TOP NEWS
Why Attack Officials If There a Mistake Beat Me CM DK Shivakumar

DK Shivakumar: ಬಿಡದಿ ಯೋಜನೆ ಕುರಿತು ಸಿಎಂ ಡಿಕೆಶಿ ಸ್ಪಷ್ಟನೆ: ರೈತರಿಗೆ ಬಲವಂತವಿಲ್ಲ, ಯೋಜನೆಯ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಮತ್ತು ಪ್ರತಿಭಟನೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀವ್ರ ಬೇಸರ ಮತ್ತು ಭಾವುಕತೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ಅಧಿಕಾರಿಗಳಿಗೆ ತೊಂದರೆ ಕೊಟ್ಟಿರುವುದು ತಮಗೆ ತೀವ್ರ ನೋವುಂಟು ಮಾಡಿದೆ ಎಂದರು. ತಪ್ಪು ನಡೆದಿದ್ದರೆ ತಮಗೆ ಪೊರಕೆಯಿಂದ ಹೊಡೆಯಲಿ, ತಾವು ಅದಕ್ಕೆ ಸಿದ್ಧರಿದ್ದಾರೆ, ಆದರೆ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ ಎಂದು…

Read More
Jail Officials Suspended After Kalaburagi Escape Priyank kharge says

Priyank Kharge: ನಿಮ್ಮ ಕಾಲದಲ್ಲಿ ಜೈಲುಗಳೇ ಅತಿಥಿಗೃಹಗಳಾಗಿದ್ದವು: ಕಟು ಟೀಕೆಗಳಿಗೆ ಅಂಕಿ-ಅಂಶಗಳ ಸಮೇತ ತಿರುಗೇಟು ನೀಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಇಲ್ಲಿನ ಕೇಂದ್ರ ಜೈಲಿನ ಎತ್ತರದ ಆವರಣ ಗೋಡೆಯನ್ನು ಮಧ್ಯರಾತ್ರಿಯ ವೇಳೆಗೆ ಸಿನಿಮೀಯ ರೀತಿಯಲ್ಲಿ ಜಿಗಿದು ಕೈದಿಯೊಬ್ಬ ಪರಾರಿಯಾದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ (Priyank Kharge) ಅವರು ತಮ್ಮ ಮೊದಲ ಅಧಿಕೃತ ಪ್ರತಿಕ್ರಿಯೆ ನೀಡಿದ್ದಾರೆ. ಕಾರಾಗೃಹದ ಬಿಗಿ ಭದ್ರತೆಯ ನಡುವೆಯೂ ನಡೆದಿರುವ ಈ ಭದ್ರತಾ ಲೋಪದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಮಾತನಾಡಿದ್ದಾರೆ. ಅಧಿಕಾರಿಗಳ ಅಮಾನತು…

Read More
Big news Shocker in Tumakuru Thousands of Govt Diabetes Pills Found Abandoned in Burial Ground Long Before Expiry Date

Big News: ಬಯಲಾದ ಆರೋಗ್ಯ ಇಲಾಖೆಯ ಮಹಾ ಬೇಜವಾಬ್ದಾರಿತನ; ಗೋಮಾಳದಲ್ಲಿ ಪತ್ತೆಯಾದ ಸರ್ಕಾರಿ ಔಷಧಿಗಳು!

ತುಮಕೂರು: ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉಚಿತವಾಗಿ ಸಿಗಬೇಕಿದ್ದ ಸರ್ಕಾರಿ ಆಸ್ಪತ್ರೆಯ ಬೆಲೆಬಾಳುವ ಮಾತ್ರೆಗಳನ್ನು ಜನರಿಲ್ಲದ ಸ್ಮಶಾನ ಹಾಗೂ ಜಾನುವಾರುಗಳ ಹುಲ್ಲುಗಾವಲಿನಲ್ಲಿ (Big News) ಬೇಜವಾಬ್ದಾರಿತನದಿಂದ ಎಸೆದು ಹೋಗಿರುವ ಗಂಭೀರ ಪ್ರಕರಣ ಕೊರಟಗೆರೆ ತಾಲೂಕಿನ ಕಾಮೇನಹಳ್ಳಿ ಗ್ರಾಮದ ಬಳಿ ಬೆಳಕಿಗೆ ಬಂದಿದೆ. ಸುಸ್ಥಿತಿಯಲ್ಲಿದ್ದ ಸಾವಿರಾರು ಔಷಧಿಗಳನ್ನು ಸದ್ದಿಲ್ಲದೆ ಅನಾಥ ಜಾಗದಲ್ಲಿ ಎಸೆದಿರುವ ಅಧಿಕಾರಿಗಳ ನಡೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆತಂಕಕಾರಿ ಘಟನೆ ನಡೆದ ಸ್ಥಳದ ಸಮೀಪದಲ್ಲೇ ಗ್ರಾಮದ ಮುಖ್ಯ ಕೆರೆಯಿದ್ದು, ಮುಂಬರುವ ಮಳೆಗಾಲದಲ್ಲಿ…

Read More
108 Ambulance Delay to Cost 5000 Fine If It Fails to Arrive in 15 Mins UT Khader Warns Agencies

UT Khader: 15 ನಿಮಿಷಗಳಲ್ಲಿ 108 ಆ್ಯಂಬುಲೆನ್ಸ್ ಬರದಿದ್ದರೆ ₹5,000 ಭಾರಿ ದಂಡ: ರಾಜ್ಯ ಸರ್ಕಾರದ ಬಿಗ್ ನಿರ್ಧಾರ

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ 108 ಆ್ಯಂಬುಲೆನ್ಸ್ ಸೇವೆಯ ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಮಾದರಿಯಾಗಬಲ್ಲ ಅತ್ಯಂತ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರುತ್ತಿದೆ. ಇನ್ಮುಂದೆ ಕರೆ ಬಂದ ಕೇವಲ 15 ನಿಮಿಷಗಳ ಅವಧಿಯೊಳಗೆ ಆ್ಯಂಬುಲೆನ್ಸ್ ರೋಗಿ ಇರುವ ಜಾಗಕ್ಕೆ ತಲುಪದೇ ಹೋದರೆ, ಅದಕ್ಕೆ ಕಾರಣರಾದ ಚಾಲಕರು ಅಥವಾ ಸಂಬಂಧಿತ ಸೇವಾ ಸಂಸ್ಥೆಗೆ 5,000 ರೂಪಾಯಿ ಭಾರಿ ದಂಡ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆರೋಗ್ಯ ಸಚಿವ ಯು.ಟಿ….

Read More
Monsoon Intensifies Yet Karnatakas Dam level Face Sharp Deficit Compared to Previous Year

Dam Level: ಭಾರಿ ಒಳಹರಿವಿನ ನಡುವೆಯೂ ಖಾಲಿಯಿವೆ ಜಲಾಶಯಗಳು: ಕಳೆದ ಬಾರಿಗೆ ಹೋಲಿಸಿದರೆ ಕರ್ನಾಟಕದ ಡ್ಯಾಂಗಳಲ್ಲಿ ನೀರಿನ ತತ್ವಾರ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಟ್ಟಾರೆಯಾಗಿ ಬರೋಬ್ಬರಿ 1,06,369 ಕ್ಯೂಸೆಕ್‌ನಷ್ಟು ಬೃಹತ್ (Dam Level) ಪ್ರಮಾಣದ ನೀರು ಹರಿದುಬರುತ್ತಿದೆ. ಸದ್ಯಕ್ಕೆ ಡ್ಯಾಂಗಳಲ್ಲಿನ ಒಟ್ಟಾರೆ ನೀರಿನ ಮಟ್ಟ ಶೇಕಡಾ 50 ರಷ್ಟಿದೆ ಎಂದು ವರದಿಯಾಗಿದ್ದರೂ, ಜಲಾಶಯಗಳ ನೈಜ ಸ್ಥಿತಿಗತಿ ಮಾತ್ರ ಕೃಷಿಕರಲ್ಲಿ ಮತ್ತು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸುತ್ತಿದೆ. ಸದ್ಯ ರಾಜ್ಯದ ಎಲ್ಲಾ ಡ್ಯಾಂಗಳಲ್ಲಿ ಶೇಖರಣೆಯಾಗಿರುವುದು ಕೇವಲ ಶೇಕಡಾ 39 ರಷ್ಟು ಅಂದರೆ 351.96 ಟಿಎಂಸಿ ನೀರು ಮಾತ್ರ. ಆದರೆ ಕಳೆದ…

Read More
One Year of Sigandur Bridge Locals Celebrate First Anniversary With Crackers and Sweets

Sigandur Bridge: ಸಿಗಂದೂರು ಸೇತುವೆಗೆ ಒಂದು ವರ್ಷ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಜನ

ಶಿವಮೊಗ್ಗ: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ ನಿರ್ಮಾಣವಾಗಿ ನಿನ್ನೆಗೆ ಒಂದು ವರ್ಷವಾಗಿದೆ.ಅನೇಕ ವರ್ಷಗಳ ಕಾಲ ಸಾಗರ ಪಟ್ಟಣದೊಂದಿಗೆ ಸಂಪರ್ಕ ಕಳೆದುಕೊಂಡು ದಶಕಗಳ ಕಾಲ ದ್ವೀಪದಲ್ಲೇ ಪ್ರತ್ಯೇಕವಾಗಿದ್ದ ಜನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿರುವ ಐತಿಹಾಸಿಕ ‘ಸಿಗಂದೂರು ಸೇತುವೆ’ (Sigandur Bridge) ವರ್ಷದ ಸಡಗರವನ್ನ ಗ್ರಾಮಸ್ಥರು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ-ಸಿಹಿ ಹಂಚಿ ಸಂಭ್ರಮಾಚರಣೆ ಈ ವಿಶೇಷ ದಿನದ ನೆನಪಿಗಾಗಿ ಕರೂರು ಹೋಬಳಿಯ ತುಮರಿ ಸಮೀಪದ ಗ್ರಾಮಸ್ಥರು…

Read More
1 year to sigandur bridge inauguration people celebrating today

Sigandur Bridge: ಸಿಗಂದೂರು ಸೇತುವೆ ಲೋಕಾರ್ಪಣೆಗೆ ಒಂದು ವರ್ಷ: ಇಂದು ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಸಿಗಂದೂರು: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ (Sigandur Bridge) ಲೋಕಾರ್ಪಣೆಯಾಗಿ ಸುಮಾರು ಒಂದು ವರ್ಷ ಆಗಿದೆ, ಈ ಐತಿಹಾಸಿಕ ಕ್ಷಣವನ್ನು ಹಬ್ಬದಂತೆ ಆಚರಿಸಲು ಸಾರ್ವಜನಿಕರು ಸನ್ನದ್ಧರಾಗಿದ್ದಾರೆ. ಸೇತುವೆ ನಿರ್ಮಾಣಕ್ಕಾಗಿ ನಡೆಸಿದ ಅವಿರತ ಹೋರಾಟದ ಸವಿನೆನಪಿಗಾಗಿ ಇಂದು ಸಂಜೆ ವಿಶೇಷ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಇಂದು, ಅಂದರೆ ಜುಲೈ 13ರ ಸೋಮವಾರ ಸಂಜೆ 7:30ಕ್ಕೆ ಸರಿಯಾಗಿ ಸೇತುವೆಯ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಭಾಗದ ಸಾರ್ವಜನಿಕರೆಲ್ಲರೂ…

Read More