Davangere City Corporation Recruitment 2026

Recruitment: 15 ಹುದ್ದೆಗೆ ಈಗಲೇ ಅರ್ಜಿ ಹಾಕಿ, ಇಲ್ಲಿದೆ ಬಂಪರ್‌ ಅವಕಾಶ

ದಾವಣಗೆರೆ ನಗರ ನಿಗಮವು ನಾಗರಿಕ ಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು (Recruitment) ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ದಾವಣಗೆರೆ ಮಹಾನಗರ ಪಾಲಿಕೆಹುದ್ದೆಗಳ ಸಂಖ್ಯೆ: 15ಉದ್ಯೋಗ ಸ್ಥಳ: ದಾವಣಗೆರೆಹುದ್ದೆಯ ಹೆಸರು: ನಾಗರಿಕ ಸೇವಕರುಸಂಬಳ: ತಿಂಗಳಿಗೆ ರೂ. 46,675/- ವಯೋಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷಗಳು. ವಯೋಮಿತಿ ಸಡಿಲಿಕೆ: ದಾವಣಗೆರೆ ಮಹಾನಗರ ಪಾಲಿಕೆ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ ಹೇಗೆ ಅರ್ಜಿ ಸಲ್ಲಿಸಬೇಕು?…

Read More
Churma Pockets evening snacks recipe

Churma Pockets: ಸೂಪರ್‌ ಟೇಸ್ಟಿ ಸ್ನ್ಯಾಕ್ಸ್‌ ಬೇಕಾ? ಚೂರ್ಮಾ ಪಾಕೆಟ್ಸ್‌ ಟ್ರೈ ಮಾಡಿ

ವೆರೈಟಿ ವೆರೈಟಿ ಸ್ನ್ಯಾಕ್ಸ್‌ ಮಾಡಿ ತಿನ್ನಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಪ್ರತಿದಿನವೂ ಹೊರಗಡೆಯಿಂದ ತಿನ್ನೋಕೆ ಆಗಲ್ಲ. ಮನೆಯಲ್ಲಿ ಮಾಡುವ ಎಂದರೆ ಅಯ್ಯೋ ಕಷ್ಟ ಎನ್ನುವುದು ಅನೇಕ ಜನರ ಅಭಿಪ್ರಾಯ. ಆದರೆ ಮನೆಯಲ್ಲಿ ಬಹಳ ಸುಲಭವಾಗಿ ಮಾಡಬಹುದಾದ ಅನೇಕ ವೆರೈಟಿ ಸ್ನ್ಯಾಕ್ಸ್‌ ಇದೆ. ಅದರಲ್ಲಿ ಒಂದು ಚುರ್ಮಾ ಪಾಕೆಟ್ಸ್‌. ಹೌದು, ಇದನ್ನ ಮಾಡೋದು ಬಹಳ ಸುಲಭ ಹಾಗೂ ತಿನ್ನಲು ಸಹ ರುಚಿಕರ. ಹಾಗಾದ್ರೆ ಈ ಚುರ್ಮಾ ಪಾಕೆಟ್ಸ್‌ (Churma Pockets) ಮಾಡೋದು ಹೇಗೆ? ಇಲ್ಲಿದೆ ರೆಸಿಪಿ…

Read More
Planet Conjunction shani sun and shukra effects

Planet Conjunction: ಒಂದೇ ರಾಶಿಯಲ್ಲಿ ಶನಿ-ಸೂರ್ಯ, ಶುಕ್ರ: ಲಾಟರಿ ಫಿಕ್ಸ್

ಮೊನ್ನೆ ಮೊನ್ನೆಯಷ್ಟೇ 2026 ಆರಂಭವಾಗಿರುವ ರೀತಿ ಇದೆ, ಆದರೆ ಈಗಾಗಲೇ 2 ತಿಂಗಳು ಮುಗಿದು ಹೋಗಿ, ಮೂರನೇ ತಿಂಗಳು ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ. ಸದ್ಯದಲ್ಲಿ ಮಾರ್ಚ್‌ ತಿಂಗಳು ಆರಂಭ ಆಗಲಿದ್ದು, ಜ್ಯೋತಿಷ್ಯದ ಪ್ರಕಾರ ಇದು ಬಹಳ ವಿಶೇಷವಾದ ತಿಂಗಳಾಗಿದೆ. ಈ ತಿಂಗಳ ಆರಂಭದಲ್ಲಿ ಘಟಾನುಘಟಿ ಗ್ರಹಗಳ ಸಂಯೋಗ (Planet Conjunction) ಆಗುತ್ತದೆ. ಹಾಗಾದ್ರೆ ಯಾವ ಗ್ರಹಗಳ ಸಂಯೋಗ ಆಗುತ್ತದೆ ಹಾಗೂ ಅದರಿಂದ ಯಾವೆಲ್ಲಾ ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ ಎಂಬುದು ಇಲ್ಲಿದೆ. ಯಾವ ಗ್ರಹಗಳ ಸಂಯೋಗ…

Read More
T20 World Cup Suryakumar Yadav Grilled Over Captaincy

T20 World Cup: ಸೂರ್ಯ ಕುಮಾರ್‌ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೊಹಮ್ಮದ್ ಕೈಫ್

ಶ್ರೀಲಂಕಾ: ಭಾರತ ತಂಡವು ನಡೆಯುತ್ತಿರುವ ಟಿ20 ವಿಶ್ವಕಪ್‌ನ (T20 World Cup) ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯದಲ್ಲಿ 7ನೇ ಮತ್ತು 15ನೇ ಓವರ್‌ಗಳ ನಡುವೆ ಸೋತಿತು ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರಿತ್ ಬುಮ್ರಾ ಬಳಕೆ ಬಗ್ಗೆ ಅಸಮಾಧಾನ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,. ಈ ಓವರ್‌ಗಳಲ್ಲಿ ಭಾರತ ತಂಡವು ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನು ಬಳಸದೆ ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರ  ಜೊತೆಯಾಟ…

Read More
R Ashok slams government over no important recruitment

R Ashok: ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌ ಅಶೋಕ್‌

ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ  ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ. ಶ್ವೇತಪತ್ರ ಹೊರಡಿಸಲು ಆಗ್ರಹ   ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ…

Read More
Why India T20 World Cup Is On The Line

T20 World Cup: ದಕ್ಷಿಣ ಆಫ್ರಿಕಾ ವಿರುದ್ದ ಸೋತ ಭಾರತ, ಸೆಮಿ ಫೈನಲ್‌ ತಲುಪೋದು ಕಷ್ಟನಾ?

ಶ್ರೀಲಂಕಾ: 2026 ರ ಟಿ20 ವಿಶ್ವಕಪ್‌ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ  ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್‌ ಯಾದವ್‌ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್‌ ಮಾಡಿಲ್ಲ. ಈ…

Read More
Weekly Numerology from February 21 to 28 2026

Weekly Numerology: ಕೆಲಸ ಸಿಗುವ ಚಾನ್ಸ್‌ ಇದೆ, ಒಳ್ಳೆಯ ವಾರ ಇದು

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More