TOP NEWS
Narendra Modi central cabinet approves historical decision

Narendra Modi: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರು ಮತ್ತು ಇಂಧನ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ಯೋಜನೆಗಳಿಗೆ ಅಸ್ತು ಎಂದಿದೆ. ಕೃಷಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಏರಿಸುವ ಮೂಲಕ ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದೆ. ರೈತರಿಗೆ ಬೆಂಬಲ ಬೆಲೆಯ ಬಲ ಸರ್ಕಾರವು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ…

Read More
davanagere vachanananda Swamiji gets big relief in pocso case

Davanagere: ಪೋಕ್ಸೋ ಪ್ರಕರಣ, ವಚನಾನಂದ ಸ್ವಾಮೀಜಿಗೆ ಬಿಗ್‌ ರಿಲೀಫ್

ಹರಿಹರದ ವೀರಶೈವ (Davanagere) ಲಿಂಗಾಯತ ಪಂಚಮಸಾಲಿ ಪೀಠದ ಮಾಜಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಿದೆ. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ದುರ್ಬಳಕೆಯ ಆರೋಪದ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಅವರಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಿದ ನ್ಯಾಯಾಲಯ ತಮ್ಮ ವಿರುದ್ಧದ ಗಂಭೀರ ಆರೋಪಗಳಿಂದಾಗಿ ಬಂಧನಕ್ಕೊಳಗಾಗುವ ಆತಂಕದಲ್ಲಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಭಾರತೀಯ ನಾಗರಿಕ…

Read More
Karnataka honoured for top performance in DigiLocker integration

Digi Locker: ಡಿಜಿಲಾಕರ್ ಯಶಸ್ವಿ ಅನುಷ್ಠಾನ, ಕರ್ನಾಟಕ್ಕೆ ಕೇಂದ್ರ ಗೌರವ

ನವದೆಹಲಿ: ಡಿಜಿಟಲ್ ಆಡಳಿತಕ್ಕೆ ವೇಗ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಡಿಜಿಲಾಕರ್’ (Digi Locker) ವ್ಯವಸ್ಥೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರವು ವಿಶೇಷ ಗೌರವ ನೀಡಿದೆ. ನವದೆಹಲಿಯಲ್ಲಿ ಮೇ 11ರಂದು ನಡೆದ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ಈ ಸಾಧಕ ರಾಜ್ಯಗಳನ್ನು ಸನ್ಮಾನಿಸಲಾಯಿತು. ಡಿಜಿಟಲ್ ಇಂಡಿಯಾ ಅಭಿಯಾನದಡಿ ಜನಸಾಮಾನ್ಯರ ಕೆಲಸಗಳನ್ನು ಸುಲಭಗೊಳಿಸಲು ಶ್ರಮಿಸಿದ ಕರ್ನಾಟಕ, ಗುಜರಾತ್, ಕೇರಳ, ನಾಗಾಲ್ಯಾಂಡ್ ಮತ್ತು ರಾಜಸ್ಥಾನ ರಾಜ್ಯಗಳ ಅಧಿಕಾರಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ…

Read More
Shocking news air india to cut off most of international flights from june

Air India: ಮಹತ್ವದ ಘೋಷಣೆ ಮಾಡಿದ ಏರ್‌ ಇಂಡಿಯಾ, ಪ್ರಯಾಣಿಕರಿಗೆ ಶಾಕ್

ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ದರ ಏರಿಕೆಯಾಗುತ್ತಿರುವುದು ಮತ್ತು ಕೆಲವು ದೇಶಗಳ ವಾಯುಪ್ರದೇಶಗಳ ಬಳಕೆಯ ಮೇಲೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ, ಏರ್ ಇಂಡಿಯಾ (Air India) ಸಂಸ್ಥೆಯು ತನ್ನ ವಿದೇಶಿ ವಿಮಾನ ಹಾರಾಟದ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮುಂಬರುವ ಜೂನ್‌ನಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಖ್ಯೆಯನ್ನು ತಗ್ಗಿಸಲು ಕಂಪನಿ ನಿರ್ಧರಿಸಿದೆ. ವೆಚ್ಚ ನಿರ್ವಹಣೆಯ ಸವಾಲು ವಿಮಾನ ಇಂಧನದ ಬೆಲೆ ಹೆಚ್ಚಳ ಒಂದೆಡೆಯಾದರೆ, ವಾಯುಪ್ರದೇಶದ ನಿರ್ಬಂಧದಿಂದಾಗಿ ವಿಮಾನಗಳು ಅನಿವಾರ್ಯವಾಗಿ ದೀರ್ಘ ಮಾರ್ಗದಲ್ಲಿ ಸಂಚರಿಸಬೇಕಿದೆ. ಇದರಿಂದಾಗಿ ವಿಮಾನಯಾನ…

Read More
NEET UG paper leak BK Hariprasad taunts central government

NEET UG: ನೀಟ್‌ ಪ್ರಶ್ನೆ ಪತ್ರಿಕೆ‌ ಸೋರಿಕೆ, ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣ ಎಂದ ಬಿಕೆ ಹರಿಪ್ರಸಾದ್

ನವದೆಹಲಿ: ನೀಟ್ (NEET UG) ಪರೀಕ್ಷೆಯ ಅಕ್ರಮದ ಕುರಿತು ದೆಹಲಿಯಲ್ಲಿ ವಾಗ್ದಾಳಿ ನಡೆಸಿರುವ ವಿಧಾನ ಪರಿಷತ್ (BK Hariprasad) ಸದಸ್ಯ ಬಿ.ಕೆ. ಹರಿಪ್ರಸಾದ್, 2026ರ ಈ ಪ್ರಶ್ನೆ ಪತ್ರಿಕೆ ಸೋರಿಕೆಯು ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾಗಿದೆ ಎಂದು ಬಣ್ಣಿಸಿದ್ದಾರೆ. ಈ ಹಗರಣದಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವು ಕತ್ತಲಿಗೆ ತಳ್ಳಲ್ಪಟ್ಟಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮೋದಿ ಸರ್ಕಾರದ ವೈಫಲ್ಯದ ಬಗ್ಗೆ ಟೀಕೆ ಕಳೆದ ಹತ್ತು ವರ್ಷಗಳಲ್ಲಿ ಸುಮಾರು 40ಕ್ಕೂ ಅಧಿಕ ಬಾರಿ ಪ್ರಶ್ನೆ ಪತ್ರಿಕೆಗಳು…

Read More
r ashok cuts his Escort vehicle numbers

R Ashok: ಪ್ರಧಾನಿ ಮಾತಿಗೆ ಅಶೋಕ್‌ ಸಾಥ್‌, ಬೆಂಗಾವಲು ಪಡೆ ಕಡಿಮೆ ಮಾಡಿದ ನಾಯಕ

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ನಾಯಕರು, ಇಂಧನ ಉಳಿತಾಯದತ್ತ ಹೆಜ್ಜೆ ಇಟ್ಟಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ತಮ್ಮ ಅಧಿಕೃತ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ವಾಹನಗಳ ಬಳಕೆ ಕಡಿತ,…

Read More
kerala congress poster against priyanka and rahul gandhi in Wayanad

Kerala: ರಾಹುಲ್-ಪ್ರಿಯಾಂಕಾ ವಿರುದ್ಧ ತಿರುಗಿ ಬಿದ್ದ ವಯನಾಡು ಜನ

ಕೇರಳ: ಚುನಾವಣಾ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲ ಮುಂದುವರಿದಿದ್ದು, ಈ ನಡುವೆ ವಯನಾಡ್‌ನಲ್ಲಿ (Kerala) ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಆಕ್ರೋಶದ ಪೋಸ್ಟರ್‌ಗಳು ಪ್ರತ್ಯಕ್ಷವಾಗಿವೆ. ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಈ ಪೋಸ್ಟರ್‌ಗಳ ಮೂಲಕ ಹೈಕಮಾಂಡ್‌ಗೆ ಎಚ್ಚರಿಕೆ ನೀಡಲಾಗಿದೆ. ವಯನಾಡ್‌ನ ಜಿಲ್ಲಾ ಕಾಂಗ್ರೆಸ್ ಕಚೇರಿ ಮತ್ತು ಮುಕ್ಕಂನಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಸಂಸದರ ಕಚೇರಿಯ ಮುಂದೆ…

Read More