Weekly Numerology december 8 to 14th 2025

Weekly Numerology: ಈ ವಾರದ ಸಂಖ್ಯೆಗಳ ಭವಿಷ್ಯ ಹೀಗಿದೆ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
DK Shivakumar about meeting with rahul

DK Shivakumar: ಪಕ್ಷದ ವಿಚಾರ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು :  ನಮ್ಮ ಪಕ್ಷದ ನಾಯಕರ ಜೊತೆ ನಡೆದ ಮಾತುಕತೆಯನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಹೇಳಿದ್ದಾರೆ. ಕುತೂಹಲ ಮೂಡಿಸಿದ ರಾಹುಲ್‌ ಗಾಂಧಿ ಭೇಟಿ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಬಯಲಿಗೆ ಬರುತ್ತಿದೆ. ಅದರಲ್ಲೂ ಸಿಎಂ ಬದಲಾವಣೆ ವಿಚಾರವಾಗಿ ಕುತೂಹಲ ಹೆಚ್ಚಾಗುತ್ತಿದೆ. ಹೀಗಿರುವಾಗ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ….

Read More
PUC exam paper leak strict rules are taken from education department

PUC Exam: ಪಿಯುಸಿ ಪ್ರಶ್ನೆಪತ್ರಿಕೆ ಲೀಕ್‌ ಪ್ರಕರಣ, ಕಠಿಣ ನಿಯಮ ಜಾರಿ ಮಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ಪದವಿ ಪೂರ್ವ ಪಿಯು ಪರೀಕ್ಷೆ (PUC Exam) ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಈ ನಿಟ್ಟಿನಲ್ಲಿ ಅನೇಕ ನಿಯಮಗಳನ್ನ ಜಾರಿ ಮಾಡಿದೆ. ಮಹತ್ವದ ನಿರ್ಧಾರ ಮಾಡಿದ ಇಲಾಖೆ ಪರೀಕ್ಷೆ ಸಮಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಚಿಸಿದ್ದು, ಈ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವ ಹಿನ್ನಲೆಯಲ್ಲಿ  ಸ್ಮಾರ್ಟ್ ಪೋನ್ ಬಳಕೆಗೆ…

Read More
dream catcher astrological benefits

Dream Catcher: ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಹಾಕ್ಬೇಕಾ? ಈ ರೂಲ್ಸ್‌ ಮರಿಬೇಡಿ

ನಾವು ಮನೆಯಲ್ಲಿ ಅನೇಕ ವಸ್ತುಗಳನ್ನ ಅಲಂಕಾರಕ್ಕಾಗಿ ಬಳಕೆ ಮಾಡುತ್ತೇವೆ. ಆ ವಸ್ತುಗಳು ಸಹ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ವಾಸ್ತುಶಾಸ್ತ್ರದ ಪ್ರಕಾರ ನಾವು ಯಾವುದೇ ವಸ್ತುಗಳನ್ನ ಮನೆಯಲ್ಲಿ ಇಟ್ಟುಕೊಂಡರೂ ಸಹ ಅವುಗಳಿಂದ ಯಾವ ರೀತಿ ಲಾಭ ಆಗುತ್ತದೆ ಹಾಗೂ ಸಮಸ್ಯೆಗಳಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು. ಹಾಗೆಯೇ, ಅನೇಕರ ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಇರುತ್ತದೆ. ಇದನ್ನ ಇಷ್ಟಬಂದ ಜಾಗದಲ್ಲಿ ನೇತು ಹಾಕಿರುತ್ತಾರೆ. ಆದರೆ ಜ್ಯೋತಿಷ್ಯದ ಪ್ರಕಾರ ಈ ಡ್ರೀಮ್‌ ಕ್ಯಾಚರ್‌ (Dream Catcher) ಹಾಕಲು ಕೆಲ ನಿಯಮಗಳಿದೆ. ಅದೇ…

Read More
bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More
Suvarna Arogya Suraksha Trust Recruitment 2026

Recruitment 2026: ಬರೋಬ್ಬರಿ 29 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸರ್ಕಾರಿ ಕೆಲಸಕ್ಕೆ ಇಲ್ಲಿದೆ ಅವಕಾಶ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ತನ್ನ ಅಡಿಯಲ್ಲಿ ಖಾಲಿ ಇರುವ 29 ಹಿರಿಯ ಕಾರ್ಯನಿರ್ವಾಹಕ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ( Recruitment 2026) ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಬಹುದಾಗಿದ್ದು, ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಹುದ್ದೆಗಳ ಸಂಖ್ಯೆ: 29ಉದ್ಯೋಗ ಸ್ಥಳ: ಬೆಂಗಳೂರು  ಹುದ್ದೆಯ ಹೆಸರು: ಹಿರಿಯ ಕಾರ್ಯನಿರ್ವಾಹಕ ವೈದ್ಯಸಂಬಳ: ರೂ. 45,000 – 1,50,000/- ಪ್ರತಿ ತಿಂಗಳು ಪೋಸ್ಟ್ ಹೆಸರು ವಿದ್ಯಾರ್ಹತೆ ಪೋಸ್ಟ್‌ಗಳ ಸಂಖ್ಯೆ ವೇತನ ವೇತನ…

Read More
Upendra Dwivedi in army day function

Upendra Dwivedi: ಆಪರೇಷನ್ ಸಿಂಧೂರ್ ಮುಂದುವರೆದಿದೆ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಭಾರತೀಯ ಸೇನಾ ದಿನದ ಕಾರ್ಯಕ್ರಮದಲ್ಲಿ  ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಪಾಲ್ಗೊಂಡು, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮುಂದುವರೆದಿದೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಮುಂದುವರಿದಿದ್ದು, ಭವಿಷ್ಯದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ದುಸ್ಸಾಹಸಗಳಿಗೆ ದೃಢವಾಗಿ ಪ್ರತಿಕ್ರಿಯೆ ನೀಡಲಾಗುವುದು. ಆಪರೇಷನ್ ಸಿಂಧೂರ್ ಮೂರೂ ಸೇನಾಪಡೆಗಳ ಸಮನ್ವಯ, ಸ್ಪಷ್ಟವಾದ ರಾಜಕೀಯ ನಿರ್ದೇಶನ ಮತ್ತು ಸೇನೆಗೆ ದೊರೆತ ಸಂಪೂರ್ಣ ಸ್ವಾತಂತ್ರ್ಯಕ್ಕೆ…

Read More