Dcm DK Shivakumar meeting with high command leaders in delhi

DK Shivakumar: ದೆಹಲಿಯಲ್ಲಿ ನಾಯಕರ ಜೊತೆ ಡಿಕೆಶಿ ಸಭೆ, ಕಾಲವೇ ಉತ್ತರ ನೀಡಲಿದೆ ಎಂದ ಡಿಸಿಎಂ

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಕಾಲವೇ ಉತ್ತರ ನೀಡಲಿದೆ ನಂತರ ಮಾಧ್ಯಮಗಳಿಗೆ ಅಧಿಕಾರ ಹಂಚಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರನ್ನು ಈಗಾಗಲೇ ಭೇಟಿ ಮಾಡಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ. ಬೀದಿಯಲ್ಲಿ ನಿಂತು ರಾಜಕೀಯ ಮಾಡಲು ಸಿದ್ಧವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಶಾಸಕರಿಂದ ಸಭೆ  ಇನ್ನೊಂದೆಡೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಇಕ್ಬಾಲ್ ಹುಸೇನ್, ಉಪಮುಖ್ಯಮಂತ್ರಿ…

Read More
CM Siddaramaiah meeting with ministers and officers regarding budget

CM Siddaramaiah: ರಾಜ್ಯ ಬಜೆಟ್‌ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ  ಮುಂಗಡಪತ್ರ  ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ  ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.  ಅಧಿಕಾರಿಗಳೊಂದಿಗೆ ಸಭೆ ಇಂಧನ,  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ,  ಕಂದಾಯ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಇಲಾಖೆಯ ಅನುದಾನದ ಬೇಡಿಕೆ ,ಮುಂದಿನ ಆರ್ಥಿಕ ವರ್ಷದಲ್ಲಿ  ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ  ನೂತನ ಕಾರ್ಯಕ್ರಮಗಳ ಕುರಿತು ವಿವರ ಪಡೆದರು. ಯಾರೆಲ್ಲಾ ಸಭೆಯಲ್ಲಿ ಇದ್ದರು?  ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್. ಕೃಷ್ಣ…

Read More
Congress Saleem Ahmed about cabinet extension

Saleem Ahmed: ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆ? ಸಲೀಂ ಅಹಮ್ಮದ್ ಹೇಳಿದ್ದೇನು?

ಹುಬ್ಬಳ್ಳಿ: ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆಗೆ ಅವಕಾಶ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ (Saleem Ahmed) ತಿಳಿಸಿದ್ದಾರೆ. ಹೈಕಮಾಂಡ್‌ ನಿರ್ಧಾರ ಮಾಡಲಿದೆ ಹುಬ್ಬಳ್ಳಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಕುರಿತ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ. ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸುಮಾರು ಐವತ್ತರಷ್ಟು ಮಂತ್ರಿಗಳನ್ನು ಸಂಘಟನೆ ಕಾರ್ಯಕ್ಕೆ ನಿಯೋಜಿಸಬೇಕು ಎಂಬ ಮನವಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿದೆ. ಆ ಸ್ಥಾನಗಳನ್ನು ಹೊಸಬರಿಗೆ ನೀಡಬೇಕು ಎಂಬ ಅಭಿಪ್ರಾಯವೂ…

Read More
HD Kumaraswamy on reopening bhadravati iron factory

HD Kumaraswamy: ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರದಿಂದ ಹಣ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್‌ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್…

Read More
Mp Tejasvi Surya on metro ticket price hike

Tejasvi Surya: ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದ ತೇಜಸ್ವಿ ಸೂರ್ಯ

ಬೆಂಗಳೂರು: ಇದೇ ಫೆಬ್ರವರಿ 9 ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿಳಿಸಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಸೂರ್ಯ ಪೋಸ್ಟ್ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಈಗಷ್ಟೇ ಸುದೀರ್ಘವಾಗಿ ಫೋನ್ ಮೂಲಕ ಚರ್ಚಿಸಿ, ಸೋಮವಾರದಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಬೆಂಗಳೂರು ಮೆಟ್ರೋ ದರದ ಅನ್ಯಾಯದ ಹೆಚ್ಚಳದ ವಿರುದ್ಧ ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದೇನೆ….

Read More
HK Patil inaugurated lakkundi 5 temple and well

HK Patil: ಲಕ್ಕುಂಡಿಯಲ್ಲಿ ಪಂಚ ದೇವಾಲಯ ಅನಾವರಣ ಮಾಡಿದ ಎಚ್‌ಕೆ ಪಾಟೀಲ್

ಗದಗ: ಜಿಲ್ಲೆಯ ಐತಿಹಾಸಿಕ ತಾಣವಾಗಿರುವ ಲಕ್ಕುಂಡಿಯ ಪಂಚ ದೇವಾಲಯ ಮತ್ತು ಪಂಚ ಬಾವಿಗಳನ್ನು ಲಕ್ಕುಂಡಿಯಲ್ಲಿ ನಿನ್ನೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (HK Patil) ಅನಾವರಣಗೊಳಿಸಿದರು.  ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ ವಸ್ತು ಇಲಾಖೆ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ   ಶಾಸಕರಾದ ಸಿ.ಸಿ. ಪಾಟೀಲ್, ಎಸ್.ವಿ. ಸಂಕನೂರ,  ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಲಕ್ಕುಂಡಿ ಪ್ರಾಧಿಕಾರ ಸದಸ್ಯ ಸಿದ್ದಲಿಂಗೇಶ್ ಪಾಟೀಲ್ ಉಪಸ್ಥಿತರಿದ್ದರು.  ಗತ ವೈಭವ ಮರಳಿ ತರಲು ನಿರ್ಧಾರ…

Read More
pralhad joshi post on Karnataka government using ballot paper

Pralhad Joshi: ಮತಪತ್ರ ಬಳಕೆ ವಿರೋಧಿಸಿದ ಬಿಜೆಪಿ, ಪ್ರಲ್ಹಾದ್  ಜೋಷಿ ಹೇಳಿದ್ದೇನು?

ಬೆಂಗಳೂರು: ಚುನಾವಣೆಗಳಲ್ಲಿ ವಿದ್ಯುನ್ಮಾನ  ಮತಯಂತ್ರ- ಇವಿಎಂ ಬದಲು ಮತಪತ್ರಕ್ಕೆ ಮಣೆಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಧುನಿಕತೆ, ತಂತ್ರಜ್ಞಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್  ಜೋಷಿ (Pralhad Joshi) ಹೇಳಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಜೋಷಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಮತಪತ್ರ ಬಳಕೆಗೆ ನಿರ್ಧರಿಸಿರುವುದು ಪ್ರಗತಿಯ ವಿರುದ್ಧದ ನಿಲುವಾಗಿದೆ ಎಂದು ತಿಳಿಸಿದ್ದಾರೆ.  ಇಡೀ ದೇಶವೇ …

Read More