TOP NEWS
north karnataka should get international Airport says bjp leader

Airport: ಉತ್ತರ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಹಿನ್ನೆಲೆಯಲ್ಲಿ ದಾವಣಗೆರೆ ಇಲ್ಲವೇ, ಗದಗ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿಯ ಹಿರಿಯ ಸದಸ್ಯ ಪಿ.ಎಚ್. ಪೂಜಾರ್ ವಿಧಾನಪರಿಷತ್ತಿನಲ್ಲಿಂದು ಒತ್ತಾಯ ಮಾಡಿದ್ದಾರೆ. ವಿಮಾನ ನಿಲ್ದಾಣದ ಅಗತ್ಯ ತುಂಬಾ ಇದೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಉದ್ದಿಮೆಗಳು, ಕೈಗಾರಿಕೆಗಳು ತಲೆ ಎತ್ತಲು ಅಂತಾರಾಷ್ಟ್ರೀಯ ವಿಮಾನ…

Read More
BJP BY Vijayendra on union budget 2026

BY Vijayendra: ಕೇಂದ್ರ ಬಜೆಟ್‌ ರೈತರಿಗೆ ಸಹಾಯವಾಗಲಿದೆ: ಬಿವೈ ವಿಜಯೇಂದ್ರ

ಶಿವಮೊಗ್ಗ:  ಕೇಂದ್ರ ಸರ್ಕಾರ ತೆಂಗಿನ ಬೆಳೆಗಾರರು ಗೋಡಂಬಿ, ಕೋಕೋ, ಮೀನುಗಾರಿಕೆ ಮತ್ತು ಶ್ರೀಗಂಧ ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಸಹಾಯಕ ಆಗಲಿದೆ ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜ್ಯದ ರೈತರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದ ತೆರಿಗೆ ಪಾಲು ಶೇಕಡಾ 3.65 ರಿಂದ ಶೇಕಡಾ 4.14 ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯಕ್ಕೆ ಪ್ರತಿ ವರ್ಷ ಹೆಚ್ಚುವರಿಯಾಗಿ 7 ಸಾವಿರದ 387…

Read More
Hanuman chalisa patina program in Mysuru by Ganapathy sachchidananda ashrama

Mysuru: ವ್ಯಾಲೆಂಟೈನ್ಸ್‌ ಡೇ ಬದಲು ಹನುಮಾನ ಚಾಲೀಸ ಪಾರಾಯಣ ಮಹಾಯಜ್ಞ, ಗಣಪತಿ ಸಚ್ಚಿದಾನಂದ ಆಶ್ರಮದಿಂದ ವಿಶೇಷ ಕಾರ್ಯ

ಮೈಸೂರು: ಸಾಮಾನ್ಯವಾಗಿ ಫೆಬ್ರವರಿ 14 ಎಂದರೆ ಎಲ್ಲರಿಗೂ ನೆನಪಾಗೋದು ವ್ಯಾಲೆಂಟೈನ್ಸ್‌ ಡೇ. ಆದರೆ ಈ ಬಾರಿ ವ್ಯಾಲೆಂಟೈನ್ಸ್ ದಿನವನ್ನ ವಿಭಿನ್ನವಾಗಿ ಆಚರಿಸಲು ಮೈಸೂರಿನ (Mysuru) ಗಣಪತಿ ಸಚ್ಚಿದಾನಂದ ಆಶ್ರಮ (Sri Ganapathy Sachchidananda Swamiji) ನಿರ್ಧಾರ ಮಾಡಿದೆ. ಹನುಮಾನ ಚಾಲೀಸ ಪಾರಾಯಣ ಮಹಾಯಜ್ಞ ಪ್ರತಿವರ್ಷವೂ ಈ ವ್ಯಾಲೆಂಟೈನ್ಸ್‌ ಡೇ ವಿಚಾರವಾಗಿ ದೇಶದಲ್ಲಿ ವಿವಾದಗಳು ಸೃಷ್ಟಿ ಆಗುತ್ತದೆ. ಅದರ ಆಚರಣೆಯನ್ನ ಅನೇಕ ಜನರು ವಿರೋಧ ಮಾಡುತ್ತಾರೆ. ಆ ದಿನವೇ ಬೇರೆ ಬೇರೆ ರೀತಿಯ ಕಾರ್ಯಕ್ರಮಗಳನ್ನ ಸಹ ಆಯೋಜನೆ ಮಾಡಲಾಗುತ್ತದೆ….

Read More
hdk and dk shivakumar on maharashtra dcm Ajit Pawar death

Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…

Read More
By Vijayendra about corruption case

BY Vijayendra: ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ, ಸೂಕ್ತ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಕೇಂದ್ರ ತನಿಖಾ ದಳ ಅಥವಾ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿ ಅವರಿಂದ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ (BY Vijayendra) ಒತ್ತಾಯಿಸಿದ್ದಾರೆ. ಸೂಕ್ತವಾದ ತನಿಖೆ ಮಾಡಬೇಕು  ಸುದ್ದಿಗಾರರೊಂದಿಗೆ  ಅವರು, ಅಬಕಾರಿ ಇಲಾಖೆಯಲ್ಲಿ ಆರು ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆದಿದೆ. ಈ ಹಗರಣದಲ್ಲಿ ಸಚಿವ ಆರ್ ಬಿ. ತಿಮ್ಮಾಪುರ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿರುವ ಆರೋಪವಿದೆ. ಆದ್ದರಿಂದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. …

Read More
Bjp asking for resignation of minister timmapura

BJP: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ, ತಿಮ್ಮಾಪುರ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ (BJP) ವಿಧಾನಸಭೆಯಲ್ಲಿಂದು  ಬಾವಿಗಿಳಿದು ಧರಣಿ ನಡೆಸಿದೆ. ಸಚಿವರ ರಾಜೀನಾಮೆಗೆ ಒತ್ತಾಯ ಈ ಸಂದರ್ಭದಲ್ಲಿ   ಅಬಕಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಆರ್. ಅಶೋಕ,  ಈ ಹಿಂದೆ  ಮಾಜಿ ಸಚಿವ  ಬಿ. ನಾಗೇಂದ್ರ ಅವರ ವಿರುದ್ಧ ಭ್ರಷ್ಚ್ರಾಚಾರದ ಆರೋಪ ಎದುರಾದಾಗ  ಅವರ ರಾಜೀನಾಮೆಯನ್ನು ಪಡೆದುಕೊಳ್ಳಲಾಯಿತು. ಆದರೆ ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು  ಹಿಂದೇಟು  ಹಾಕುತ್ತಿದೆ ಎಂದು ಆರೋಪಿಸಿದರು.  ಸಭಾಧ್ಯಕ್ಷ…

Read More
Pralhad Joshi warmly welcomed after davos visit

Pralhad Joshi: ದಾವೋಸ್‌ನಿಂದ ಮರಳಿ ಬಂದ ಪ್ರಲ್ಹಾದ ಜೋಶಿಗೆ ಅದ್ದೂರಿ ಸ್ವಾಗತ

ದಾವೋಸ್:  ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಯಶಸ್ವಿ ಅಧಿವೇಶನದ ಬಳಿಕ ತವರಿಗೆ ಆಗಮಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರಿಗೆ ಹುಬ್ಬಳ್ಳಿಯಲ್ಲಿಂದು ಅದ್ಧೂರಿ ಸ್ವಾಗತ ಕೋರಲಾಗಿದೆ.   ಜಿಲ್ಲೆಯ ಪ್ರಮುಖರಿಂದ ಸ್ವಾಗತ ವಿಮಾನ ನಿಲ್ದಾಣದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಜಿಲ್ಲೆಯ ಪ್ರಮುಖರು, ಬಿಜೆಪಿ ಮುಖಂಡರು, ಅಭಿಮಾನಿಗಳು ಸ್ವಾಗತ ಕೋರಿದರು.  ದಾವೋಸ್ ನಲ್ಲಿ ಐದು ದಿನಗಳ ಕಾಲ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ವಿಶೇಷ ಸಭೆ, ಯಶಸ್ವಿ…

Read More