TOP NEWS
Sirsi Vishweshwar Hegde Kageri accuse congress government over corruption

Sirsi: ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಭ್ರಷ್ಟಾಚಾರ ಮತ್ತು ದುರಾಡಳಿತದ ನಡುವೆ ರಾಜ್ಯ ಸರ್ಕಾರ (Karnataka Government) ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆ ನಡೆಸುತ್ತಿರುವುದು ನಿರರ್ಥಕವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಶಿರಸಿಯಲ್ಲಿಂದು (Sirsi) ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಹಿಂದೆ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ ಕಾಣಸಿಗುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ಖಾತರಿ ಯೋಜನೆಗಳ ಹೆಸರಿನಲ್ಲಿ ಜನರವನ್ನು ದಿಕ್ಕು ತಪ್ಪಿಸುತ್ತಿದೆ ಎಂಂದು…

Read More
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read More
State Budget application to fill empty jobs in government

State Budget: ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮನವಿ

ಕೋಲಾರ: ಮುಂಬರುವ ರಾಜ್ಯ ಬಜೆಟ್ (State Budget) ಅಧಿವೇಶನದಲ್ಲಿ ಸರ್ಕಾರದಲ್ಲಿರುವ 43 ಇಲಾಖೆಯ ಸುಮಾರು 2 ಲಕ್ಷ 80 ಸಾವಿರಕ್ಕೂ ಹೆಚ್ಚು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ರಾಜ್ಯ ಸರ್ಕಾರವನ್ನು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದ್ದಾರೆ. ಖಾಯಂ ಉದ್ಯೋಗಿಗಳಾಗಿ ನೇಮಕ ಮಾಡುವಂತೆ ಆಗ್ರಹ ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ…

Read More
Udupi house handed over to the koraga community

Udupi: ಕೊರಗ ಸಮುದಾಯದವರಿಗೆ ಮನೆ ಹಸ್ತಾಂತರ, ನಟ ರಿಷಬ್‌ ಭಾಗಿ

ಉಡುಪಿ:  ಬ್ರಹ್ಮಾವರ (Udupi) ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ನಿರ್ಮಾಣ ಮಾಡಲಾದ ಮನೆಗಳನ್ನ ಹಸ್ತಾಂತರ ಮಾಡಲಾಯಿತು. 8 ಮನೆಗಳ ಹಸ್ತಾಂತರ  ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 8 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಉದ್ಘಾಟಿಸಿದರು.  ಇದೇ ವೇಳೆ ಮನೆ ನಿರ್ಮಾಣ ಕಾರ್ಯದಲ್ಲಿ ಧನ ಸಹಾಯ ನೀಡಿದ ದಾನಿಗಳನ್ನು ಪುತ್ತಿಗೆ ಶ್ರೀಗಳು ಅಭಿನಂದಿಸಿದರು. ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು? ಈ ವೇಳೆ…

Read More
Mysuru hanuman chalisa mahayagna

Mysuru: ಭಕ್ತಿಭಾವದಿಂದ ನೆರವೇರಿದ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ

ಮೈಸೂರು: ಅವಧೂತ ದತ್ತಪೀಠದ ವತಿಯಿಂದ ಮೈಸೂರು (Mysuru) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಾಮೂಹಿಕ ’ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ’ ನಿನ್ನೆ ಶ್ರದ್ಧೆ, ಭಕ್ತಿಭಾವದಿಂದ ನೆರವೇರಿತು.  50 ಸಾವಿರ ಜನ ಸೇರಿದ್ದ ಕಾರ್ಯಕ್ರಮ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಕಿಕ್ಕಿರಿದು ಸೇರಿದ್ದ 50 ಸಾವಿರಕ್ಕೂ ಹೆಚ್ಚು ಭಕ್ತರು ಹನುಮನ ಸ್ಮರಣೆ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪವಮಾನ ಹೋಮ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು.  ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ದತ್ತ…

Read More
R Ashok slams cm Siddaramaiah over budget

R Ashok: ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕೆ ಆರ್‌ ಅಶೋಕ್‌ ಆಗ್ರಹ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ (R Ashok) ಒತ್ತಾಯ ಮಾಡಿದ್ದಾರೆ. ಪ್ರಾದೇಶಿಕ ಅಸಮತೋಲನಕ್ಕೆ ಸಿದ್ದರಾಮಯ್ಯ ಕಾರಣ  ಅತಿ ಹೆಚ್ಚು ಬಜೆಟ್‌ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು…

Read More
CM Siddaramaiah fixed hampi utsava date for every year

CM Siddaramaiah: ಹಂಪಿ ಉತ್ಸವಕ್ಕೆ ಸ್ಥಿರ ದಿನಾಂಕ ನಿಗದಿ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯನಗರ: ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಅವರು. ಸ್ಥಿರ  ದಿನಾಂಕ ಘೋಷಣೆ ಮಾಡಿದ್ದು, ಇನ್ನು ಮುಂದೆ   ಪ್ರತಿವರ್ಷ ನವೆಂಬರ್  3, 4 ಮತ್ತು 5ರಂದು   ಹಂಪಿ ಉತ್ಸವ  ಆಚರಿಸುವುದಾಗಿ ತಿಳಿಸಿದರು. ಹಂಪಿ ಉತ್ಸವ  ಉದ್ಘಾಟನೆ ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ  ಉದ್ಘಾಟಿಸಿದ  ಬಳಿಕ ಅವರು ,  ನಾಡು, ನುಡಿ ಸಂಸ್ಕೃತಿಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಮೈಸೂರು ದಸರಾ, ಕರಾವಳಿ…

Read More