Malai Kuttu Bhalla recipe of the day

Malai Kuttu Bhalla: ಮಲೈ ಕುಟ್ಟು ಭಲ್ಲಾ ಟ್ರೈ ಮಾಡಿದ್ದೀರಾ? ಮಿಸ್‌ ಮಾಡದೇ ಟ್ರೈ ಮಾಡಿ

ಸಂಜೆ ಸ್ನ್ಯಾಕ್ಸ್‌ ವಿಚಾರಕ್ಕೆ ಬಂದಾಗ ಎಲ್ಲರಿಗೂ ತಲೆ ಬಿಸಿ ಆಗೋದು ಫಿಕ್ಸ್.‌ ಅದರಲ್ಲೂ ಮನೆಯಲ್ಲಿ ಮಕ್ಕಳು ಇದ್ದರೆ ಅವರಿಗೆ ದಿನಕ್ಕೊಂದು ವೆರೈಟಿ ಬೇಕು. ಮಾಡಿದ್ದನ್ನ ಮತ್ತೊಮ್ಮೆ ಮಾಡಿದರೆ ದೂರು ಓಡಿ ಹೋಗುತ್ತಾರೆ. ಹಾಗಾಗಿ ಏನಾದರೂ ಹೊಸ ಹೊಸ ಐಟಮ್‌ ಮಾಡಬೇಕು ಅಂದ್ರೆ ಆರೋಗ್ಯಕರವಾಗಿರುವುದು ಬಹಳ ಮುಖ್ಯ. ಈಗ ಮನೆಯಲ್ಲಿ ಬಹಳ ಸುಲಭವಾಗಿ ಮಲೈ ಕುಟ್ಟು ಭಲ್ಲಾ (Malai Kuttu Bhalla) ಮಾಡುವುದು ಹೇಗೆ? ಅದನ್ನ ಮಾಡೋಕೆ ಏನೆಲ್ಲ ಬೇಕು? ಇಲ್ಲಿದೆ ನೋಡಿ ಮಲೈ ಕುಟ್ಟು ಭಲ್ಲಾ ಮಾಡಲು…

Read More
Rahu Transits bad time starts to these zodiac sign

Rahu Transits: ರಾಹು ಸಂಚಾರದಿಂದ ಈ ರಾಶಿಯವರ ಕೆಟ್ಟ ಕಾಲ ಶುರು

ಜ್ಯೋತಿಷ್ಯ (Astrology) ಶಾಸ್ತ್ರದಲ್ಲಿ ಪ್ರತಿಯೊಂದು ಗ್ರಹಗಳು ತಮ್ಮದೇ ಆದ ವಿಶೇಷತೆ ಹಾಗೂ ಪ್ರಾಮುಖ್ಯತೆಯನ್ನ ಹೊಂದಿದೆ. ಒಂದೊಂದು ಗ್ರಹಗಳು ಜನರ ಮೇಲೆ ಒಂದೊಂದು ರೀತಿಯಲ್ಲಿ ಪರಿಣಾಮ ಬೀರುತ್ತದೆ. ಅದರಲ್ಲೂ ರಾಹು ಗ್ರಹದ ಪ್ರಭಾವ ಬಹಳ ವಿಭಿನ್ನವಾಗಿರುತ್ತದೆ. ಇದನ್ನ ಮಾಯಾವಿ ಗ್ರಹ ಎಂದು ಪರಿಗಣಿಸಲಾಗುತ್ತದೆ. ಇದು ಯಾವ ರಾಶಿಯಲ್ಲಿ ಸಂಚಾರ ಮಾಡುತ್ತದೆಯೋ ಅವರ ಜೀವನದಲ್ಲಿ ನಂಬಲಾರದ ಬದಲಾವಣೆಗಳು ಆಗುತ್ತದೆ. ಅನೇಕ ಬಾರಿ ಈ ರಾಹುವಿನ (Rahu Transits) ಕಾರಣದಿಂದ ಜೀವನದಲ್ಲಿ ನೆಮ್ಮದಿ ಎನ್ನುವುದೇ ಇರುವುದಿಲ್ಲ. ಕಷ್ಟಗಳು ಸಾಲಾಗಿ ಬರುತ್ತದೆ. ಹಾಗಾದ್ರೆ…

Read More
Daily Numerology february 5 2026

Daily Numerology: ನಿರೀಕ್ಷಿತ ಲಾಭ ನಿಮ್ಮದಾಗುತ್ತೆ, ಮಾತಿಗೆ ಬೆಲೆ ಹೆಚ್ಚಾಗಲಿದೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಇಲ್ಲಿದೆ ಇಂದಿನ ಭವಿಷ್ಯ ಸಂಖ್ಯೆ 1: ಹಣಕಾಸಿನ ವ್ಯವಹಾರದಲ್ಲಿ ದೊಡ್ಡ ಮಟ್ಟದ ಲಾಭವಾಗುವ ಸಾಧ್ಯತೆ ಇದೆ. ಮದುವೆಯ ಪ್ರಯತ್ನಗಳು ಫಲ ನೀಡುತ್ತವೆ. ನಿರುದ್ಯೋಗಿಗಳು ಖಂಡಿತವಾಗಿಯೂ ಒಳ್ಳೆಯ ಕೆಲಸ ಸಿಗಲಿದೆ. ಕೆಲಸದ…

Read More
Daily Horoscope march 1 2026

Daily Horoscope: ಅನಗತ್ಯವಾಗಿ ಸಮಸ್ಯೆಗೆ ಸಿಲುಕಬೇಡಿ, ಮಾತಿನ ಮೇಲೆ ನಿಗಾ ಇರಲಿ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ನಿಮ್ಮ ವೃತ್ತಿಜೀವನ ಗಮನಾರ್ಹವಾಗಿ ಹೆಚ್ಚಾಗುತ್ತದೆ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ನಿಮ್ಮ ಆದಾಯ ಹೆಚ್ಚಾಗುತ್ತದೆ. ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ದೇವಾಲಯಗಳಿಗೆ ಭೇಟಿ ನೀಡುತ್ತೀರಿ….

Read More
home remedies for headache in winter

Home Remedies: ವಿಪರೀತ ತಲೆನೋವು ಅಂತ ಮಾತ್ರೆ ತಗೋಬೇಡಿ, ಈ ಪರಿಹಾರ ಮಾಡಿ ಸಾಕು

ಸಾಮಾನ್ಯವಾಗಿ,  ತಲೆನೋವು ಕಾಣಿಸಿಕೊಂಡಾಗ ಅನೇಕ ಬಾರಿ ಅದನ್ನ ನೆಗ್ಲೆಕ್ಟ್‌ ಮಾಡಲಾಗುತ್ತದೆ. ಆದರೆ ಅದು ಜಾಸ್ತಿ ಆದಾಗ ಅದಕ್ಕೆ ಮಾತ್ರೆಗಳನ್ನ ತೆಗೆದುಕೊಳ್ಳಲಾಗುತ್ತದೆ. ಅದರ ಬದಲು ತಲೆನೋವಿಗೆ ಕಾರಣವಾಗುವ ಕೆಲವೊಂದು ಅಂಶಗಳನ್ನ ಗಮನಿಸಿ, ಅದರಲ್ಲಿ ಬದಲಾವಣೆ ಮಾಡಿಕೊಂಡರೆ ಯಾವುದೇ ಮಾತ್ರೆಗಳನ್ನ ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಈ ಔಷಧಿಗಳು ತಕ್ಷಣದ ಪರಿಹಾರವನ್ನು ನೀಡಬಹುದಾದರೂ, ಅವು ಹೆಚ್ಚಾಗಿ ಅಡ್ಡಪರಿಣಾಮಗಳಿಂದ ಇನ್ನೊಂದು ಸಮಸ್ಯೆಯನ್ನ ತರುತ್ತದೆ. ಹಾಗಾಗಿ ಸರಳವಾಗಿ ಮನೆಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಹಾಗಾದ್ರೆ ಮನೆಯಲ್ಲಿ ತಲೆನೋವಿಗೆ (Home Remedies) ಯಾವುದೇ ಅಡ್ಡ ಪರಿಣಾಮ ಇಲ್ಲದೇ…

Read More
Crime big twist in Vasanth naik case uttar kannada

Crime: ವಸಂತ್‌ ನಾಯ್ಕ್‌ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್‌, ಟಾರ್ಗೆಟ್‌ ಗಂಡ ಅಲ್ವಾ?

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ್‌ ಕೊಲೆ (Crime) ಪ್ರಕರಣದಲ್ಲಿ ಸದ್ಯ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಹಾಗೂ ಸುಚಿತ್ರಾ ಎನ್ನುವ ಮಹಿಳೆ ಬಂಧನ ಮಾಡಲಾಗಿದೆ. ಈ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಿದೆ. ಟಾರ್ಗೆಟ್‌ ಗಂಡ ಅಲ್ಲ ಮಗಳು ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್‌ ಭಟ್‌ ನಡುವೆ ಅನೈತಿಕ ಸಂಬಂಧ ಇರುವುದು ಸದ್ಯ ಎಲ್ಲರ ಮುಂದೆ ಬಯಲಾಗಿದೆ. ಈ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ ಆಗಿದ್ದ ಎನ್ನುವ ಕಾರಣಕ್ಕೆ ಗಂಡನನ್ನ ಕೊಲೆ ಮಾಡಲು…

Read More
Pakistan Email Drama T20 World Cup Match

T20 World Cup: ಪಾಕ್‌ನಿಂದ ಮತ್ತೊಂದು ನಾಟಕ, ಐಸಿಸಿಗೆ ಇಮೇಲ್‌ ಮಾಡದೇ ಆಟ

ನವದೆಹಲಿ: ಪಾಕಿಸ್ತಾನ ಮತ್ತು ಅದರ ಟಿ20 ವಿಶ್ವಕಪ್ (T20 World Cup) ನಾಟಕ ಕೊನೆಯಾಗುತ್ತಿಲ್ಲ. ಭಾನುವಾರ, ಪಾಕಿಸ್ತಾನ ಸರ್ಕಾರ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ 2026 ರ ಟಿ20 ವಿಶ್ವಕಪ್‌ನಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿತ್ತು, ಆದರೆ ನಂತರ ಮತ್ತೆ ನಾಟಕ ಆರಂಭ ಮಾಡಿದೆ. ಭಾರತದ ಜೊತೆ ಆಡಲ್ಲ ಎಂದ ಪಾಕ್‌ ಫೆಬ್ರವರಿ 15 ರಂದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ಈಗ, ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬಗ್ಗೆ ಪಾಕಿಸ್ತಾನ…

Read More