಜಿಲಾಕರ್ ಯಶಸ್ವಿ ಅನುಷ್ಠಾನ, ಕರ್ನಾಟಕ್ಕೆ ಕೇಂದ್ರ ಗೌರವ

ನವದೆಹಲಿ: ಡಿಜಿಟಲ್ ಆಡಳಿತಕ್ಕೆ ವೇಗ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಡಿಜಿಲಾಕರ್’ (Digi Locker) ವ್ಯವಸ್ಥೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರವು ವಿಶೇಷ ಗೌರವ ನೀಡಿದೆ. ನವದೆಹಲಿಯಲ್ಲಿ ಮೇ 11ರಂದು ನಡೆದ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ಈ ಸಾಧಕ ರಾಜ್ಯಗಳನ್ನು ಸನ್ಮಾನಿಸಲಾಯಿತು. ಡಿಜಿಟಲ್ ಇಂಡಿಯಾ ಅಭಿಯಾನದಡಿ ಜನಸಾಮಾನ್ಯರ ಕೆಲಸಗಳನ್ನು ಸುಲಭಗೊಳಿಸಲು ಶ್ರಮಿಸಿದ ಕರ್ನಾಟಕ, ಗುಜರಾತ್, ಕೇರಳ, ನಾಗಾಲ್ಯಾಂಡ್ ಮತ್ತು ರಾಜಸ್ಥಾನ ರಾಜ್ಯಗಳ ಅಧಿಕಾರಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ…

Read More
r ashok cuts his Escort vehicle numbers

R Ashok: ಪ್ರಧಾನಿ ಮಾತಿಗೆ ಅಶೋಕ್‌ ಸಾಥ್‌, ಬೆಂಗಾವಲು ಪಡೆ ಕಡಿಮೆ ಮಾಡಿದ ನಾಯಕ

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ನಾಯಕರು, ಇಂಧನ ಉಳಿತಾಯದತ್ತ ಹೆಜ್ಜೆ ಇಟ್ಟಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ತಮ್ಮ ಅಧಿಕೃತ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ವಾಹನಗಳ ಬಳಕೆ ಕಡಿತ,…

Read More
no possibilities of bus fair hike ramalinga reddy promises

Ramalinga Reddy: ಬಸ್‌ ಪ್ರಯಾಣ ದರ ಹೆಚ್ಚಳ ಸದ್ಯಕ್ಕಿಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕುಮಾರಕೃಪ ಅತಿಥಿಗೃಹದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು, ರಾಜ್ಯದಲ್ಲಿ ಸದ್ಯಕ್ಕೆ ಬಸ್‌ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ ಎದುರಾಗುವುದು ನಿಜವಾದರೂ, ಪ್ರಯಾಣಿಕರ ಮೇಲೆ ದರ ಏರಿಕೆಯ ಹೊರೆ ಹಾಕುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿಲ್ಲ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಸದ್ಯ ಸಾವಿರಾರು ಸಾಮಾನ್ಯ ಮತ್ತು ಎಲೆಕ್ಟ್ರಿಕ್ ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು,…

Read More
HD Devegowda ecpected vijay to handle kaveri issue properly

HD Devegowda: ವಿಜಯ್‌ ಸಾಧನೆಯನ್ನ ಕೊಂಡಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ

ಹಾಸನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, (HD Devegowda) ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ನಟ ಹಾಗೂ ಟಿವಿಕೆ (TVK) ಅಧ್ಯಕ್ಷ ಜೋಸೆಫ್ ವಿಜಯ್ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ನೆರೆರಾಜ್ಯದಲ್ಲಿ ದಶಕಗಳಿಂದಲೂ ದ್ರಾವಿಡ ಪಕ್ಷಗಳೇ ಆಳುತ್ತಿದ್ದ ಸಂಪ್ರದಾಯವನ್ನು ಮುರಿದು ವಿಜಯ್ ಹೊಸ ಇತಿಹಾಸ ಬರೆದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬದಲಾದ ತಮಿಳುನಾಡು ರಾಜಕೀಯ ಚಿತ್ರಣ ತಮಿಳುನಾಡಿನ ರಾಜಕೀಯ ರಂಗದಲ್ಲಿ ಈವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳದ್ದೇ ಏಕಸ್ವಾಮ್ಯವಿತ್ತು. ಎಂಜಿಆರ್, ಕರುಣಾನಿಧಿ…

Read More