Congress high command final decision over cm change row

Congress: ಮೇ ಮಧ್ಯಭಾಗದಲ್ಲಿ ರಾಜ್ಯ ಕಾಂಗ್ರೆಸ್ ‘ಪವರ್ ಫೈಟ್’ಗೆ ಸುಖಾಂತ್ಯ? ಹೈಕಮಾಂಡ್ ಸಭೆಗೆ ಕ್ಷಣಗಣನೆ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವದ ಹಗ್ಗಜಗ್ಗಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ (Congress) ನಿರ್ಧರಿಸಿದೆ. ರಾಜ್ಯ ರಾಜಕೀಯದ ಈ ಪ್ರಮುಖ ಗೊಂದಲಗಳನ್ನು ಬಗೆಹರಿಸಲು ಮೇ 15ರ ಒಳಗಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲು ಮುಹೂರ್ತ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಕೇರಳದ ಬಳಿಕ ಕರ್ನಾಟಕಕ್ಕೆ ಹೈಕಮಾಂಡ್ ಆದ್ಯತೆ: ಪ್ರಸ್ತುತ ಕೇರಳದ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಯಲ್ಲಿ ತೊಡಗಿರುವ ದೆಹಲಿ ನಾಯಕರು, ಮೇ 10ರ ಒಳಗಾಗಿ ಅಲ್ಲಿನ ಜವಾಬ್ದಾರಿಯನ್ನು ಪೂರ್ಣಗೊಳಿಸಲಿದ್ದಾರೆ. ಆ ಪ್ರಕ್ರಿಯೆ…

Read More
DN Jeevaraj reaction about dk shivakumar statement

DN Jeevaraj: ಶೃಂಗೇರಿ ಮರುಮತ ಏಣಿಕೆ, ಡಿಕೆಶಿಗೆ ಜೀವರಾಜ್‌ ಟಾಂಗ್

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಮರು ಎಣಿಕೆಯಲ್ಲಿ ಜಯ ಸಾಧಿಸಿರುವ ಬಿಜೆಪಿ ಶಾಸಕ ಡಿ.ಎನ್. ಜೀವರಾಜ್ (DN Jeevaraj) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳಿಗೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಬೆದರಿಕೆ ತಂತ್ರ ನಡೆಯಲ್ಲ: ಡಿಕೆಶಿಗೆ ಜೀವರಾಜ್ ಟಾಂಗ್ ಮರು ಎಣಿಕೆಯಲ್ಲಿ ಗೆಲುವು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ…

Read More
Cm Siddaramaiah social media post about kerala and tamil nadu election

CM Siddaramaiah: ಕೇರಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಪಶ್ಚಿಮ ಬಂಗಾಳದ ಫಲಿತಾಂಶ ಪ್ರಜಾಪ್ರಭುತ್ವದ ಸೋಲು!: ಸಿಎಂ ಸಿದ್ದರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪೋಸ್ಟ್‌ ಮಾಡಿದ್ದಾರೆ. ಕೇರಳದಲ್ಲಿ ಉತ್ತಮ ಆಡಳಿತ ಕೊಡಲಿದ್ದೇವೆ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ…

Read More
High Court rules no business under tourist visa

High Court: ಪ್ರವಾಸಿ ವೀಸಾ ದುರುಪಯೋಗಪಡಿಸಿಕೊಂಡ ವಿದೇಶಿಗನಿಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಆಗಮಿಸಿ ನಿಯಮಬಾಹಿರವಾಗಿ ಉದ್ಯಮ ಮತ್ತು ಆಸ್ತಿ ಖರೀದಿ ವ್ಯವಹಾರಗಳಲ್ಲಿ ತೊಡಗಿದ್ದ ಫ್ರಾನ್ಸ್ ಮೂಲದ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ (High Court) ಬಿಸಿ ಮುಟ್ಟಿಸಿದೆ. ವೀಸಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ನೀಡಿದ್ದ ‘ದೇಶ ಬಿಟ್ಟು ತೆರಳಿ’ ಎಂಬ ನೋಟಿಸ್ ಅನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಟೂರಿಸ್ಟ್ ವೀಸಾದಲ್ಲೇ 15 ವರ್ಷಗಳ ವಾಸ್ತವ್ಯ: ಫ್ರಾನ್ಸ್ ಪ್ರಜೆಯಾದ ಕ್ರಿಸ್ಟೋಫೆ ಸ್ಟೆಫಾನ್ ಕಳೆದ 15 ವರ್ಷಗಳಿಂದ ಪ್ರವಾಸಿ ವೀಸಾದ ಆಧಾರದ ಮೇಲೆ…

Read More
by election davangere internal conflict in congress

By Election: ಸಮರ್ಥ್ ಮಲ್ಲಿಕಾರ್ಜುನ್‌ಗೆ ಜಯ; ಕಾಂಗ್ರೆಸ್ ಆಂತರಿಕ ಬಣಗಳ ನಡುವೆ ಪ್ರತಿಷ್ಠೆಯ ಸಮರ!

ದಾವಣಗೆರೆ: ದಾವಣಗೆರೆ ದಕ್ಷಿಣ (By Election) ವಿಧಾನಸಭಾ ಕ್ಷೇತ್ರದ ಉಪಸಮರದಲ್ಲಿ ಕಾಂಗ್ರೆಸ್‌ನ ಸಮರ್ಥ್ ಮಲ್ಲಿಕಾರ್ಜುನ್ ಅವರು ಸುಮಾರು 7,000 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಈ ಗೆಲುವು ಕೇವಲ ಅಭ್ಯರ್ಥಿಯ ಯಶಸ್ಸಷ್ಟೇ ಅಲ್ಲದೆ, ರಾಜ್ಯ ಕಾಂಗ್ರೆಸ್ ಘಟಕದ ಪ್ರಭಾವಿ ನಾಯಕರ ನಡುವಿನ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಗಿದೆ. ರಿಜ್ವಾನ್-ಸಲೀಂ ಕಾರ್ಯತಂತ್ರಕ್ಕೆ ಯಶಸ್ಸು; ಜಮೀರ್ ಬಣಕ್ಕೆ ಮುಖಭಂಗ? ಸಮರ್ಥ್ ಅವರ ಈ ವಿಜಯವು ಶಾಸಕ ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ ಅವರ ಬಣಕ್ಕೆ ಸಂದ ದೊಡ್ಡ ಜಯ ಎಂದು ವಿಶ್ಲೇಷಿಸಲಾಗುತ್ತಿದೆ….

Read More
DK Shivakumar about by election result

DK Shivakumar: ಗ್ಯಾರಂಟಿ ಯೋಜನೆಗಳೇ ನಮ್ಮ ಗೆಲುವಿನ ಶ್ರೀರಕ್ಷೆ: ಡಿಕೆಶಿ

ಬೆಂಗಳೂರು: ಕರ್ನಾಟಕದ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಸಾಧಿಸಿರುವ ಯಶಸ್ಸಿಗೆ ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳೇ ಮೂಲಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ವಿಶ್ಲೇಷಿಸಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಕೇರಳದಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಯುಡಿಎಫ್‌ ಮೈತ್ರಿಕೂಟ ಸಾಧಿಸಿರುವ ವಿಜಯವು ನಿರೀಕ್ಷಿತವಾಗಿತ್ತು ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ದಕ್ಷಿಣದ ಫಲಿತಾಂಶದ ವಿಶ್ಲೇಷಣೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಗೆಲುವಿನ ಬಗ್ಗೆ ಮಾತನಾಡಿದ ಡಿಸಿಎಂ, “ಕ್ಷೇತ್ರದಲ್ಲಿ ಹಲವು ಗೊಂದಲಗಳಿದ್ದರೂ ಕಾಂಗ್ರೆಸ್‌ ಅಭ್ಯರ್ಥಿ ಸುಲಭವಾಗಿ ಗೆಲ್ಲುತ್ತಾರೆ ಎಂಬ…

Read More
karave narayana gowda request regarding Kannada Activists police case

Kannada Activists: ಕನ್ನಡ ಹೋರಾಟಗಾರರ ಮೇಲಿನ ಪೊಲೀಸ್ ಕೇಸ್ ವಾಪಸ್‌ ಪಡೆಯಿರಿ: ಗೃಹ ಸಚಿವರಿಗೆ ಟಿ.ಎ. ನಾರಾಯಣಗೌಡ ಆಗ್ರಹ

ಬೆಂಗಳೂರು: ನಾಡು, ನುಡಿ ಹಾಗೂ ನೆಲದ ರಕ್ಷಣೆಗಾಗಿ ಹೋರಾಡಿದ ಕನ್ನಡ (Kannada Activists) ಹೋರಾಟಗಾರರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಒತ್ತಾಯಿಸಿದ್ದಾರೆ. ಸೋಮವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಅವರು, ಹೋರಾಟಗಾರರು ಎದುರಿಸುತ್ತಿರುವ ಕಾನೂನು ಸಂಕಷ್ಟಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಸರ್ಕಾರದ ವಿಳಂಬ ನೀತಿಗೆ ಕಿಡಿ ಕನ್ನಡ ಚಳವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More