Protest against nuclear power plant in sagara taluk ex mla haratalu halappa participated

Sagara: ಅಣುವಿದ್ಯುತ್ ಸ್ಥಾವರ ವಿರೋಧಿಸಿ ಪ್ರತಿಭಟನೆ, ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗಿದೆ. ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ ಜನಹೋರಾಟ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಹೋರಾಟದಲ್ಲಿ ಸಾಗರ ತಾಲೂಕಿನ ಮಾಜಿ ಶಾಸಕ ಹರತಾಳು ಹಾಲಪ್ಪ ಸಹ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೇ, ಈ ಹೋರಾಟದಲ್ಲಿ ಜನರ ಪರವಾಗಿ ನಿಲ್ಲುವುದಾಗಿ ಭರವಸೆ ಸಹ…

Read More
elephant arjuna memorial inaugurated in Hassana

Arjuna: ಗಜರಾಜ ಅರ್ಜುನನ ನೆನಪು ಅಮರ: ದಬ್ಬಳಕಟ್ಟೆಯಲ್ಲಿ ಭವ್ಯ ಸ್ಮಾರಕ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ

ಯಸಳೂರು (ಹಾಸನ): ಮೈಸೂರು ದಸರಾದಲ್ಲಿ ಸತತ ಎಂಟು ಬಾರಿ ಅಂಬಾರಿ ಹೊತ್ತು ನಾಡದೇವತೆಯ ಸೇವೆ ಮಾಡಿದ್ದ ವೀರಗಜ ‘ಅರ್ಜುನ’ನ (Arjuna) ಸ್ಮಾರಕವು ಕೊನೆಗೂ ಲೋಕಾರ್ಪಣೆಯಾಗಿದೆ. ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗದ ದಬ್ಬಳಕಟ್ಟೆಯಲ್ಲಿ ನಿರ್ಮಾಣವಾಗಿರುವ ಈ ಸ್ಮಾರಕವನ್ನು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಉದ್ಘಾಟಿಸಿ, ಅಪ್ರತಿಮ ಆನೆಗೆ ಗೌರವ ಸಲ್ಲಿಸಿದರು. ವೀರಮರಣ ಹೊಂದಿದ ಸ್ಥಳದಲ್ಲೇ ಸ್ಮಾರಕ: 2023ರ ಡಿಸೆಂಬರ್‌ನಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅರ್ಜುನ ಮರಣ ಹೊಂದಿದ್ದನು. ಆತನ ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ…

Read More
davanagere south mla samarth shamanur first interaction with media

Davanagere: ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ವಿಜಯೋತ್ಸವ: ಅಜ್ಜನ ಹಾದಿಯಲ್ಲೇ ಅಜಾತಶತ್ರು ಸಂಕಲ್ಪ, ಕಾಂಗ್ರೆಸ್ ಬಣ ರಾಜಕೀಯ ಚರ್ಚೆ ಚುರುಕು!

ದಾವಣಗೆರೆ: ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಸುಮಾರು 7,000 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿರುವ ಸಮರ್ಥ್ ಮಲ್ಲಿಕಾರ್ಜುನ್ (ಶಾಮನೂರು), ಶಾಸಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಜನರ ಮುಂದೆ ಬಂದಿದ್ದಾರೆ. ಅಜ್ಜ ಶಾಮನೂರು ಶಿವಶಂಕರಪ್ಪ ಅವರಂತೆಯೇ ಸರ್ವರನ್ನೂ ಪ್ರೀತಿಸುವ ‘ಅಜಾತಶತ್ರು’ ನಾಯಕನಾಗಿ ಹೊರಹೊಮ್ಮುವುದು ನನ್ನ ಆಶಯ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸದಾ ಲಭ್ಯವಿರುವ ಶಾಸಕ: ಕ್ಷೇತ್ರದ ಜನರ ಮೇಲೆ ಅತೀವ ವಿಶ್ವಾಸ ವ್ಯಕ್ತಪಡಿಸಿದ ಸಮರ್ಥ್, “ನನ್ನ ಮೇಲೆ ನಂಬಿಕೆಯಿಟ್ಟು ಮತ ನೀಡಿದ ಜನತೆಗೆ…

Read More
kodagu dubare elephant camp bridge construction fight between bjp and congress

Kodagu: ದುಬಾರೆ ತೂಗುಸೇತುವೆ ರಾಜಕೀಯ ಜಿದ್ದಾಜಿದ್ದಿ: ಸಚಿವ ಖಂಡ್ರೆಗೆ ಬಿಜೆಪಿ ಘೇರಾವ್, ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ

ಕುಶಾಲನಗರ: ಕೊಡಗಿನ (Kodagu) ಪ್ರಸಿದ್ಧ ಪ್ರವಾಸಿ ಕೇಂದ್ರ ದುಬಾರೆಯಲ್ಲಿ ಬಹುನಿರೀಕ್ಷಿತ ತೂಗುಸೇತುವೆ ನಿರ್ಮಾಣದ ವಿಚಾರವು ಈಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ಕೆಸರೆರಚಾಟಕ್ಕೆ ಸಾಕ್ಷಿಯಾಗಿದೆ. ಬುಧವಾರ ಜಿಲ್ಲೆಗೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ರಾಜಕೀಯ ವಲಯದಲ್ಲಿ ಬಿಸಿ ಏರಿಸಿದೆ. ಸಚಿವರ ವಾಹನ ತಡೆದ ಬಿಜೆಪಿ ಕಾರ್ಯಕರ್ತರು: ದುಬಾರೆ ಆನೆ ಶಿಬಿರಕ್ಕೆ ಸಂಪರ್ಕ ಕಲ್ಪಿಸುವ 7.50 ಕೋಟಿ ರೂಪಾಯಿ ವೆಚ್ಚದ ತೂಗುಸೇತುವೆ…

Read More
cm Siddaramaiah on sringeri result accused bjp

CM Siddaramaiah: ಶೃಂಗೇರಿ ಫಲಿತಾಂಶದ ವಿರುದ್ಧ ಕಾನೂನು ಹೋರಾಟ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ (BJP) ಕುತಂತ್ರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಪಾದಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶದ ಹಿಂದೆ ಕ್ರಿಮಿನಲ್ ಸಂಚು ಅಡಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು. ಅರ್ಹ ಮತಗಳ ಅನರ್ಹತೆ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಚಲಾವಣೆಯಾಗಿದ್ದ 255 ಅರ್ಹ ಅಂಚೆ ಮತಗಳನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗಿದೆ. ಮತ ಎಣಿಕೆಯ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ತನ್ನ ಪ್ರಭಾವ…

Read More
Good work in belthangady 16 cobra eggs rescued

Good Work: 16 ನಾಗರಹಾವಿನ ಮರಿಗಳಿಗೆ ಜೀವದಾನ ನೀಡಿ ಕಾಡಿಗೆ ಬಿಟ್ಟ ಉರಗ ಮಿತ್ರ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Good Work) ತಾಲೂಕಿನ ನೆರಿಯ ಗ್ರಾಮದಲ್ಲಿ ಅಪರೂಪದ ಜೀವ ಸಂರಕ್ಷಣಾ ಕಾರ್ಯವೊಂದು ನಡೆದಿದೆ. ಮನೆಯೊಂದರ ಗೋಡೆಯಲ್ಲಿ ಪತ್ತೆಯಾಗಿದ್ದ ನಾಗರಹಾವಿನ 16 ಮೊಟ್ಟೆಗಳನ್ನು ರಕ್ಷಿಸಿ, ಕೃತಕವಾಗಿ ಕಾವು ಕೊಡುವ ಮೂಲಕ ಮರಿಗಳನ್ನು ಮಾಡಿ ಅರಣ್ಯಕ್ಕೆ ಬಿಡಲಾಗಿದೆ. ಮೊಟ್ಟೆಗಳ ಮೇಲೆ ಇರುವೆಗಳ ದಾಳಿ: ನೆರಿಯದ ಬೊಮ್ಮಣ್ಣ ಗೌಡ ಅವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು. ಇದನ್ನು ಹಿಡಿಯಲು ಬಂದ ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ಸೆರೆಹಿಡಿಯುವಾಗ ಅಲ್ಲಿ…

Read More
sringeri controversy sabarimala prediction about dn jeevaraj become true

DN Jeevaraj: ಶೃಂಗೇರಿ ಕೋರ್ಟ್ ಕದನ ಗೆದ್ದ ಜೀವರಾಜ್: ನಿಜವಾಯಿತು ಶಬರಿಮಲೆ ಪೂಜಾರಿಯ ಭವಿಷ್ಯವಾಣಿ!

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ (DN Jeevaraj) ಅವರು ವಿಜಯಶಾಲಿಯಾಗಿದ್ದಾರೆ. ಇದರೊಂದಿಗೆ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಅಧಿಕೃತ ತೆರೆ ಬಿದ್ದಂತಾಗಿದೆ. ಆದರೆ ಈ ರಾಜಕೀಯ ವಿಜಯದ ಜೊತೆಗೆ ಈಗ ದೈವಿಕ ಪವಾಡವೊಂದು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಏನಿದು ದೈವಿಕ ಪವಾಡ? ನಾಲ್ಕು ತಿಂಗಳ ಹಿಂದೆ ಶಬರಿಮಲೆಯಲ್ಲಿ ಪೂಜಾರಿಯೊಬ್ಬರು ಜೀವರಾಜ್ ಗೆಲುವಿನ ಬಗ್ಗೆ ನುಡಿದಿದ್ದ…

Read More