TOP NEWS
Big news Bandipur Tiger Reserve Steeply Enhances Jeep and Bus Safari Fares

Big News: ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಬಿಗ್ ಶಾಕ್!

ಮೈಸೂರು: ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ವಿಶ್ವವಿಖ್ಯಾತ ವನ್ಯಜೀವಿ ಧಾಮಗಳಾದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿ ನಡೆಸಲು ಕಾತುರದಿಂದ ಕಾಯುತ್ತಿದ್ದ ಪ್ರಕೃತಿ ಪ್ರೇಮಿಗಳಿಗೆ ಅರಣ್ಯ ಇಲಾಖೆ ತೀವ್ರ ಆಘಾತ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಈ ಎರಡೂ ರಾಷ್ಟ್ರೀಯ ಉದ್ಯಾನವನಗಳಲ್ಲಿ ಜೀಪ್ ಹಾಗೂ ಬಸ್ ಸಫಾರಿ ದರಗಳನ್ನು ಗಣನೀಯವಾಗಿ ಹೆಚ್ಚಳ (Big News) ಮಾಡಲಾಗಿದೆ., ವಾರಾಂತ್ಯದಲ್ಲಿ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವ ಸಾರ್ವಜನಿಕರಿಗೆ ಈ ನಿರ್ಧಾರ ದೊಡ್ಡ ಆರ್ಥಿಕ ಹೊರೆಯನ್ನು ತಂದೊಡ್ಡಲಿದೆ. ಬಸ್…

Read More
Big Shake Up in Karnataka Congress CM DK Shivakumar Issues Firm Order for Board Presidents to Resign

DK Shivakumar: ನಿಗಮ ಮಂಡಳಿ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸಿಎಂ ಡಿಕೆಶಿ ಖಡಕ್ ಸೂಚನೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರದ ಹಂಚಿಕೆ ಮತ್ತು ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ರಾಜ್ಯ ಸರ್ಕಾರದ ವಿವಿಧ ನಿಗಮ ಮತ್ತು ಮಂಡಳಿಗಳಲ್ಲಿ ಈಗಾಗಲೇ ಎರಡೂವರೆ ವರ್ಷಗಳ ಆಡಳಿತ ಅವಧಿಯನ್ನು ಪೂರ್ಣಗೊಳಿಸಿರುವ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಕ್ಷಣವೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಉಳಿದ ಅವಧಿಗೆ ಸಚಿವ ಸ್ಥಾನದಿಂದ ವಂಚಿತರಾದ ಹಿರಿಯ ಶಾಸಕರು ಹಾಗೂ ಪಕ್ಷದ ನಿಷ್ಠಾವಂತ…

Read More
Bollywood Low Budget Massive Success How Neem Karoli Baba Biopic Magic Doubled Its Box Office Collection

Bollywood: ಯಾವುದೇ ಸದ್ದಿಲ್ಲದೇ ಬಂದು ಕಮಾಲ್ ಮಾಡಿದ ಹನುಮಾನ್ ಅಂಶ: ₹2 ಕೋಟಿ ಸಿನಿಮಾಗೆ ಬಾಕ್ಸ್ ಆಫೀಸ್‌ನಲ್ಲಿ ಶೇ. 800 ಲಾಭ!

ಮುಂಬೈ: ಯಾವುದೇ ಅದ್ದೂರಿ ಪ್ರಚಾರವಿಲ್ಲದೆ, ಅತ್ಯಂತ ಸರಳವಾಗಿ ಚಿತ್ರಮಂದಿರಗಳಿಗೆ ಕಾಲಿಟ್ಟ ‘ಹನುಮಾನ್ ಅಂಶ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಚ್ಚರಿಯ ಪವಾಡವನ್ನೇ (Bollywood) ಸೃಷ್ಟಿಸಿದೆ. ಆಗಸ್ಟ್ 7, 2026ರಂದು ಬಿಡುಗಡೆಯಾದ ಈ ಚಿತ್ರ ಆರಂಭಿಕ ಎರಡು ವಾರಗಳಲ್ಲಿ ತೀರಾ ಮಂದಗತಿಯ ಕಲೆಕ್ಷನ್ ಮಾಡಿತ್ತು. ಆದರೆ, ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಪ್ರೇಕ್ಷಕರ ಪ್ರಶಂಸೆಗೆ ಪಾತ್ರವಾಗಿ, ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಅಭೂತಪೂರ್ವ ಜಿಗಿತ ಕಾಣುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಬಾಕ್ಸ್ ಆಫೀಸ್‌ನಲ್ಲಿ ಕಂಡ ಅಚ್ಚರಿಯ ಚೇತರಿಕೆ ಸಿನಿಮಾ ವಿಶ್ಲೇಷಕ ಸಂಸ್ಥೆ…

Read More
DK Shivakumar Veiled Attack Self Proclaimed Farmer Leaders Didnt Share Land for City Development

DK Shivakumar: ರೈತರ ಮಕ್ಕಳ ಜಮೀನು ಎಲ್ಲಿದೆ ಗೊತ್ತಿದೆ, ಯೋಜನೆಗೆ ಕೊಟ್ಟಿದ್ದಾರಾ?’: ಎಚ್‌ಡಿಕೆಗೆ ಡಿ.ಕೆ. ಶಿವಕುಮಾರ್ ಕೌಂಟರ್!

ಬೆಂಗಳೂರು: “ರೈತರ ಮಕ್ಕಳು ಎಂದು ಮೇಲಿಂದ ಮೇಲೆ ಹೇಳಿಕೊಳ್ಳುವ ಬಡಪಾಯಿ ನಾಯಕರ ಎಷ್ಟೋ ಎಕರೆ ಜಮೀನುಗಳು ಬೆಂಗಳೂರಿನ ಸುತ್ತಮುತ್ತಲಿರುವುದು ನಮಗೂ ಚೆನ್ನಾಗಿ ಗೊತ್ತಿದೆ. ಆದರೆ, ನಗರದ ಅಭಿವೃದ್ಧಿಗಾಗಿ ಅಥವಾ ಸಾರ್ವಜನಿಕ ಯೋಜನೆಗಳಿಗಾಗಿ ಅವರು ಎಂದಾದರೂ ತಮ್ಮ ಒಂದೇ ಒಂದು ತುಂಡು ಜಮೀನನ್ನು ಬಿಟ್ಟುಕೊಟ್ಟಿದ್ದಾರೆಯೇ?” ಎಂದು ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ನೆಹರೂ ತಾರಾಲಯದ ಯು.ಆರ್‌. ಭವನದಲ್ಲಿ ಆಯೋಜಿಸಲಾಗಿದ್ದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ…

Read More
Punished for Not Bringing Book 10 Year Old Girl lost life After Being Made to Stand in Sun at Delhi School

Crime: ಪುಸ್ತಕ ತಂದಿಲ್ಲವೆಂದು ಕ್ರೂರ ಶಿಕ್ಷೆ: ದೆಹಲಿಯಲ್ಲಿ ಸುಡುವ ಬಿಸಿಲಿಗೆ ನಿಂತು 10 ವರ್ಷದ ಬಾಲಕಿ ಸಾ*ವು!

ನವದೆಹಲಿ: ಶಾಲಾ ಶಿಕ್ಷಕರು ನೀಡಿದ ಕಠಿಣ ಶಿಕ್ಷೆಯೊಂದು ಹತ್ತರ ಹರೆಯದ ಪುಟ್ಟ ಬಾಲಕಿಯ ಪ್ರಾಣವನ್ನೇ ಬಲಿ ಪಡೆದಿರುವ ಅತ್ಯಂತ ಆಘಾತಕಾರಿ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ (Crime) ನಡೆದಿದೆ. ತರಗತಿಗೆ ಪಠ್ಯಪುಸ್ತಕ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದರಿಂದ, ಆಕೆ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಆಗಸ್ಟ್‌ 27 ರಂದು ನಡೆದಿದ್ದ ಘಟನೆ ಪೂರ್ವ ದೆಹಲಿಯ ವಿನೋದ್ ನಗರದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದಲ್ಲಿ ಈ ದಾರುಣ ಘಟನೆ ಸಂಭವಿಸಿದೆ….

Read More
Festive Crackdown FSSAI Inspects Sweet Shops in Bengaluru Warns Against Unhygienic Conditions

FSSAI: ಹಬ್ಬಕ್ಕೂ ಮುನ್ನ ಸ್ವೀಟ್ಸ್‌ ಅಂಗಡಿಗಳಿಗೆ FSSAI ಶಾಕ್: ಶುಚಿತ್ವವಿಲ್ಲದಿದ್ದರೆ ಕಠಿಣ ಕ್ರಮ!

ಬೆಂಗಳೂರು: ಶ್ರಾವಣ ಮಾಸ ಮುಗಿದು ಹಬ್ಬಗಳ ಸಾಲು ಆರಂಭವಾಗುತ್ತಿದ್ದಂತೆಯೇ ರಾಜಧಾನಿಯಲ್ಲಿ ಸಿಹಿ ತಿನಿಸುಗಳು ಹಾಗೂ ಬೇಕರಿ ಉತ್ಪನ್ನಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಆದರೆ, ಸಾರ್ವಜನಿಕರಿಗೆ ಪೂರೈಕೆಯಾಗುತ್ತಿರುವ ಈ ಆಹಾರ ಪದಾರ್ಥಗಳು ಎಷ್ಟು ಸುರಕ್ಷಿತ? ಎನ್ನುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ರಂಗಕ್ಕಿಳಿದಿದ್ದಾರೆ. ನಗರದ ಹಲವು ಸ್ವೀಟ್ಸ್ ಮತ್ತು ಬೇಕರಿ ಉತ್ಪಾದನಾ ಘಟಕಗಳ ಮೇಲೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ಚುರುಕುಗೊಳಿಸಿದೆ. ಹಬ್ಬಗಳ ಸಮಯದಲ್ಲಿ ತರಾತುರಿಯಲ್ಲಿ ಆಹಾರ…

Read More
HD Kumaraswamy Targets Priyank Kharge Over Alleged KPSC Irregularities

HD Kumaraswamy: ಕೆಪಿಎಸ್‌ಸಿ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಾಗೂ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಈ ವಿಚಾರವಾಗಿ ದೇಶದ ರಾಜಧಾನಿ ನವದೆಹಲಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿರುವ ಎಚ್.ಡಿ. ಕುಮಾರಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ನಿಯಮಗಳು ಪಾಲನೆಯಾಗಿಲ್ಲ ಸರ್ಕಾರದ…

Read More