TOP NEWS
Good News new train may start between Bengaluru belgavi and mumbai

Good News: ಬೆಳಗಾವಿ ಜನರಿಗೆ ಬಂಪರ್‌ ನ್ಯೂಸ್‌, ಹೊಸ ರೈಲು ಸೇವೆ ಸದ್ಯದಲ್ಲಿ ಆರಂಭ?

ಬೆಳಗಾವಿ: ಕೊನೆಗೂ ಬೆಳಗಾವಿ ಜಿಲ್ಲೆಯ ಜನರ ಕನಸೊಂದು (Good News) ನನಸಾಗುವತ್ತ ಬಂದಿದ್ದು, ಬೆಂಗಳೂರು ಬೆಳಗಾವಿ-ಮುಂಬೈ ಹೈ-ಸ್ಪೀಡ್ ರೈಲು ಸದ್ಯದಲ್ಲಿ ಆರಂಭ ಆಗುವ ಸಾಧ್ಯತೆ ಇದೆ. ಕೇಂದ್ರ ಸಚಿವರ ಜೊತೆ ಜಗದೀಶ್ ಶೆಟ್ಟರ್ ಚರ್ಚೆ ಈ ವಿಚಾರವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿರುವ ಕೇಂದ್ರ ಸಚಿವರ ಕಚೇರಿಯಲ್ಲಿ ಈ ಚರ್ಚೆ ನಡೆದಿದ್ದು, ಹೊಸ ರೈಲು ಮಾರ್ಗಗಳು…

Read More
BY Vijayendra slams government over development work

BY Vijayendra: ರಾಜ್ಯದಲ್ಲಿ ಅಭಿವೃದ್ದಿ ಆಗ್ತಿಲ್ಲ: ಬಿವೈ ವಿಜಯೇಂದ್ರ ಆರೋಪ

ಬೆಳಗಾವಿ:  ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು, ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.  ಸರ್ಕಾರ ಜನರಿಗೆ ವಂಚನೆ ಮಾಡಿದೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ಸಮುದಾಯಗಳ ೧ ಲಕ್ಷದ ೧೪ ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಕರ್ಯ ಒದಗಿಸದೆ ವಂಚಿಸಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ 2 ಲಕ್ಷ 85 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಮೀಸಲಾತಿ…

Read More
Dcm DK Shivakumar meeting with high command leaders in delhi

DK Shivakumar: ದೆಹಲಿಯಲ್ಲಿ ನಾಯಕರ ಜೊತೆ ಡಿಕೆಶಿ ಸಭೆ, ಕಾಲವೇ ಉತ್ತರ ನೀಡಲಿದೆ ಎಂದ ಡಿಸಿಎಂ

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಕಾಲವೇ ಉತ್ತರ ನೀಡಲಿದೆ ನಂತರ ಮಾಧ್ಯಮಗಳಿಗೆ ಅಧಿಕಾರ ಹಂಚಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರನ್ನು ಈಗಾಗಲೇ ಭೇಟಿ ಮಾಡಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ. ಬೀದಿಯಲ್ಲಿ ನಿಂತು ರಾಜಕೀಯ ಮಾಡಲು ಸಿದ್ಧವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಶಾಸಕರಿಂದ ಸಭೆ  ಇನ್ನೊಂದೆಡೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಇಕ್ಬಾಲ್ ಹುಸೇನ್, ಉಪಮುಖ್ಯಮಂತ್ರಿ…

Read More
CM Siddaramaiah meeting with ministers and officers regarding budget

CM Siddaramaiah: ರಾಜ್ಯ ಬಜೆಟ್‌ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ  ಮುಂಗಡಪತ್ರ  ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ  ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.  ಅಧಿಕಾರಿಗಳೊಂದಿಗೆ ಸಭೆ ಇಂಧನ,  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ,  ಕಂದಾಯ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಇಲಾಖೆಯ ಅನುದಾನದ ಬೇಡಿಕೆ ,ಮುಂದಿನ ಆರ್ಥಿಕ ವರ್ಷದಲ್ಲಿ  ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ  ನೂತನ ಕಾರ್ಯಕ್ರಮಗಳ ಕುರಿತು ವಿವರ ಪಡೆದರು. ಯಾರೆಲ್ಲಾ ಸಭೆಯಲ್ಲಿ ಇದ್ದರು?  ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್. ಕೃಷ್ಣ…

Read More
Congress Saleem Ahmed about cabinet extension

Saleem Ahmed: ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆ? ಸಲೀಂ ಅಹಮ್ಮದ್ ಹೇಳಿದ್ದೇನು?

ಹುಬ್ಬಳ್ಳಿ: ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆಗೆ ಅವಕಾಶ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ (Saleem Ahmed) ತಿಳಿಸಿದ್ದಾರೆ. ಹೈಕಮಾಂಡ್‌ ನಿರ್ಧಾರ ಮಾಡಲಿದೆ ಹುಬ್ಬಳ್ಳಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಕುರಿತ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ. ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸುಮಾರು ಐವತ್ತರಷ್ಟು ಮಂತ್ರಿಗಳನ್ನು ಸಂಘಟನೆ ಕಾರ್ಯಕ್ಕೆ ನಿಯೋಜಿಸಬೇಕು ಎಂಬ ಮನವಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿದೆ. ಆ ಸ್ಥಾನಗಳನ್ನು ಹೊಸಬರಿಗೆ ನೀಡಬೇಕು ಎಂಬ ಅಭಿಪ್ರಾಯವೂ…

Read More
HD Kumaraswamy on reopening bhadravati iron factory

HD Kumaraswamy: ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರದಿಂದ ಹಣ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್‌ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್…

Read More
Mp Tejasvi Surya on metro ticket price hike

Tejasvi Surya: ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದ ತೇಜಸ್ವಿ ಸೂರ್ಯ

ಬೆಂಗಳೂರು: ಇದೇ ಫೆಬ್ರವರಿ 9 ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿಳಿಸಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಸೂರ್ಯ ಪೋಸ್ಟ್ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಈಗಷ್ಟೇ ಸುದೀರ್ಘವಾಗಿ ಫೋನ್ ಮೂಲಕ ಚರ್ಚಿಸಿ, ಸೋಮವಾರದಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಬೆಂಗಳೂರು ಮೆಟ್ರೋ ದರದ ಅನ್ಯಾಯದ ಹೆಚ್ಚಳದ ವಿರುದ್ಧ ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದೇನೆ….

Read More