special yoga on Vasanta Panchami lucky to these zodiac sign

Vasanta Panchami: ನಾಳೆ ರೂಪುಗೊಳ್ಳಲಿದೆ 5 ಅಪರೂಪದ ಯೋಗ, ಈ ರಾಶಿಯವರ ಕಷ್ಟಗಳಿಗೆ ಫುಲ್‌ಸ್ಟಾಪ್

ಜನವರಿ 23ರಂದು ಅಂದರೆ ನಾಳೆ ವಸಂತ ಪಂಚಮಿಯನ್ನ ಆಚರಣೆ ಮಾಡಲಾಗುತ್ತದೆ. ಈ ದಿನವನ್ನ ಬಹಳ ವಿಶೇಷ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಈ ದಿನ ಅಪರೂಪದಐದುರಾಜಯೋಗಗಳು ಸೃಷ್ಟಿ ಅಗುತ್ತದೆ. ಹಾಗಾದ್ರೆ ವಸಂತ ಪಂಚಮಿಯ (Vasanta Panchami) ದಿನದಂದು ಸೃಷ್ಟಿ ಆಗುವ 5 ಅಪರೂಪದ ರಾಜಯೋಗಗಳು ಯಾವುವು ಹಾಗೂ ಅದರಿಂದ ಯಾವೆಲ್ಲಾ ರಾಶಿಯವರಿಗೆ ಲಾಭವಾಗುತ್ತದೆ ಎಂಬುದು ಇಲ್ಲಿದೆ. ಯಾವೆಲ್ಲಾ ಯೋಗಗಳು ಸೃಷ್ಟಿ ಆಗುತ್ತದೆ? ಈ ವಸಂತ ಪಂಚಮಿಯ ಸಮಯದಲ್ಲಿಮಕರ ರಾಶಿಯಲ್ಲಿ ಬುಧ, ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳ ಸಂಯೋಗವಾಗುತ್ತದೆ. ಇದರಿಂದ…

Read More
Pakistan video about handshake sparks controversy

Pakistan: ಹ್ಯಾಂಡ್‌ಶೇಕ್ ಬಗ್ಗೆ ಅಪಹಾಸ್ಯ ಮಾಡಿದ ಪಾಕಿಸ್ತಾನ, ಪ್ರೋಮೋದಲ್ಲಿ ಭಾರತಕ್ಕೆ ಟಾಂಗ್

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮುಂಬರುವ T20I ಸರಣಿಗಾಗಿ ಪಾಕಿಸ್ತಾನ (Pakistan) ಹೊಸ ಜಾಹೀರಾತನ್ನ ಹರಿಬಿಟ್ಟಿದ್ದು, ಇದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಭಾರತವನ್ನ ಗುರಿಯಾಗಿಸಿಕೊಂಡು ಜಾಹೀರಾತು ಪಾಕಿಸ್ತಾನ ಸದ್ಯ ಹರಿಬಿಟ್ಟಿರುವ ಜಾಹೀರಾತಿನಲ್ಲಿ ಭಾರತವನ್ನ ಗುರಿಯಾಗಿಸಿಕೊಂಡಿದ್ದು, ‘ಹ್ಯಾಂಡ್‌ಶೇಕ್’ ವಿವಾದವನ್ನು ಟೀಕೆ ಮಾಡಿದೆ.  ಹೌದು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯ ಕ್ರಿಕೆಟಿಗರು ವಿವಿಧ ಜಾಗತಿಕ ಸ್ಪರ್ಧೆಗಳಲ್ಲಿ ತಮ್ಮ ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಇದೆಲ್ಲವೂ 2025 ರ ಏಷ್ಯಾ ಕಪ್ ಸಮಯದಲ್ಲಿ ಪ್ರಾರಂಭವಾಗಿತ್ತು. ಈ ಸಮಯದಲ್ಲಿ ಪಾಕಿಸ್ತಾನ…

Read More
MP Rajashekar Hitnal called koppala horror as small incident

Rajashekar Hitnal: ಅತ್ಯಾ*ಚಾರ-ಕೊ*ಲೆಯನ್ನ ಸಣ್ಣ ಪ್ರಕರಣ ಎಂದ ಸಂಸದ ರಾಜಶೇಖರ್ ಹಿಟ್ನಾಳ್‌

ಕೊಪ್ಪಳ: ಜಿಲ್ಲೆಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣವನ್ನು ಸಣ್ಣ ಘಟನೆ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್‌ (Rajashekar Hitnal) ಅವರು ಕರೆದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಅಕ್ರೋಶಕ್ಕೆ ಕಾರಣವಾದ ಸಂಸದರ ಹೇಳಿಕೆ ಕಳೆದ ವರ್ಷ ಗಂಗಾವತಿ ತಾಲೂಕಿನ ಸಾಣಾಪೂರ ಸಮೀಪದಲ್ಲಿ ನಡೆದಿದ್ದ ವಿದೇಶಿ ಮಹಿಳೆ ಅತ್ಯಾ*ಚಾರ ಹಾಗೂ ಕೊಲೆ ಪ್ರಕರಣವನ್ನ ಸಂಸದರೊಬ್ಬರು ಈ ರೀತಿ ಲಘುವಾಗಿ ಮಾತನಾಡಿದ್ದು ಜನರ ಅಕ್ರೋಶಕ್ಕೆ ಕಾರಣವಾಗಿದ್ದು, ಈ ರೀತಿ ಮಾತನಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ…

Read More
8 Naxals killed in Chaibasa Jharkhand

Naxals: ಜಾರ್ಖಂಡ್‌ನಲ್ಲಿ ಮಿಂಚಿನ ಕಾರ್ಯಾಚರಣೆ, 8 ನಕ್ಸಲರ ಹತ್ಯೆ

ಚೈಬಾಸಾ: ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದ್ದು, ನಕ್ಸಲರನ್ನ ಹತ್ಯೆ (Naxals) ಮಾಡಲಾಗಿದೆ. 8 ನಕ್ಸಲರ ಹತ್ಯೆ ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಹತ್ಯೆ ಮಾಡಿದ್ದು, ಅವರಲ್ಲಿ ಭಯಂಕರ ನಕ್ಸಲ್ ಅನಲ್ ದಾ ಕೂಡ ಸೇರಿದ್ದಾನೆ ಎನ್ನಲಾಗಿದೆ, ಮುಖ್ಯವಾಗಿ ಅವನ ತಲೆಗೆ 1 ಕೋಟಿ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಆ ಪ್ರದೇಶದಲ್ಲಿ ನಕ್ಸಲರ ಓಡಾಟ ಇರುವ…

Read More
Donald Trump again says he is the dictator

Donald Trump: ನಾನು ಸರ್ವಾಧಿಕಾರಿ ಎಂದ ಟ್ರಂಪ್

ದಾವೋಸ್: ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ 56 ನೇ ವಾರ್ಷಿಕ ವಿಶ್ವ ಆರ್ಥಿಕ ವೇದಿಕೆಯಲ್ಲಿ (WEF) ಮಾತನಾಡಿದ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump), ತಮ್ಮ ಸರ್ವಾಧಿಕಾರಿ ಕನಸಿನ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದಾರೆ. ನಾನು ಸರ್ವಾಧಿಕಾರಿ ಎಂದ ಟ್ರಂಪ್‌ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ತಮ್ಮನ್ನು ತಾವು ‘ನಾನು ಸರ್ವಾಧಿಕಾರಿ’ ಎಂದು ಕರೆದಿದ್ದಾರೆ. ಅಲ್ಲದೇ, ತಮ್ಮ ನಾಯಕತ್ವದ ಶಯಲಿಯ ಬಗ್ಗೆ ಹಾಗೂ ರಾಜಕೀಯ ನೀತಿಗಳ ಬಗ್ಗೆ ಮಾತನಾಡಿದ್ದು, ತಮ್ಮ ನಿರ್ಧಾರಗಳನ್ನ ಸಮರ್ಥಿಸಿಕೊಂಡಿದ್ದಾರೆ. ಈ ಸಮಯದಲ್ಲಿಯೇ ಅವರು ತಮ್ಮನ್ನ…

Read More
Politics cold war between governor and karnataka state government

Politics: ರಾಜ್ಯಪಾಲರ ವಿರುದ್ಧ ಕಾನೂನು ಸಮರ, ಸುಪ್ರೀಂಗೆ ಅರ್ಜಿ ಸಲ್ಲಿಸಲು ರಾಜ್ಯದ ನಿರ್ಧಾರ

ಬೆಂಗಳೂರು: ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ (Politics) ಮುಂದಾಗಿದ್ದು, ಈ ವಿಚಾರವಾಗಿ ರಾಜ್ಯದ ಎಜಿ ಶಶಿಕಿರಣ್‌ ಶೆಟ್ಟಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ತನಕ ಕಾಯಲು ನಿರ್ಧಾರ ಸದ್ಯದ ಮಾಹಿತಿಗಳ ಪ್ರಕಾರ, ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯಪಾಲರ ಅನುಮತಿ ಇಲ್ಲದೇ ಅಧಿವೇಶನ ನಡೆಸಲು ಆಗುವುದಿಲ್ಲ. ಹಾಗಾಗಿ ನಾಳೆ ತನಕ ಕಾಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ರಾಜ್ಯಪಾಲರು ಭಾಷಣಕ್ಕೆ ಬರ್ತಾರೆ ಎನ್ನುವ ವಿಶ್ವಾಸದಲ್ಲಿ ಸರ್ಕಾರ ಇದ್ದು,…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More