Daily Numerology march 1 2026

Daily Numerology: ನಿರೀಕ್ಷೆಗೆ ತಕ್ಕ ಫಲ ಸಿಗಲ್ಲ, ಇಂದಿನ ಭವಿಷ್ಯ ಹೀಗಿದೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ವೃತ್ತಿ ಮತ್ತು ವ್ಯವಹಾರದಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಬೇಕಾಗಬಹುದು. ಪ್ರತಿಯೊಂದು ಕೆಲಸದಲ್ಲೂ ಪ್ರಯತ್ನಕ್ಕೆ ಅನುಗುಣವಾಗಿ ಫಲಿತಾಂಶ ದೊರೆಯುತ್ತದೆ. ಕೆಲಸದ ಮಹತ್ವ ಹೆಚ್ಚಾಗುತ್ತದೆ. ವಿಶೇಷ ಜವಾಬ್ದಾರಿಗಳನ್ನು ಪೂರೈಸಬೇಕಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು…

Read More
Why India T20 World Cup Is On The Line

T20 World Cup: ದಕ್ಷಿಣ ಆಫ್ರಿಕಾ ವಿರುದ್ದ ಸೋತ ಭಾರತ, ಸೆಮಿ ಫೈನಲ್‌ ತಲುಪೋದು ಕಷ್ಟನಾ?

ಶ್ರೀಲಂಕಾ: 2026 ರ ಟಿ20 ವಿಶ್ವಕಪ್‌ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ  ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್‌ ಯಾದವ್‌ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್‌ ಮಾಡಿಲ್ಲ. ಈ…

Read More
astrology food rules must follow for money benefits

FOOD RULES: ಅಡುಗೆ ಮಾಡುವಾಗ ಈ ರೂಲ್ಸ್‌ ಫಾಲೋ ಮಾಡಿ ಶ್ರೀಮಂತಿಕೆ ಬರುತ್ತೆ

ನಮ್ಮ ಸಂಪ್ರದಾಯದಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಅನೇಕ ನಿಯಮಗಳನ್ನ ಪಾಲಿಸಬೇಕಾಗುತ್ತದೆ ಒಟ್ಟಾರೆ ತಿನ್ನಬೇಕು ಎಂದು ಅಡುಗೆ ಮಾಡುವ ಹಾಗಿಲ್ಲ. ಕೇವಲ ಅಡುಗೆ ಮಾಡುವ ವಿಚಾರದಲ್ಲಿ ಮಾತ್ರವಲ್ಲದೇ, ಅದರ ಜೊತೆಗೆ ತಿನ್ನುವ ವಿಚಾರದಲ್ಲಿ ಸಹ ಅನೇಕ ಪದ್ಧತಿಗಳನ್ನ ಫಾಲೋ ಮಾಡಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ ಆಹಾರವನ್ನ ದೇವರು ಎಂದು ಪರಿಗಣಿಸಲಾಗುತ್ತದೆ. ಆಹಾರ ಇಲ್ಲದೇ ಇದ್ದರೆ ಬದುಕುವುದು ಬಹಳ ಕಷ್ಟ. ಆಹಾರಕ್ಕೆ ನಾವು ತುಂಬಾ ಗೌರವ ಕೊಡುತ್ತೇವೆ. ಈ ಕಾರಣದಿಂದ ನಾವು ಆಹಾರದ (Food Rules) ವಿಚಾರದಲ್ಲಿ ತುಂಬಾ ನಿಯಮಗಳನ್ನ ಪಾಲಿಸಬೇಕಾಗುತ್ತದೆ….

Read More
Central government investing crores on all india radio L Murugan

L Murugan: ಆಕಾಶವಾಣಿ ಅಭಿವೃದ್ಧಿಗೆ 2,500 ಕೋಟಿ ವೆಚ್ಚ: ಮುರುಗನ್

ಶಿವಮೊಗ್ಗ:  ದೇಶಾದ್ಯಂತ ಆಕಾಶವಾಣಿ ಮತ್ತು ದೂರದರ್ಶನದ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರ ಸುಮಾರು 2.500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ (L Murugan) ಹೇಳಿದ್ದಾರೆ. 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಲೋಕಾರ್ಪಣೆ  ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ಪ್ರಸಾರ ಭಾರತಿ ಕೇಂದ್ರದಲ್ಲಿ ನೂತನವಾಗಿ ಅಳವಡಿಸಿರುವ 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಈಗ ಅತ್ಯುತ್ತಮ ಧ್ವನಿ ಗುಣಮಟ್ಟಕ್ಕಾಗಿ ಡಿಜಿಟಲ್ ರೇಡಿಯೋ ವ್ಯವಸ್ಥೆಯನ್ನು ಜಾರಿಗೆ…

Read More
super Walnut Benefits for health and memory

Walnut Benefits: ನಿದ್ರೆ ಸರಿಯಾಗಿ ಬರ್ತಿಲ್ವಾ? ವಾಲ್ನಟ್ಸ್ ತಿಂದು ನೋಡಿ

ವಾಲ್ನಟ್ಸ್ ಡ್ರೈ ಫ್ರೂಟ್ಸ್‌ಗಳ ಲಿಸ್ಟ್‌ನಲ್ಲಿ ಬಹಳ ಮುಖ್ಯವಾದ ಸ್ಥಾನವನ್ನ ಹೊಂದಿದೆ. ಇದು ನೋಡಲು ಮಾನವ ಮೆದುಳನ್ನು ಹೋಲುತ್ತದೆ. ಅವು ನಿಜವಾಗಿಯೂ ಮೆದುಳಿನ ಆರೋಗ್ಯಕ್ಕೆ ಪ್ರಕೃತಿಯ ಅಮೂಲ್ಯ ಕೊಡುಗೆ ಎನ್ನಲಾಗುತ್ತದೆ. ವಾಲ್ನಟ್ಸ್ (Walnut Benefits) ಮೆದುಳಿನ ಕಾರ್ಯವನ್ನು ನಿರ್ದಿಷ್ಟವಾಗಿ ಹೆಚ್ಚಿಸುವ ಪೋಷಕಾಂಶಗಳ ಶಕ್ತಿಕೇಂದ್ರವಾಗಿದೆ. ಇದನ್ನ ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ನೆನಪಿನ ಶಕ್ತಿ ಹೆಚ್ಚು ಮಾಡುತ್ತದೆವಾಲ್ನಟ್ ಸೇವನೆಯು ಸ್ಮರಣಶಕ್ತಿ, ಏಕಾಗ್ರತೆ ಮತ್ತು ಕಲಿಕೆಯನ್ನು ಸುಧಾರಿಸುತ್ತದೆ. ವಾಲ್ನಟ್ಗಳು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳನ್ನ ಹೊಂದಿದೆ. ಇದು ಆಕ್ಸಿಡೇಟಿವ್…

Read More
Weekly Horoscope from february 8 to 21

Weekly Horoscope: ಹಣಕಾಸಿನ ವ್ಯವಹಾರದಿಂದ ದೂರ ಇರಿ, ಸಮಸ್ಯೆ ತಪ್ಪಿಸಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 15 ರಿಂದ ಫೆಬ್ರವರಿ 21 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಕೆಲಸದ ಜವಾಬ್ದಾರಿಗಳಲ್ಲಿ ಸಂಪೂರ್ಣ ಬದಲಾವಣೆಯ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರತರಾಗುವುದರ ಜೊತೆಗೆ, ನೀವು ಬಯಸಿದ ಫಲಿತಾಂಶಗಳನ್ನು…

Read More
G Parameshwar about appointing 600 psi

G Parameshwar: ಶೀಘ್ರದಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆ ಭರ್ತಿ: ಡಾ ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದ  ಪೊಲೀಸ್‌‍ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌‍ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (G Parameshwar) ವಿಧಾನಸಭೆಯಲ್ಲಿ ತಿಳಿಸಿದ್ದಾರೆ. 600 ಪಿಎಸ್‌ಐ ನೇಮಕ ಈ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ 600 ಪಿಎಸ್‌‍ಐ ಗಳ ನೇಮಕಕ್ಕೆ  ಆರ್ಥಿಕ ಇಲಾಖೆ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ  ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೋತ್ತರದ ಅವಧಿಯಲ್ಲಿ, ಶಾಸಕ ಚನ್ನಬಸಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್‌‍ ನೇಮಕಾತಿ…

Read More