ready to answer all questions in sessions says CM Siddaramaiah

CM Siddaramaiah: ನಾಳೆಯಿಂದ ಚಳಿಗಾಲದ ಅಧಿವೇಶನ, ವಿರೋಧ ಪಕ್ಷ ಎದುರಿಸಲು ಸಿದ್ದ ಎಂದ ಸಿಎಂ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ. ಸೂಕ್ತ ಉತ್ತರ ನೀಡಲಾಗುತ್ತದೆ ಹಾಸನದಲ್ಲಿ ಇಂದು ಮಾತನಾಡಿದ ಅವರು,  ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಷಯಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ರಾಜ್ಯ ಸರ್ಕಾರ ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದ್ದು, ಇದನ್ನು…

Read More
dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More
bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More
chikkamagaluru datta jayanthi sankeerthana yatre

CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು. 3 ದಿನಗಳ ಕಾಲ ವಿಶೇಷ ಕಾರ್ಯಕ್ರಮ ಈ…

Read More
power sharing breakfast meeting at dk shivakumar house

POWER SHARING: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ  ಹುದ್ದೆ ವಿಚಾರಕ್ಕೆ (Power Sharing) ಸಂಬಂಧಿಸಿದಂತೆ  ಉಂಟಾಗಿರುವ  ಗೊಂದಲ ನಿವಾರಣೆ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ನಾಯಕರು ಸದಾಶಿವನಗರದಲ್ಲಿನ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ  ಸ್ವಾಗತಿಸಲಾಗಿದ್ದು, ಉಭಯ ನಾಯಕರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡುವ ಮೂಲಕ  ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ…

Read More
christmas special express train from bengaluru to bidar

CHRISTMAS: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್‌ಮಸ್‌ ಹಬ್ಬ ಬರುತ್ತದೆ. ಈ ಸಮಯದಲ್ಲಿ ರಜೆ ಇರುವುದರಿಂದ ಬಹಳಷ್ಟು ಜನರು ಊರುಗಳಿಗೆ ಹೋಉತ್ತಾರೆ. ಅದರಲ್ಲೂ ಹೊಸ ವರ್ಷ ಸಹ ಹತ್ತಿರ ಇರುತ್ತದೆ. ಇದರಿಂದ ಪ್ರವಾಸ ಹೋಗುವವರು ಜಾಸ್ತಿ ಇರುತ್ತಾರೆ. ಕ್ರಿಸ್‌ಮಸ್‌ (Christmas) ಸಮಯದಲ್ಲಿ ಜನರನ್ನ ನಿಭಾಯಿಸಲು ಸುಲಭವಾಗಲಿ ಎಂದು ವಿಶೇಷ ಎಕ್ಸ್‌ಪ್ರೆಸ್‌ ರೈಲು (Express Train) ಆರಂಭ ಮಾಡಲು ನೈಋತ್ಯ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರು  ಮತ್ತು ಬೀದರ್ ನಡುವೆ ಎಕ್ಸ್‌ಪ್ರೆಸ್‌ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ…

Read More