Cucumber Benefits for health and hair

Cucumber Benefits: ಕೀಲು ನೋವಿನ ಸಮಸ್ಯೆಗೆ ಪರಿಹಾರ ಈ ಸೌತೆಕಾಯಿ, ಮಧುಮೇಹಕ್ಕೂ ಮುಕ್ತಿ ಕೊಡುತ್ತೆ

ಆರೋಗ್ಯಕರ ಆಹಾರ ನಮ್ಮ ಆರೋಗ್ಯಕ್ಕೆ ತುಂಬಾ ಮುಖ್ಯ, ಇದು ರೋಗಗಳಿಂದ ದೂರವಿರಲು ನಮಗೆ ಸಹಾಯ ಮಾಡುತ್ತದೆ. ಆರೋಗ್ಯಕರ ಆಹಾರ ಎನ್ನುವ ವಿಚಾರ ಬಂದಾಗ ತರಕಾರಿಗಳು ಬಹಳ ಮುಖ್ಯವಾಗುತ್ತದೆ, ಅನೇಕ ಜನರಿಗೆ ಸಲಾಡ್‌ ಸೇವನೆ ಮಾಡುವ ಅಭ್ಯಾಸ ಇರುತ್ತದೆ. ಈ ಸಲಾಡ್‌ನಲ್ಲಿ ಸೌತೆಕಾಯಿ ಬಹಳ ಮುಖ್ಯವಾದ ಸ್ಥಾನವನ್ನ ಹೊಂದಿದೆ.  ಈ ಸೌತೆಕಾಯಿ (Cucumber Benefits) ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಸೌತೆಕಾಯಿಗಳನ್ನು ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಮಧುಮೇಹಕ್ಕೆ ಪ್ರಯೋಜನಕಾರಿಈ ಸೌತೆಕಾಯಿ ತಿನ್ನುವುದರಿಂದ ರಕ್ತದಲ್ಲಿನ…

Read More
Salman Khan plays Bade Saab in Dhurandhar 2

Salman Khan: ಧುರಂಧರ್ 2 ಸಿನಿಮಾದಲ್ಲಿ ಸಲ್ಮಾನ್‌ ಖಾನ್?‌ ಬಾಯ್‌ಜಾನ್‌ ಫೋಟೋ ವೈರಲ್

ಮುಂಬೈ: ಬಾಲಿವುಡ್‌ ಮಾತ್ರವಲ್ಲದೇ ಭಾರತದಾದ್ಯಂತೆ ಸಖತ್‌ ಯಶಸ್ಸು ಗಳಿಸಿದ್ದ ನಟ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ ಸಿನಿಮಾದ ಮುಂದಿನ ಭಾಗ ಸಹ ಬಿಡುಗಡೆಗೆ ಸಜ್ಜಾಗಿದ್ದು, ಎಲ್ಲರ ಕಣ್ಣು ಅದರ ಮೇಲಿದೆ. ಇದೀಗ ಈ ಸಿನಿಮಾದಲ್ಲಿ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ (Salman Khan) ಸಹ ಮುಖ್ಯಪಾತ್ರದಲ್ಲಿ ನಟನೆ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಏನಿದು ವಿಚಾರ ಇಲ್ಲಿದೆ ನೋಡಿ. ಸಲ್ಮಾನ್‌ ಖಾನ್‌ ಫೋಟೋ ವೈರಲ್‌ ನಿನ್ನೆಯಷ್ಟೇ ಧುರಂಧರ್ 2 ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಅಭಿಮಾನಿಗಳಿಗೆ ಈ…

Read More
DK Shivakumar talks about krishna river project

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.  ಯಾವುದೇ ಕಾನೂನು ಸಮಸ್ಯೆ ಇಲ್ಲ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲಿ ಸರ್ವಪಕ್ಷಗಳ ಸಭೆ ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ…

Read More
State government meetings with Doctors succeed

Doctors: ವೈದ್ಯಾಧಿಕಾರಿಗಳ ಜೊತೆಗಿನ ಸಂಧಾನ ಸಭೆ ಯಶಸ್ವಿ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಾಧಿಕಾರಿಗಳ (Doctors) ಸಂಘದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವೈದ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದ್‌ ವಾಪಾಸ್‌ ಪಡೆಯಲು ಸೂಚನೆ ವೈದ್ಯರ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ವೈದ್ಯರು ಕರೆ ನೀಡಿರುವ ಬಂದ್ ವಾಪಸ್ ಪಡೆಯಬೇಕು ಎಂದು ಸೂಚಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವೈದ್ಯರ ಸಂಘ ಲಿಖಿತ ರೂಪದಲ್ಲಿ ಆದೇಶ ಬಂದ ಬಳಿಕ ತೀರ್ಮಾನ ತಿಳಿಸುವುದಾಗಿ ಸ್ಪಷ್ಟಪಡಿಸಿದೆ….

Read More
Panchagrahi Yoga astrological benefits to these zodiac sign

Panchagrahi Yoga: ಕುಂಭ ರಾಶಿಯಲ್ಲಿ ಒಟ್ಟಿಗೆ 5 ಗ್ರಹಗಳು, ಪಂಚಗ್ರಾಹಿ ಯೋಗದಿಂದ ಹಣೆಬರಹ ಬದಲು

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಫೆಬ್ರವರಿ ತಿಂಗಳಲ್ಲಿ ಗ್ರಹಗಳ ವಿಶೇಷ ಸಂಯೋಗ ನಡೆಯಲಿದೆ. ಮುಖ್ಯವಾಗಿ ಶನಿಯ ಕುಂಭ ರಾಶಿಯಲ್ಲಿ ಬುಧ, ಶುಕ್ರ, ಸೂರ್ಯ, ಮಂಗಳ ಹಾಗೂ ರಾಹು ಗ್ರಹದ ಸಂಯೋಗ ಆಗುತ್ತದೆ. ಒಂದೇ ರಾಶಿಯಲ್ಲಿ 5 ಗ್ರಹಗಳ ಸಂಯೋಗ ಆಗುವುದರಿಂದ ಪಂಚಗ್ರಾಹಿ (Panchagrahi Yoga) ಎನ್ನುವ ವಿಶೇಷ ಯೋಗ ರೂಪುಗೊಳ್ಳುತ್ತದೆ. ಈ ಯೋಗದ ಪರಿಣಾಮ ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಇರುತ್ತದೆ. ಮಾರ್ಚ್‌ ತನಕ ಈ ಯೋಗದ ಪ್ರಭಾವ ಕೆಲ ರಾಶಿಯವರ ಮೇಲೆ ಆಗುತ್ತದೆ. ಹಾಗಾದ್ರೆ 5…

Read More
Mohammad Yousuf Tears Into Pakistan cricket board politics

Pakistan: ಪಾಕ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಗರಂ ಆದ ಮೊಹಮ್ಮದ್ ಯೂಸುಫ್

ಶ್ರೀಲಂಕಾ: ಭಾನುವಾರ ನಡೆದ ಟಿ20 ವಿಶ್ವಕಪ್ 2026 ರ ಪಂದ್ಯದಲ್ಲಿ ಭಾರತ ವಿರುದ್ಧ 61 ರನ್‌ಗಳ ಹೀನಾಯ ಸೋಲು ಅನುಭವಿಸಿದ ನಂತರ ಪಾಕಿಸ್ತಾನ (Pakistan) ಕ್ರಿಕೆಟ್‌ ತಂಡದ ಬಲ ಸಂಪೂರ್ಣ ಕುಸಿತ ಕಂಡಿದೆ. ಟಾಪ್‌ 8ಗೆ ಪಾಕ್‌ ಬರೋದು ಡೌಟ್‌ ಭಾರತ ವಿರುದ್ಧದ ಸೋಲಿನ ನಂತರ ಪಾಕಿಸ್ತಾನದ ಸೂಪರ್ 8 ಅರ್ಹತೆ ಪಡೆದುಕೊಳ್ಳುವುದು ತುಂಬಾ ಕಷ್ಟಕರ ಅನಿಸಿಕೊಂಡಿದೆ. ಇದಲ್ಲದೇ, ನಮೀಬಿಯಾ ವಿರುದ್ಧದ ಮುಂದಿನ ಪಂದ್ಯವು ಕಳಪೆ ರನ್ ರೇಟ್ ಕಾರಣದಿಂದಾಗಿ ನಾಕೌಟ್ ಮ್ಯಾಚ್‌ ಅನಿಸಿಕೊಂಡಿದೆ.  ಫೆಬ್ರವರಿ 15…

Read More
bank job singadi apply for 10 posts

Bank Job: ಬ್ಯಾಂಕ್‌ನಲ್ಲಿ ಕೆಲಸ ಮಾಡ್ಬೇಕಾ? ಈಗಲೇ ಅಪ್ಲೈ ಮಾಡಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿದ್ದರೆ ಇಲ್ಲೊಂದು ಅದ್ಭುತವಾದ ಅವಕಾಶ ಇದ್ದು, ಬಾಗಲಕೋಟೆ ಜಿಲ್ಲೆಯ ಸಿಂದಗಿಯ ಬ್ಯಾಂಕ್‌ನಲ್ಲಿ ಕೆಲ ಖಾಲಿ ಇದೆ. ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯಿಂದ ಮಾನ್ಯತೆ ಪಡೆದಿರುವ ಸಿಂದಗಿ ಅರ್ಬನ್ ಬ್ಯಾಂಕ್ ಹೊಸ (Bank Job) ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಿದ್ದು, ಸುಮಾರು 10 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಯ ಬಗ್ಗೆ ಮಾಹಿತಿ ಒಟ್ಟು ಹುದ್ದೆಗಳು: 10 ಜೂನಿಯರ್ ಅಸಿಸ್ಟೆಂಟ್ – 6 ಹುದ್ದೆಗಳು  ಪಿಯೂನ್…

Read More