dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More
easy and best home remedies for cough

Cough: ಚಳಿಗಾಲದಲ್ಲಿ ಕೆಮ್ಮು ಕಾಡ್ತಿದೆಯಾ? ಈ ಸಿಂಪಲ್‌ ಕೆಲಸ ಮಾಡಿ

ಚಳಿಗಾಲದಲ್ಲಿ ಕೆಮ್ಮು ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಶೀತ ಮತ್ತು ಜ್ವರ ಇದಕ್ಕೆ ಪ್ರಮುಖ ಕಾರಣ. ಕೆಲವೊಮ್ಮೆ ಇದು ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನಿಂದ ಉಂಟಾಗುತ್ತದೆ. ಇದಕ್ಕೆ ಪ್ರತಿಬಾರಿಯೂ ವೈದ್ಯರ ಬಳಿ ಹೋಗಿ ಔಷಧಿ ತೆಗೆದುಕೊಂಡರೆ ಆಗುವುದಿಲ್ಲ. ಅದರಿಂದ ಅನೇಕ ಅಡ್ಡಪರಿಣಾಮಗಳಾಗುತ್ತದೆ. ಅದರಲ್ಲೂ ಕಫ ಇದ್ದರಂತೂ (Home Remedies for Cough) ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ. ಇದೆಲ್ಲದಕ್ಕೂ ಪರಿಹಾರ ನಮ್ಮ ಮನೆಯಲ್ಲಿಯೇ ಇದೆ. ಆ ಪರಿಹಾರಗಳೇನು ಎಂಬುದು ಇಲ್ಲಿದೆ. ಶುಂಠಿ ಮತ್ತು ಜೇನುತುಪ್ಪ ನೀವು ಕೆಮ್ಮಿನಿಂದ ಬಳಲುತ್ತಿದ್ದರೆ , ಶುಂಠಿ ರಸ…

Read More
BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
DK Shivakumar about meeting with rahul

DK Shivakumar: ಪಕ್ಷದ ವಿಚಾರ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು :  ನಮ್ಮ ಪಕ್ಷದ ನಾಯಕರ ಜೊತೆ ನಡೆದ ಮಾತುಕತೆಯನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಹೇಳಿದ್ದಾರೆ. ಕುತೂಹಲ ಮೂಡಿಸಿದ ರಾಹುಲ್‌ ಗಾಂಧಿ ಭೇಟಿ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಬಯಲಿಗೆ ಬರುತ್ತಿದೆ. ಅದರಲ್ಲೂ ಸಿಎಂ ಬದಲಾವಣೆ ವಿಚಾರವಾಗಿ ಕುತೂಹಲ ಹೆಚ್ಚಾಗುತ್ತಿದೆ. ಹೀಗಿರುವಾಗ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ….

Read More
Rajeev Gowda and his friend also arrested in kerala border

Rajeev Gowda: ರಾಜೀವ್‌ ಗೌಡ ಜೊತೆ ಮತ್ತೊಬ್ಬ ಆರೋಪಿ ಬಂಧನ, ಏನಿದು ಹೊಸ ವಿಚಾರ?

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಫ್ಲೆಕ್ಸ್‌ ವಿಚಾರವಾಗಿ ಏಕವಚನ ಬಳಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ಅವರನ್ನ ಬಂಧನ ಮಾಡಲಾಗಿದ್ದು, ಅವರ ಜೊತೆ ಮತ್ತೊಬ್ಬ ಆರೋಪಿಯನ್ನ ಸಹ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ರಾಜೀವ್‌ ಗೌಡ ಸ್ನೇಹಿತ ಅಂದರ್‌ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದವನ್ನ ಸೃಷ್ಟಿ ಮಾಡಿದ್ದ ಈ ಪ್ರಕರಣದಲ್ಲಿ ಪೊಲೀಸರು ರಾಜೀವ್‌ ಗೌಡ ಅವರನ್ನ ಬಂಧನ ಮಾಡಲು ಬಹಳ ಸರ್ಕಸ್‌…

Read More
Malai Kuttu Bhalla recipe of the day

Malai Kuttu Bhalla: ಮಲೈ ಕುಟ್ಟು ಭಲ್ಲಾ ಟ್ರೈ ಮಾಡಿದ್ದೀರಾ? ಮಿಸ್‌ ಮಾಡದೇ ಟ್ರೈ ಮಾಡಿ

ಸಂಜೆ ಸ್ನ್ಯಾಕ್ಸ್‌ ವಿಚಾರಕ್ಕೆ ಬಂದಾಗ ಎಲ್ಲರಿಗೂ ತಲೆ ಬಿಸಿ ಆಗೋದು ಫಿಕ್ಸ್.‌ ಅದರಲ್ಲೂ ಮನೆಯಲ್ಲಿ ಮಕ್ಕಳು ಇದ್ದರೆ ಅವರಿಗೆ ದಿನಕ್ಕೊಂದು ವೆರೈಟಿ ಬೇಕು. ಮಾಡಿದ್ದನ್ನ ಮತ್ತೊಮ್ಮೆ ಮಾಡಿದರೆ ದೂರು ಓಡಿ ಹೋಗುತ್ತಾರೆ. ಹಾಗಾಗಿ ಏನಾದರೂ ಹೊಸ ಹೊಸ ಐಟಮ್‌ ಮಾಡಬೇಕು ಅಂದ್ರೆ ಆರೋಗ್ಯಕರವಾಗಿರುವುದು ಬಹಳ ಮುಖ್ಯ. ಈಗ ಮನೆಯಲ್ಲಿ ಬಹಳ ಸುಲಭವಾಗಿ ಮಲೈ ಕುಟ್ಟು ಭಲ್ಲಾ (Malai Kuttu Bhalla) ಮಾಡುವುದು ಹೇಗೆ? ಅದನ್ನ ಮಾಡೋಕೆ ಏನೆಲ್ಲ ಬೇಕು? ಇಲ್ಲಿದೆ ನೋಡಿ ಮಲೈ ಕುಟ್ಟು ಭಲ್ಲಾ ಮಾಡಲು…

Read More