TOP NEWS
big news Major Raid at 36 Railway Stations Plastic Idlis Expired Milk and Spoiled Veggies Uncovered Across 112 Food Units

Big News: ಪ್ಲಾಸ್ಟಿಕ್ ಇಡ್ಲಿ, ಎಕ್ಸ್‌ಪೈರ್ಡ್ ಹಾಲು, ಬೂಷ್ಟು ಬಿದ್ದ ತರಕಾರಿ!: ರಾಜ್ಯದ 36 ರೈಲು ನಿಲ್ದಾಣಗಳ ಹೋಟೆಲ್‌ಗಳ ಮೇಲೆ ಬೃಹತ್ ರೇಡ್!

ಬೆಂಗಳೂರು: ಕರ್ನಾಟಕದಾದ್ಯಂತ ವಿವಿಧ ರೈಲ್ವೆ ನಿಲ್ದಾಣಗಳು, ಕ್ಯಾಂಟೀನ್‌ಗಳು ಹಾಗೂ ಪ್ರಮುಖ ರೈಲುಗಳಲ್ಲಿ ಪೂರೈಸಲಾಗುವ ಆಹಾರದ ನೈರ್ಮಲ್ಯ (Big News) ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಉದ್ದೇಶದಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಅಧಿಕಾರಿಗಳ ತಂಡವು ಆಗಸ್ಟ್ 20, 2026 ರಂದು ರಾಜ್ಯಾದ್ಯಂತ ಬೃಹತ್ ರೇಡ್ ನಡೆಸಿ ತಪಾಸಣೆ ನಡೆಸಿದೆ. 112ಕ್ಕೂ ಹೆಚ್ಚು ಆಹಾರ ಸಂಸ್ಥೆಗಳ ಮೇಲೆ ದಾಳಿ ಆಹಾರ ಪದಾರ್ಥಗಳ ಸಂರಕ್ಷಣೆ, ಲೇಬಲಿಂಗ್ ನಿಯಮಗಳು ಹಾಗೂ ಅಡುಗೆಮನೆಗಳ ನೈರ್ಮಲ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಈ ವಿಶೇಷ ತಪಾಸಣಾ ಅಭಿಯಾನವನ್ನು…

Read More
NCP Rift Is Parth Pawar interfering in the partys internal affairs

NCP: ಪಕ್ಷದ ಆಂತರಿಕ ವಿಚಾರಗಳಲ್ಲಿ ಪಾರ್ಥ್ ಪವಾರ್ ಹಸ್ತಕ್ಷೇಪ?

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಎನ್‌ಸಿಪಿ (NCP) ನಾಯಕ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ನಂತರ, ಅವರ ಪುತ್ರ ಪಾರ್ಥ್ ಪವಾರ್ ಪಕ್ಷದ ಆಂತರಿಕ ವಿಚಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ತಂತ್ರಗಾರಿಕೆಯ ಕೇಂದ್ರಬಿಂದು ಆರು ತಿಂಗಳ ಹಿಂದೆ ಅಜಿತ್ ಪವಾರ್ ಅವರ ನೆರಳಿನಲ್ಲೇ ಬೆಳೆದಿದ್ದ 36 ವರ್ಷದ ಪಾರ್ಥ್, ಈಗ ಪಕ್ಷದ ಸಂಘಟನಾತ್ಮಕ ನಿರ್ಧಾರಗಳು ಮತ್ತು ರಾಜಕೀಯ ತಂತ್ರಗಾರಿಕೆಯ ಕೇಂದ್ರಬಿಂದುವಾಗಿ ಹೊರಹೊಮ್ಮುತ್ತಿದ್ದಾರೆ. ತಂದೆಯ ಮರಣದ ನಂತರ ರಾಜ್ಯಸಭಾ ಸಂಸದರಾಗಿ ಆಯ್ಕೆಯಾದ ಅವರು,…

Read More
India vs Sri Lanka Tests Jadeja returns uncapped Saransh Jain earns maiden call up BCCI

BCCI: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾ ಪುನರಾಗಮನ, ಸಾರಂಶ್ ಜೈನ್‌ಗೆ ಚೊಚ್ಚಲ ಅವಕಾಶ

ಮುಂಬೈ: ಶ್ರೀಲಂಕಾ ವಿರುದ್ಧ ಶೀಘ್ರದಲ್ಲೇ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಭರ್ಜರಿ ಪುನರಾಗಮನ ಮಾಡಿದ್ದರೆ, ಅನ್‌ಕ್ಯಾಪ್ಡ್ ಆಟಗಾರ ಸಾರಂಶ್ ಜೈನ್ ಚೊಚ್ಚಲ ಬಾರಿಗೆ ಭಾರತೀಯ ಟೆಸ್ಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆಲ್‌ರೌಂಡರ್ ಸಾರಂಶ್ ಜೈನ್ ಅವರಿಗೆ ಅವಕಾಶ ಇತ್ತೀಚೆಗೆ ನಡೆದ ಐಪಿಎಲ್ ವೇಳೆ ಮೊಣಕೈ ಗಾಯಕ್ಕೆ ತಾರಗಾಗಿದ್ದ ರವೀಂದ್ರ ಜಡೇಜಾ, ಸಂಪೂರ್ಣ ಚೇತರಿಸಿಕೊಂಡು…

Read More
Crime Punjabi Woman Murdered in Canada Indian Origin Boyfriend Arrested

Crime: ಕೆನಡಾದಲ್ಲಿ ಪಂಜಾಬ್ ಮೂಲದ ಯುವತಿ ಹತ್ಯೆ: ಭಾರತೀಯ ಮೂಲದ ಪ್ರೇಮಿ ಬಂಧನ

ಕೆನಡಾ: ಇಲ್ಲಿನ ಎಡ್ಮಂಟನ್‌ನಲ್ಲಿ ಪಂಜಾಬ್ ಮೂಲದ 23 ವರ್ಷದ ಯುವತಿ ದಮನ್‌ಪ್ರೀತ್ ಕೌರ್ ಅವರನ್ನು ಆಕೆಯ ಮನೆಯಲ್ಲೇ ಕತ್ತು ಹಿರಚಿ ಕೊಲೆ ಮಾಡಿರುವ (Crime) ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾರತೀಯ ಮೂಲದ ಪ್ರೇಮಿ ರಿತಿಶ್ ಕುಮಾರ್ (22) ಎಂಬಾತನನ್ನು ಕೆನಡಾ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ದ್ವಿತೀಯ ಹಂತದ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಮೃತ ಯುವತಿ ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಸಮ್ರಾಲಾ ಮೂಲದವರಾಗಿದ್ದಾರೆ. ಏನಿದು ಪ್ರಕರಣ?ಜುಲೈ 9 ರಂದು ಸಂಜೆ ಎಡ್ಮಂಟನ್‌ನ ಸಿಲ್ವರ್‌ಬೆರ್ರಿ…

Read More
Pandemonium in Upper House Bill Introduced Amid Ruckus Rajya Sabha Adjourned Till Monday

Rajya Sabha: ರಾಜ್ಯಸಭೆಯಲ್ಲಿ ನೀಟ್ ಅಸ್ತ್ರ, ಬಿರುಗಾಳಿ ಎಬ್ಬಿಸಿದ ವಿಪಕ್ಷಗಳು: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಖರ್ಗೆ ಬಿಗಿಪಟ್ಟು

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ‘ರಾಷ್ಟ್ರಗೌರವಕ್ಕೆ ಅಪಮಾನ ತಡೆ ತಿದ್ದುಪಡಿ ಮಸೂದೆ-2026’ ಮಂಡನೆಯನ್ನು ವಿರೋಧಿಸಿ ವಿರೋಧ ಪಕ್ಷಗಳು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದರಿಂದ, ಸಂಸತ್ತಿನ ಮುಂಗಾರು ಅಧಿವೇಶನದ ಶುಕ್ರವಾರದ ರಾಜ್ಯಸಭಾ (Rajya Sabha) ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ. ಸೋಮವಾರ ಆರಂಭವಾದ ಮುಂಗಾರು ಅಧಿವೇಶನದ ಮೊದಲ ದಿನದಿಂದಲೂ ವಿರೋಧ ಪಕ್ಷಗಳ ಸರಣಿ ಆಕ್ರೋಶ ಮತ್ತು ಗದ್ದಲದಿಂದಾಗಿ ಮೇಲ್ಮನೆಯಲ್ಲಿ ಯಾವುದೇ ಮಹತ್ವದ ಕಲಾಪಗಳು ನಡೆಯದಂತಾಗಿದೆ. ಎರಡು ಬಾರಿ ಮುಂದೂಡಲ್ಪಟ್ಟ ಕಲಾಪ ಶುಕ್ರವಾರ ಬೆಳಗ್ಗೆಯಿಂದಲೇ ಎರಡು…

Read More
Mohanlal Captures Electric Atmosphere at MetLife Stadium as Spain Clinches FIFA 2026 Title Over Argentina

Mohanlal: ಫಿಫಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಿದ ಸೂಪರ್‌ಸ್ಟಾರ್ ಮೋಹನ್‌ಲಾಲ್; ಕ್ರೀಡಾಂಗಣದ ರೋಚಕ ವಿಡಿಯೋ ವೈರಲ್!

ನ್ಯೂಯಾರ್ಕ್: ಮಲೆಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್‌ಲಾಲ್ (Mohanlal) ಅವರು ನ್ಯೂಯಾರ್ಕ್‌ನ ನ್ಯೂಜೆರ್ಸಿ ಕ್ರೀಡಾಂಗಣದಲ್ಲಿ ನಡೆದ 2026ರ ಫಿಫಾ ವಿಶ್ವಕಪ್ ಫುಟ್‌ಬಾಲ್ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಕ್ರೀಡಾಂಗಣದ ಸುತ್ತಲೂ ಇದ್ದ ಹಬ್ಬದಂತಹ ವಾತಾವರಣವನ್ನು ವಿಡಿಯೋ ಮಾಡುವ ಮೂಲಕ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಇತಿಹಾಸ ಪ್ರಸಿದ್ಧ ಸ್ಪೇನ್ ಮತ್ತು ಅರ್ಜೆಂಟೀನಾ ನಡುವಿನ ಮಹಾ ಸಮರವನ್ನು ವೀಕ್ಷಿಸಲು ವಿಶ್ವದಾದ್ಯಂತದ ಫುಟ್‌ಬಾಲ್ ಪ್ರೇಮಿಗಳು ಕ್ರೀಡಾಂಗಣದತ್ತ ಹರಿದು ಬರುತ್ತಿರುವುದನ್ನು ಈ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ….

Read More
Aamir Khan Debunks Decades Old Myth 3 Idiots Rancho Character Not Based on Sonam Wangchuk

Aamir Khan: ‘ಫುನ್ಸುಖ್ ವಾಂಗ್ಡು’ ಸೋನಂ ಜೀವನಾಧಾರಿತ ಪಾತ್ರವಲ್ಲ: ದೊಡ್ಡ ಗೊಂದಲಕ್ಕೆ ತೆರೆ ಎಳೆದ ಆಮೀರ್!

ನವದೆಹಲಿ: ಬಾಲಿವುಡ್‌ನ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ಚಿತ್ರ ‘ತ್ರಿ ಇಡಿಯಟ್ಸ್’ (3 Idiots) ಸಿನಿಮಾದಲ್ಲಿ ಆಮೀರ್ ಖಾನ್ (Aamir Khan) ನಟಿಸಿದ್ದ ಐಕಾನಿಕ್ ಪಾತ್ರ ‘ಫುನ್ಸುಖ್ ವಾಂಗ್ಡು’ (ರಾಂಚೋ), ಲಡಾಖ್‌ನ ಖ್ಯಾತ ಶಿಕ್ಷಣ ಸುಧಾರಕ ಸೋನಂ ವಾಂಗ್ಚುಕ್ ಅವರ ಜೀವನದಿಂದ ಪ್ರೇರಿತವಾಗಿದೆ ಎಂಬ ದಶಕಗಳ ಕಾಲದ ನಂಬಿಕೆಗೆ ಸ್ವತಃ ಆಮೀರ್ ಖಾನ್ ತೆರೆ ಎಳೆದಿದ್ದಾರೆ. ಸೋನಂ ವಾಂಗ್ಚುಕ್ ಅವರ ಜೀವನಕ್ಕೂ ಹಾಗೂ ಆ ಪಾತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲಂಡನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ನಡೆದ…

Read More