removing sacred thread during cet exam in Bengaluru staff suspended

CET: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ; ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಬೆಂಗಳೂರು: ಕೋರಮಂಗಲದ ಕೃಪಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಿಇಟಿ (CET) ಪರೀಕ್ಷೆಯ ವೇಳೆ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಯೊಂದು ನಡೆದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಧಾರ್ಮಿಕ ಸಂಕೇತವಾದ ಜನಿವಾರವನ್ನು ಬಿಚ್ಚುವಂತೆ ಒತ್ತಾಯಿಸಿದ್ದ ಘಟನೆ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಾಲೇಜು ಆಡಳಿತ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಏನಿದು ಪ್ರಕರಣ? ಏಪ್ರಿಲ್ 23ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ, ಆನಂದ್ ಸುಧೀರ್ ರಾವ್ ಸೇರಿದಂತೆ ಸುಮಾರು ಐವರು ವಿದ್ಯಾರ್ಥಿಗಳನ್ನು…

Read More
shocking hospital negligence 2 people lost life in 2 days

Shocking: ಬಳ್ಳಾರಿ ಮತ್ತು ಮೈಸೂರಿನ ಆಸ್ಪತ್ರೆಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯ; ಇಬ್ಬರು ರೋಗಿಗಳ ಸಾವು

ಬೆಂಗಳೂರು: ರಾಜ್ಯದ ವಿವಿಧೆಡೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ (Shocking) ರೋಗಿಗಳು ಪ್ರಾಣ ಕಳೆದುಕೊಂಡಿರುವ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. ಬಳ್ಳಾರಿಯಲ್ಲಿ ಇಬ್ಬಂದಿ ನಿರ್ಲಕ್ಷ್ಯ, ವೃದ್ಧೆ ಸಾವು ಬಳ್ಳಾರಿಯ ಬಿಎಂಇಆರ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ಅಕ್ಕಮ್ಮ ಎಂಬುವವರು ಮೃತಪಟ್ಟಿದ್ದು, ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಯಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇವರಿಗೆ ಏಪ್ರಿಲ್ 17ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿತ್ತು. ಆದರೆ, ಆಪರೇಷನ್ ನಂತರದ ದಿನಗಳಲ್ಲಿ ಅಗತ್ಯವಿದ್ದ ಇಂಜೆಕ್ಷನ್ ಮತ್ತು…

Read More
SSLC Result government release time table to revaluation and other

SSLC Result: ಬಂದಿರೋ ನಂಬರ್‌ ಬಗ್ಗೆ ಸಂತೋಷ ಇಲ್ವಾ? ಇಲ್ಲಿದೆ ಅವಕಾಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶದ (SSLC Result) ಬಗ್ಗೆ ಅತೃಪ್ತಿ ಹೊಂದಿರುವ ವಿದ್ಯಾರ್ಥಿಗಳಿಗಾಗಿ ಸ್ಕ್ಯಾನ್ ಪ್ರತಿ ಪಡೆಯುವುದು, ಮರುಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 1. ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯುವಿಕೆ ತಮ್ಮ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಬಯಸುವ ವಿದ್ಯಾರ್ಥಿಗಳು ಸ್ಕ್ಯಾನ್ ಪ್ರತಿಯನ್ನು ಪಡೆಯಬಹುದು. 2. ಮರುಎಣಿಕೆ ಮತ್ತು ಮರುಮೌಲ್ಯಮಾಪನ ಸ್ಕ್ಯಾನ್ ಪ್ರತಿಯನ್ನು ಪರಿಶೀಲಿಸಿದ ನಂತರ ಅಂಕಗಳಲ್ಲಿ ವ್ಯತ್ಯಾಸವಿದ್ದರೆ, ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ…

Read More
High court says Incomplete charge sheet does not revive right to claim statutory bail

High Court:ಚಾರ್ಜ್‌ಶೀಟ್ ಅಪೂರ್ಣವಾಗಿದ್ದರೂ ಆರೋಪಿಗೆ ಸಿಗಲ್ಲ ‘ಡೀಫಾಲ್ಟ್ ಜಾಮೀನು’ – ಹೈಕೋರ್ಟ್ ಖಡಕ್ ಆದೇಶ

ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ದಾಖಲಾಗುವ ಗಂಭೀರ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಯು ನಿಗದಿತ ಅವಧಿಯೊಳಗೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರೆ, ಅದರಲ್ಲಿ ಕೆಲವು ತಾಂತ್ರಿಕ ವರದಿಗಳು ಬಾಕಿ ಇವೆ ಎಂಬ ಕಾರಣಕ್ಕೆ ಆರೋಪಿಗೆ ಶಾಸನಬದ್ಧ ಜಾಮೀನು (Default Bail) ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಏನಿದು ಘಟನೆ? ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿದ್ದ ಗೋವಿಂದ್ ಎಂಬಾತ, ತನ್ನ ಸಹೋದ್ಯೋಗಿಯಾಗಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ದುರದೃಷ್ಟವಶಾತ್…

Read More
Karnataka 12 MLA meets randeep surjewala regarding cabinet expansion

Cabinet: ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಮಾಡಿದ 12 ಶಾಸಕರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ (Cabinet) ಪುನಾರಚನೆಯ ಚರ್ಚೆಗಳು ಮತ್ತೊಮ್ಮೆ ತೀವ್ರಗೊಂಡಿವೆ. ತಮಗೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಹಿರಿಯ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕರ ತಂಡ, ಸಂಪುಟದಲ್ಲಿ ಬದಲಾವಣೆ ತರುವಂತೆ ಅಧಿಕೃತವಾಗಿ ಮನವಿ ಸಲ್ಲಿಸಿದೆ. ದೆಹಲಿಯಲ್ಲಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಟಿ.ಬಿ. ಜಯಚಂದ್ರ, ಅಶೋಕ್ ಪಟ್ಟಣ್, ರಾಘವೇಂದ್ರ ಹಿಟ್ನಾಳ್…

Read More
Shakti Scheme woman shares problem of free bus

Shakti Scheme: ಉಚಿತ ಬಸ್‌ ನಮಗೆ ಬೇಡ, ವಾಪಾಸ್‌ ತಗೊಳಿ: ಮಹಿಳೆಯ ವಿಡಿಯೋ ವೈರಲ್

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಈಗ ಸಾಮಾಜಿಕ ಜಾಲತಾಣಗಳಲ್ಲಿ (Shakti Scheme) ಭಾರಿ ಚರ್ಚೆಗೆ ಕಾರಣವಾಗಿದೆ. ಈ ಯೋಜನೆಯಿಂದಾಗಿ ಬಸ್‌ಗಳಲ್ಲಿ ಉಂಟಾಗುತ್ತಿರುವ ವಿಪರೀತ ಜನದಟ್ಟಣೆಯಿಂದ ಬೇಸತ್ತ ಮಹಿಳೆಯೊಬ್ಬರು ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲೇನಿದೆ? ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಹುಲಿಗೆಮ್ಮ ಎಂಬ ಮಹಿಳೆ, ಬಸ್‌ನಲ್ಲಿ ಕಿಕ್ಕಿರಿದು ತುಂಬಿರುವ ಜನಜಂಗುಳಿಯ ನಡುವೆ ನಿಂತುಕೊಂಡೇ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಸಿದ್ದರಾಮಯ್ಯನವರೇ, ನಮಗೆ ನಿಮ್ಮ ಉಚಿತ ಬಸ್…

Read More
Yathindra Siddaramaiah on cm change

Yathindra: ಸಿಎಂ ಬದಲಾವಣೆ ಆಗಲ್ಲ ಎಂದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ಮುಖ್ಯಮಂತ್ರಿ ಬದಲಾವಣೆ ವದಂತಿಗಳಿಗೆ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ (Yathindra) ತೆರೆ ಎಳೆದಿದ್ದಾರೆ. ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳ ಕಾಲ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ದೃಢವಾಗಿ ಹೇಳಿದ್ದಾರೆ. ಚರ್ಚೆಗಳ ಅಗತ್ಯವೇ ಇಲ್ಲ ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲೇ ಸ್ವತಃ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ಹೀಗಿರುವಾಗ ನಾಯಕತ್ವ ಬದಲಾವಣೆ ಕುರಿತು ಅನಗತ್ಯ ಚರ್ಚೆಗಳ ಅಗತ್ಯವೇ ಇಲ್ಲ. ಕೆಲ ಶಾಸಕರು ಸಂಪುಟ ಪುನರ್‌ರಚನೆ ವಿಚಾರವಾಗಿ…

Read More