DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
T20 World Cup India beat Netherlands

T20 World Cup: ನೆದರ್‌ಲ್ಯಾಂಡ್‌ ಮಣಿಸಿದ ಭಾರತ, ಅಬ್ಬರಿಸಿದ ಶಿವಂ ದುಬೆ

ಶ್ರೀಲಂಕಾ: ನೆದರ್ಲ್ಯಾಂಡ್ಸ್ ವಿರುದ್ಧ 17 ರನ್‌ಗಳ ಜಯ ಸಾಧಿಸುವ ಮೂಲಕ ಟೀ 20 ವಿಶ್ವಕಪ್‌ (T20 World Cup) ಪಂದ್ಯದಲ್ಲಿ ಭಾರತ ಸೂಪರ್‌ 8ನೇ ಹಂತಕ್ಕೆ ಸುಲಭವಾಗಿ ತಲುಪಿದೆ. ಕಳಪೆ ಇನ್ನಿಂಗ್ಸ್‌ ಆರಂಭ ಮಾಡಿದ್ದ ಭಾರತ ಮೊದಲ ಓವರ್‌ನಲ್ಲಿ ಅಭಿಷೇಕ್ ಶರ್ಮಾ ಸತತ ಮೂರನೇ ಬಾರಿಗೆ ಡಕ್ ಔಟ್ ಆಗುವುದರೊಂದಿಗೆ ಇನ್ನಿಂಗ್ಸ್ ಕಳಪೆಯಾಗಿ ಆರಂಭವಾಗಿದೆ. ನಂತರ ಫಾರ್ಮ್‌ನಲ್ಲಿದ್ದ ಇಶಾನ್ ಕಿಶನ್ ಅವರು 18 ರನ್‌ಗಳಿಗೆ ಔಟ್ ಆಗಿದ್ದಾರೆ.  ಇನ್ನು 28 ಬಾಲ್‌ಗಳಿಗೆ  ತಿಲಕ್ ವರ್ಮಾ 31 ರನ್‌…

Read More
Daily Horoscope today january 27 2026

Daily Horoscope: ಆರ್ಥಿಕವಾಗಿ ಈ ದಿನ ಪ್ರಗತಿ ಇರುತ್ತೆ, ಈ ರಾಶಿಯವರಿಗೆ ಒಳ್ಳೆಯ ಸಮಯ ಇದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಬಹಳ ಅನುಕೂಲಕರ ಸಮಯ ನಡೆಯುತ್ತಿದೆ. ಯಾವುದೇ ಪ್ರಯತ್ನವು ಯಶಸ್ವಿಯಾಗುತ್ತದೆ. ನಿಮ್ಮ ವೃತ್ತಿ ಮತ್ತು ಉದ್ಯೋಗಗಳಲ್ಲಿ ನೀವು ಬಹಳಷ್ಟು ಒಳ್ಳೆಯ ಸುದ್ದಿಗಳನ್ನು ಕೇಳುವಿರಿ. ವ್ಯವಹಾರದಲ್ಲಿ ಆರ್ಥಿಕ…

Read More
Evening snacks How to Make Anjeer Tikki

Anjeer Tikki: ಮಕ್ಕಳ ಫೆವರೇಟ್‌ ಅಂಜೂರ್‌ ಟಿಕ್ಕಿ ರೆಸಿಪಿ

ಟಿಕ್ಕಿ ಅಂದ್ರೆ ಮಕ್ಕಳ ಫೇವರೇಟ್‌ ಸ್ನ್ಯಾಕ್ಸ್‌, ನೀವು ಸಂಜೆ ಶಾಲೆಯಿಂದ ಬಂದ ನಂತರ ಯಾವುದೇ ಟಿಕ್ಕಿ ಮಾಡಿಕೊಟ್ಟರೂ ಮಾತಿಲ್ಲದೇ ಹೊಟ್ಟೆಗೆ ಇಳಿಸುತ್ತಾರೆ. ಅನೇಕ ಮಕ್ಕಳು ಶಾಲೆಯಿಂದ ಬರುವಾಗ ಅಂಗಡಿಯಿಂದ ಅದನ್ನ ತಿನ್ನಲು ಇಷ್ಟಪಡುತ್ತಾರೆ. ಆದರೆ ನೀವು ಸುಲಭವಾಗಿ ಮನೆಯಲ್ಲಿ ವೆರೈಟಿ ಟಿಕ್ಕಿ ಮಾಡಬಹುದು. ಟಿಕ್ಕಿ ಅಂದರೆ ಸಾಮಾನ್ಯವಾಗಿ ಅನಾರೋಗ್ಯಕರ ಎನ್ನುವವರೂ ಅನೇಕ ಜನ ಇದ್ದಾರೆ. ಆದರೆ ಮನೆಯಲ್ಲಿ ಆರೋಗ್ಯಕರ ಟಿಕ್ಕಿ ಮಾಡುವುದು ತುಂಬಾ ಸುಲಭ. ಹೌದು, ನೀವು ಎಂದಾದರೂ ಅಂಜೂರ ಟಿಕ್ಕಿ ಬಗ್ಗೆ ಕೇಳಿದ್ದೀರಾ? ಇದು ಕೇಳಲು…

Read More
How to apply for NCERT Recruitment 2026

NCERT: ಶಿಕ್ಷಕರಾಗಬೇಕು ಅಂತ ಆಸೆ ಇದೆಯಾ? 117 ಹುದ್ದೆಗೆ ಹೀಗೆ ಅಪ್ಲೈ ಮಾಡಿ

117 ಪ್ರಾಧ್ಯಾಪಕರು, ಉಪ ಗ್ರಂಥಪಾಲಕ ಹುದ್ದೆಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಅರ್ಜಿ ಆಹ್ವಾನ ಮಾಡಿದ್ದು, ಭೋಪಾಲ್, ಭುವನೇಶ್ವರ, ಮೈಸೂರು, ಶಿಲ್ಲಾಂಗ್, ದೆಹಲಿ, ಅಜ್ಮೀರ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಹುದ್ದೆಗಳ ಸಂಖ್ಯೆ: 117ಉದ್ಯೋಗ ಸ್ಥಳ: ಭೋಪಾಲ್  , ಭುವನೇಶ್ವರ  , ಮೈಸೂರು , ಶಿಲ್ಲಾಂಗ್ , ದೆಹಲಿ, ಅಜ್ಮೀರ್ಹುದ್ದೆಯ ಹೆಸರು: ಪ್ರಾಧ್ಯಾಪಕ, ಉಪ ಗ್ರಂಥಪಾಲಕಸಂಬಳ: ತಿಂಗಳಿಗೆ…

Read More
congress government guarantee scheme is very helpful for people says MB Patil

MB Patil: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೆಸರು ಬಂದಿದೆ: ಸಚಿವ ಎಂ ಬಿ ಪಾಟೀಲ್

ವಿಜಯಪುರ: ರಾಜ್ಯ ಸರ್ಕಾರದ ಹೆಮ್ಮೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಗೊಳಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ. ಅನ್ನಭಾಗ್ಯದಿಂದ 16 ಲಕ್ಷ ಜನರಿಗೆ ಸಹಾಯ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಹೆಸರು ತಂದು ಕೊಟ್ಟಿದ್ದು ಈ ಪಂಚ ಗ್ಯಾರಂಟಿ ಯೋಜನೆಗಳು. ಈ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯ ಒಟ್ಟು 16 ಲಕ್ಷ 55 ಸಾವಿರ ಜನ ಫಲಾನುಭವಿಗಳಿಗೆ ಸಹಾಯಕವಾಗಿದೆ. ಈ ವರೆಗೆ 457 ಕೋಟಿ ರೂಪಾಯಿ…

Read More
walnuts health benefits

Walnuts: ರಾತ್ರಿ ನೆನಸಿ ಈ ವಾಲ್ನೆಟ್ಸ್‌ ತಿನ್ನಿ, ಮೂಳೆಗಳು ಗಟ್ಟಿ ಆಗುತ್ತೆ

ನಮ್ಮ ದೇಹಕ್ಕೆ ಪೋಷಕಾಂಶ ಅಗತ್ಯ ಹೆಚ್ಚಿದೆ. ಅದಕ್ಕಾಗಿ ಹಣ್ಣು-ತರಕಾರಿಗಳು ಹಾಗೂ ಡ್ರೈ ಫ್ರೂಟ್ಸ್‌ಗಳನ್ನ ಸೇವನೆ ಮಾಡುತ್ತೇವೆ. ಈ ಡ್ರೈ ಫ್ರೂಟ್ಸ್‌ಗಳಲ್ಲಿ ಅನೇಕ ಪೋಷಕಾಂಶಗಳಿರುತ್ತದೆ. ಅದರಲ್ಲೂ ಹೆಚ್ಚಾಗಿ ವಾಲ್ನಟ್ ಸೇವನೆಯು ಇನ್ನೂ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ. ವಾಲ್ನಟ್ಗಳು (Walnuts) ಪ್ರೋಟೀನ್, ಕೊಬ್ಬು, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ, ತಾಮ್ರ, ಒಮೆಗಾ-3 ಕೊಬ್ಬಿನಾಮ್ಲಗಳು, ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು, ರಂಜಕ, ಸೆಲೆನಿಯಮ್, ಸತು, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಗಳನ್ನ ಹೊಂದಿದೆ. ಇದನ್ನ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಹಲ್ಲು ಮತ್ತು ಮೂಳೆಗಳ…

Read More