Monthly Numerology march 2026

Monthly Numerology: ಕೆಲಸ ಜಾಸ್ತಿ ಆಗುತ್ತೆ, ಆರೋಗ್ಯದ ಬಗ್ಗೆ ಗಮನ ಇರಲಿ

ಸಂಖ್ಯೆಗಳ ಮೂಲಕ ನಾವು ಅನೇಕ ವಿಚಾರಗಳ ಬಗ್ಗೆ ತಿಳಿದುಕೊಳ್ಳಬಹುದು, ರಾಶಿಗಳ ಹಾಗೆಯೇ, ಈ ಸಂಖ್ಯೆಗಳೂ ಸಹ ಭವಿಷ್ಯವನ್ನ ಊಹಿಸುವ ಶಕ್ತಿಯನ್ನ ಹೊಂದಿರುತ್ತದೆ. ಇದೀಗ ಫೆಬ್ರವರಿ ಆರಂಭವಾಗಿದೆ. ಈ ತಿಂಗಳಲ್ಲಿ ಅನೇಕ ಬದಲಾವಣೆಗಳಾಗುತ್ತದೆ. ಎಲ್ಲರಿಗೂ ಹೊಸ ತಿಂಗಳ ಬಗ್ಗೆ ಹೆಚ್ಚು ಕುತೂಹಲ ಇರುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ (Monthly Numerology) ಈ ತಿಂಗಳ ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ. ಸಂಖ್ಯೆ 1: ಈ ಸಂಖ್ಯೆಯವರ ಮಾರ್ಚ್‌ ತಿಂಗಳು ಆಧ್ಯಾತ್ಮಿಕ ವಿಚಾರವಾಗಿ ಹೆಚ್ಚು ಸಮಯ ಕಳೆಯುವ ಸಾಧ್ಯತೆ ಇದೆ. ಈ ಸಮಯದಲ್ಲಿ…

Read More
these are the health benefits of eating Peanuts

Peanuts: ಹೃದಯದ ಸಮಸ್ಯೆಗೆ ರಾಮಬಾಣ ಈ ಬಡವರ ಬಾದಾಮಿ, ಶೇಂಗಾದ ಆರೋಗ್ಯ ಪ್ರಯೋಜನಗಳಿವು

ನಾವು ಸೇವನೆ ಮಾಡುವ ಪ್ರತಿಯೊಂದು ವಸ್ತುಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವೊಂದು ಪದಾರ್ಥಗಳು ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿರುತ್ತದೆ. ಅವುಗಳಲ್ಲಿ ಒಂದು ಶೇಂಗಾ ಅಥವಾ ಕಡಲೇಕಾಯಿ. ಸಾಮಾನ್ಯವಾಗಿ ಇದನ್ನ ಅವಲಕ್ಕಿ ಮಾಡುವಾಗ ಅಥವಾ ಸಂಜೆ ಕಾಫಿ ಜೊತೆ ತಿನ್ನಲಾಗುತ್ತದೆ. ಇದನ್ನ ಸ್ನ್ಯಾಕ್ಸ್‌ ರೀತಿ ಸಹ ಸೇವನೆ ಮಾಡಲಾಗುತ್ತದೆ. ಶೇಂಗಾ ಹಾಕಿ ಆಹಾರ ಪದಾರ್ಥಗಳನ್ನ ತಯಾರಿಸುವುದರಿಂದ ಅದರ ರುಚಿ ಹೆಚ್ಚಾಗುತ್ತದೆ. ಹಾಗೆಯೇ, ಶೇಂಗಾ (Peanuts) ಸೇವನೆ ಮಾಡುವುದರಿಂದ ಹೃದಯದ ಸಮಸ್ಯೆ ಸೇರಿದಂತೆ ಇನ್ನೂ ಅನೇಕ ಆರೋಗ್ಯ…

Read More
India open to Venezuela oil imports says Randhir Jaiswal

Randhir Jaiswal: ಇಂಧನ ಸುರಕ್ಷತೆಗೆ ಕೇಂದ್ರ ಸರ್ಕಾರ ಬದ್ಧ: ರಣಧೀರ್‌ ಜೈಸ್ವಾಲ್‌

ನವದೆಹಲಿ: 140 ಕೋಟಿ ಭಾರತೀಯರ ಇಂಧನ ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ದೇಶಕ್ಕೆ ಲಭ್ಯವಾಗುವ ಇಂಧನ ಮೂಲಗಳನ್ನು ವೈವಿಧ್ಯೀಕರಣಗೊಳಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ (Randhir Jaiswal) ತಿಳಿಸಿದ್ದಾರೆ. ಇಂಧನ ಸುರಕ್ಷತೆಗೆ ಹೆಚ್ಚಿನ ಗಮನ ದೆಹಲಿಯಲ್ಲಿ ನಿನ್ನೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ , ಮಾರುಕಟ್ಟೆ ಸ್ಥಿತಿಗತಿ ಹಾಗೂ ಬದಲಾಗುತ್ತಿರುವ ಅಂತಾರಾಷ್ಟ್ರೀಯ ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ದೇಶದ ಇಂಧನ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಹೊಸ…

Read More
Republic Day governor Thavarchand Gehlot hoists flag at manik shah maidan

Republic Day: ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮಾಣಿಕ್ ಷಾ ಧ್ವಜ ಹಾರಿಸಿದ ರಾಜ್ಯಪಾಲರು

ಬೆಂಗಳೂರು: ಇಂದು ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಗಣರಾಜ್ಯೋತ್ಸವದ (Republic Day) ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thavarchand Gehlot) ಅವರು ರಾಷ್ಟ್ರ ಧ್ವಜಹಾರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಇನ್ನು ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಆಗಿದ್ದು, ಸಿದ್ದರಾಮಯ್ಯ ಅವರು ಗವರ್ನರ್ ಗೆಹ್ಲೋಟ್‌ ಅವರಿಗೆ ಕೈಮುಗಿದು ಸ್ವಾಗತ ಮಾಡಿದ್ದಾರೆ. ಇನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು…

Read More
dgp rao Viral Video case snehamayi krishna appeal for cc camera in all government office

Viral Video: ಡಿಜಿಪಿ ಪ್ರಕರಣ, ಸರ್ಕಾರಿ ಕಚೇರಿಗೆ ಸಿಸಿಟಿವಿ ಹಾಕುವಂತೆ ಸ್ನೇಹಮಯಿ ಕೃಷ್ಣ ಮನವಿ

ಬೆಂಗಳೂರು: ಮಹಿಳಾ ಸಿಬ್ಬಂದಿ ಜೊತೆ DGP ರಾಮಚಂದ್ರ ರಾವ್‌ (Viral Video) ರಾಸಲೀಲೆ ಪ್ರಕರಣ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಪತ್ರ ಬರೆದ ಸ್ನೇಹಮಯಿ ಕೃಷ್ಣ ಈ ವಿಚಾರವಾಗಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸ್ನೇಹಮಯಿ ಕೃಷ್ಣ ಅವರು ಪತ್ರ ಬರೆದಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಮಹಿಳೆಯರ…

Read More
Astronaut Shubhanshu Shukla awarded Ashok Chakra

Shubhanshu Shukla: ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಧಾನ

ನವದೆಹಲಿ:  ಬಾಹ್ಯಕಾಶ ವಲಯದಲ್ಲಿ  ಅಪ್ರತಿಮ ಸಾಧನೆ ಮಾಡಿದ  ಗ್ರೂಪ್ ಕ್ಟಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಅಶೋಕ ಚಕ್ರ  ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ಇಂದು ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ  ಪ್ರಧಾನ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ನೀಡಿ ಗೌರವಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ,  ಇತಿಹಾಸ ನಿರ್ಮಿಸಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು…

Read More
Sun in Dhanishta nakshatra lucky to these zodiac sign

Zodiac Sign: ಧನಿಷ್ಠ ನಕ್ಷತ್ರದಲ್ಲಿ ಸೂರ್ಯ, ಈ ರಾಶಿಯವರಿಗೆ ಪ್ರಮೋಷನ್‌ ಫಿಕ್ಸ

ಸೂರ್ಯನನ್ನ ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಈ ಸೂರ್ಯ ಸಂಚಾರದ ಪರಿಣಾಮ ಎಲ್ಲಾ ರಾಶಿಗಳ ಮೇಲೂ ಆಗುತ್ತದೆ. ಸದ್ಯ ಈ ಸೂರ್ಯನು ಮಂಗಳನ ಅಧಿಪತ್ಯದ ‘ಧನಿಷ್ಠ’ ನಕ್ಷತ್ರಕ್ಕೆ ಪದಾರ್ಪಣೆ ಮಾಡಿದ್ದಾನೆ. ಧನಿಷ್ಠ ನಕ್ಷತ್ರವನ್ನ ಸಂಪತ್ತು, ಸಮೃದ್ಧಿ ಮತ್ತು ಕೀರ್ತಿಯ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಈ ನಕ್ಷತ್ರ ಬದಲಾವಣೆಯ ಕಾರಣದಿಂದ ಸೂರ್ಯನಿಂದ ಕೆಲ ರಾಶಿಯವರಿಗೆ (Zodiac Sign) ಲಾಭವಾಗುತ್ತದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ನೀವು ವೃತ್ತಿ ಮತ್ತು ವ್ಯವಹಾರದ ಕಡೆಗೆ ಯಾವುದೇ ಪ್ರಯತ್ನಗಳನ್ನು…

Read More