TOP NEWS
semi conductor IESA summit started

IESA: ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಮಿಷನ್‌ ಸಮ್ಮಿಟ್‌ ಆರಂಭ

ಬೆಂಗಳೂರು: ನಗರದಲ್ಲಿ ಆಯೋಜಿಸಿರುವ ಭಾರತೀಯ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಅಸೋಸಿಯೇಷನ್- IESA ವಿಷನ್‌ ಸಮ್ಮಿಟ್‌ ಇಂದಿನಿಂದ ಆರಂಭವಾಗಿದೆ. 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿ   ಕಾರ್ಯಾಗಾರದಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, “ಉತ್ಪನ್ನಗಳ ವಿನ್ಯಾಸದಿಂದ ತಯಾರಿಕೆವರೆಗಿನ  ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.   IESA ಅಧ್ಯಕ್ಷ ರುಚಿರ್ ದೀಕ್ಷಿತ್, ಸೆಮಿಕಂಡಕ್ಟರ್‌ ವಲಯದ ಅನ್ವೇಷಣೆಗಳು ಮತ್ತು ಸವಾಲುಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಈ ಶೃಂಗಸಭೆ ಅತ್ಯುತ್ತಮ ವೇದಿಕೆ ಆಗಿದೆ ಎಂದರು. ಅತ್ಯುತ್ತಮ ಬೆಳವಣಿಗೆ   SEMI…

Read More
R ashok slams government over shivajnagar incident

R Ashok: ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌ ಅಶೋಕ್‌

ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ  ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ. ಶ್ವೇತಪತ್ರ ಹೊರಡಿಸಲು ಆಗ್ರಹ   ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ…

Read More
DK Shivakumar meeting with GBA officers

DK Shivakumar: ಏಪ್ರಿಲ್‌ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್

ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ  ಸುದ್ದಿಗಾರರೊಂದಿಗೆ ಅವರು  ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…

Read More
Mp K Sudhakar promises to help local business

K Sudhakar: ಸಂಕಷ್ಟದಲ್ಲಿರುವ ನೇಕಾರರಿಗೆ ನೆರವು ನೀಡಲಾಗುತ್ತೆ: ಕೆ ಸುಧಾಕರ್

ಬೆಂಗಳೂರು ಗ್ರಾಮಾಂತರ: ಸಂಕಷ್ಟದಲ್ಲಿರುವ ನೇಕಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ನೇಕಾರ ಮುಖಂಡರ ನಿಯೋಗದೊಂದಿಗೆ ದೆಹಲಿಗೆ ತೆರಳಿ ಸಂಬಂಧಪಟ್ಟ ಸಚಿವರಿಗೆ ಹಾಗೂ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಡಾ. ಕೆ. ಸುಧಾಕರ್ (K Sudhakar) ತಿಳಿಸಿದ್ದಾರೆ. ಸ್ಥಳೀಯ ಉದ್ಯಮಗಳಿಗೆ ಉತ್ತೇಜನ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ದೊಡ್ಡಬಳ್ಳಾಪುರ ಸೀರೆ ಸಂತೆ’, ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅವರು ಇಂದು ಭೇಟಿ ನೀಡಿದರು. ಬಳಿಕ ಮಾತನಾಡಿದ ಸಂಸದರು, “ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್…

Read More
BY Vijayendra oppose arrest of bjp mla Chandra lamani

BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.   ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ…

Read More
BY Vijayendra checks meeting preparations

BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಯಾರೆಲ್ಲಾ ಭಾಗವಹಿಸಲಿದ್ದಾರೆ? ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ…

Read More
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read More