bengaluru suburban Rail new fleet to boost connectivity

Bengaluru: ಬೆಂಗಳೂರು ಉಪನಗರ ರೈಲು ಯೋಜನೆಗೆ ಆನೆಬಲ: 153 ಹವಾನಿಯಂತ್ರಿತ ಬೋಗಿಗಳ ಖರೀದಿಗೆ 1,513 ಕೋಟಿ ರೂ. ಮೊತ್ತದ ಆರ್ಡರ್!

ಬೆಂಗಳೂರು: ಬಹುನಿರೀಕ್ಷಿತ (Bengaluru) ಉಪನಗರ ರೈಲು ಯೋಜನೆಗೆ ಈಗ ಹೊಸ ವೇಗ ಸಿಕ್ಕಿದ್ದು, ರೈಲು ಬೋಗಿಗಳ ಪೂರೈಕೆಗೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕೆ-ರೈಡ್ ಸಂಸ್ಥೆಯ ಅಂಗಸಂಸ್ಥೆಯಾದ ಬಿ-ರೈಡ್, ಚೆನ್ನೈ ಮೂಲದ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಗೆ ಬರೋಬ್ಬರಿ 1,513.75 ಕೋಟಿ ರೂಪಾಯಿಗಳ ಬೃಹತ್ ಕಾರ್ಯಾದೇಶವನ್ನು ನೀಡಿದೆ. ಈ ಒಪ್ಪಂದದ ಅಡಿಯಲ್ಲಿ ಐಸಿಎಫ್ ಸಂಸ್ಥೆಯು ಮೆಟ್ರೋ ಮಾದರಿಯ 153 ಅತ್ಯಾಧುನಿಕ ಹವಾನಿಯಂತ್ರಿತ ಬೋಗಿಗಳನ್ನು ತಯಾರಿಸಿ ಪೂರೈಸಲಿದೆ. 18 ತಿಂಗಳ ಒಳಗೆ ವಿತರಣೆ ಆರಂಭ ಒಟ್ಟು…

Read More
Bengaluru people curiosity increased regarding dk shivakumar big announcement on may 13

DK Shivakumar: ನಾಳೆ ಬೆಂಗಳೂರು ನಿವಾಸಿಗಳಿಗೆ ಸಿಗಲಿದೆ ಗುಡ್‌ನ್ಯೂಸ್‌, ಏನಿದು ಡಿಕೆಶಿ ಗ್ಯಾರಂಟಿ?

ಬೆಂಗಳೂರು: ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜಧಾನಿಯ ಜನತೆಗೆ ಹೊಸ ‘ಗ್ಯಾರಂಟಿ’ಗಳನ್ನು ನೀಡುವ ಸುಳಿವು ನೀಡಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಇದರ ಸಂಪೂರ್ಣ ವಿವರಗಳನ್ನು ಮೇ 13ರಂದು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೇ 16ರಿಂದ ‘ನನ್ನ ಖಾತೆ’ ಅಭಿಯಾನ ಮತ್ತು ಪ್ರತಿ ಶನಿವಾರ ನಗರಾದ್ಯಂತ ‘ಖಾತೆ ಮೇಳ’ಗಳನ್ನು ನಡೆಸುವುದಾಗಿ ಘೋಷಿಸಿರುವ ಅವರು, ಈಗ ನೀಡಲಿರುವ ಹೊಸ ಆಶ್ವಾಸನೆಗಳು ಅದರ ಭಾಗವೇ…

Read More
Minister madhu bangarappa statement about neet paper leak

Madhu Bangarappa: ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ, “ವಿದ್ಯಾರ್ಥಿಗಳ ಬದುಕು ಬೀದಿಗೆ” ಎಂದು ಆಕ್ರೋಶ

ಬೆಂಗಳೂರು: ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿರುವ ನೀಟ್ (NEET-UG 2026) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಕೇಂದ್ರ ಸರ್ಕಾರದ ಮೇಲೆ ಕಟುವಾದ ಟೀಕಾಪ್ರಹಾರ ನಡೆಸಿದ್ದಾರೆ. ಸತತವಾಗಿ ಎರಡನೇ ವರ್ಷವೂ ಇಂತಹ ಗಂಭೀರ ಲೋಪಗಳು ಸಂಭವಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳ ಕನಸಿಗೆ ಬರೆ ಎಳೆದಂತಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ. ಅಶೋಕ್ ಅವರಿಗೆ ಸವಾಲು ಹಾಕಿದ ಸಚಿವರು ರಾಜ್ಯದಲ್ಲಿ ಪರೀಕ್ಷಾ ಅಕ್ರಮ ನಡೆದಿದೆಯೇ…

Read More
modi cabinet should scarifies first not people says DK Shivakumar

DK Shivakumar: ಜನರಿಗೆ ಬುದ್ಧಿ ಹೇಳುವ ಮುನ್ನ ನಿಮ್ಮ ಸಚಿವರು ಬಸ್‌ ಹತ್ತಲಿ”: ಪ್ರಧಾನಿ ಮೋದಿಗೆ ಡಿ.ಕೆ. ಶಿವಕುಮಾರ್‌ ನೇರ ಸವಾಲು!

ಬೆಂಗಳೂರು: ಪೆಟ್ರೋಲ್‌ ಬಳಕೆ ತಗ್ಗಿಸಿ ಹಾಗೂ ಬಂಗಾರ ಕೊಳ್ಳುವುದನ್ನು ನಿಲ್ಲಿಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜನರ ವೈಯಕ್ತಿಕ ಬದುಕು ಮತ್ತು ಸಂಪ್ರದಾಯಗಳ ಬಗ್ಗೆ ಮಾತನಾಡುವ ಮುನ್ನ ಕೇಂದ್ರ ಸರ್ಕಾರ ವಾಸ್ತವ ನೆಲೆಗಟ್ಟಿನಲ್ಲಿ ಯೋಚಿಸಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿನ್ನದ ಮೇಲಿನ ನಿರ್ಬಂಧಕ್ಕೆ ಆಕ್ಷೇಪ ದೇಶದಲ್ಲಿ ಚಿನ್ನ ಮತ್ತು ಇಂಧನ ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್‌,…

Read More
HD devegowda supports modi regarding his limit usage statement

HD Devegowda: ಪ್ರಧಾನಿ ಮೋದಿ ‘ಮಿತ ಬಳಕೆ’ ಕರೆಗೆ ದೇವೇಗೌಡರ ಬೆಂಬಲ: ದೇಶದಲ್ಲಿ ಇಂಧನ ಕೊರತೆ ಇಲ್ಲ ಎಂದು ಕೇಂದ್ರದ ಸ್ಪಷ್ಟನೆ

ಬೆಂಗಳೂರು: ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಸಂದೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Devegowda) ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳ ಭೀಕರ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಮೋದಿ ಅವರು ಈ ಸಲಹೆ ನೀಡಿದ್ದಾರೆ, ಇದನ್ನು ದೇಶದ 150 ಕೋಟಿ ಜನರೂ ಪಾಲಿಸಬೇಕು ಎಂದಿದ್ದಾರೆ. ಯುದ್ಧದ ನೆರಳು ಮತ್ತು ಮಿತ (HD Devegowda) ಬಳಕೆಯ ಅಗತ್ಯ ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ…

Read More
CM Siddaramaiah tunts pm modi about his speech

CM Siddaramaiah: ಮೋದಿ ಇನ್ನೂ ಪಂಚರಾಜ್ಯಗಳ ಚುನಾವಣೆ ಗುಂಗಿನಲ್ಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವ್ಯಂಗ್ಯವಾಡಿದ್ದಾರೆ. ಬೇರೆಯವರ ತಟ್ಟೆಯಲ್ಲಿ ನೊಣ ಹುಡುಕುವ ಜನ ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ…

Read More
marriage functions in bengaluru facing problem due to LPG crisis

LPG Crisis: ಮದುವೆ ಮನೆಗೆ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಬೆಲೆ ಎಂಟು ಸಾವಿರಕ್ಕೆ ಏರಿಕೆ, ಊಟದ ಮೆನುವಿನಲ್ಲಿ ಕಡಿತ!

ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಈಗ ಸಿಲಿಕಾನ್ ಸಿಟಿಯ ಮದುವೆ ಸಂಭ್ರಮದ ಮೇಲೆ (LPG Crisis) ಕರಿನೆರಳು ಬೀರಿದೆ. ಅಡುಗೆ ಅನಿಲದ ತೀವ್ರ ಅಭಾವ ಮತ್ತು ಬೆಲೆ ಏರಿಕೆಯಿಂದಾಗಿ ಮದುವೆ ಕಾರ್ಯಕ್ರಮ ಹಮ್ಮಿಕೊಂಡಿರುವ ಕುಟುಂಬಗಳು ಕಂಗಾಲಾಗಿವೆ. ₹8,000ಕ್ಕೆ ಒಂದು ಸಿಲಿಂಡರ್! ಅಡುಗೆ ಅನಿಲದ ಕೊರತೆ ಎಷ್ಟಿದೆ ಎಂದರೆ, ಕೇಟರಿಂಗ್ ಮಾಲೀಕರು ಈಗ ಮದುವೆ ಮನೆ ಮಂದಿಗೆ ಅಚ್ಚರಿಯ ಷರತ್ತು ವಿಧಿಸುತ್ತಿದ್ದಾರೆ. ಸಿಲಿಂಡರ್‌ಗಳನ್ನು ನೀವೇ ವ್ಯವಸ್ಥೆ ಮಾಡಬೇಕು, ಇಲ್ಲದಿದ್ದರೆ ಒಂದು ಸಿಲಿಂಡರ್‌ಗೆ…

Read More