Rajnath Singh inaugurated medical facility camp in Lakshadweep

Rajnath Singh: ಲಕ್ಷದ್ವೀಪ್ ನಲ್ಲಿ ವೈದ್ಯಕೀಯ ಶಿಬಿರ ಉದ್ಘಾಟನೆ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಲಕ್ಷದ್ವೀಪ್ ನ ಕವರತ್ತಿಯಲ್ಲಿ ಮಲ್ಟಿ ಸ್ಪೆಷಲಾಟಿ ಜಂಟಿ ಸೇವೆಗಳ ವೈದ್ಯಕೀಯ ಶಿಬಿರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉದ್ಘಾಟಿಸಿದ್ದಾರೆ. ಗುಣಮಟ್ಟದ ಆರೋಗ್ಯ ಸೇವೆ ಭರವಸೆ  ಭಾರತೀಯ ನೌಕಾಪಡೆ ಈ ಬೃಹತ್ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದು, ಇದರಲ್ಲಿ ದೂರದ ಗುಡ್ಡಗಾಡು ಪ್ರದೇಶಗಳ ಜನರ ಬಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸರ್ಕಾರದ ಬದ್ಧತೆಯ ಸಂಕೇತವಾಗಿದ್ದು, ಆ ಮೂಲಕ ಸ್ವಾಸ್ಥ್ಯ ಭಾರತ ದೂರದೃಷ್ಟಿ ಸಾಕಾರದ ಗುರಿ ಹೊಂದಲಾಗಿದೆ. ಈ…

Read More
MP Rajashekar Hitnal called koppala horror as small incident

Rajashekar Hitnal: ಅತ್ಯಾ*ಚಾರ-ಕೊ*ಲೆಯನ್ನ ಸಣ್ಣ ಪ್ರಕರಣ ಎಂದ ಸಂಸದ ರಾಜಶೇಖರ್ ಹಿಟ್ನಾಳ್‌

ಕೊಪ್ಪಳ: ಜಿಲ್ಲೆಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣವನ್ನು ಸಣ್ಣ ಘಟನೆ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್‌ (Rajashekar Hitnal) ಅವರು ಕರೆದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಅಕ್ರೋಶಕ್ಕೆ ಕಾರಣವಾದ ಸಂಸದರ ಹೇಳಿಕೆ ಕಳೆದ ವರ್ಷ ಗಂಗಾವತಿ ತಾಲೂಕಿನ ಸಾಣಾಪೂರ ಸಮೀಪದಲ್ಲಿ ನಡೆದಿದ್ದ ವಿದೇಶಿ ಮಹಿಳೆ ಅತ್ಯಾ*ಚಾರ ಹಾಗೂ ಕೊಲೆ ಪ್ರಕರಣವನ್ನ ಸಂಸದರೊಬ್ಬರು ಈ ರೀತಿ ಲಘುವಾಗಿ ಮಾತನಾಡಿದ್ದು ಜನರ ಅಕ್ರೋಶಕ್ಕೆ ಕಾರಣವಾಗಿದ್ದು, ಈ ರೀತಿ ಮಾತನಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ…

Read More
Bjp asking for resignation of minister timmapura

BJP: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ, ತಿಮ್ಮಾಪುರ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ (BJP) ವಿಧಾನಸಭೆಯಲ್ಲಿಂದು  ಬಾವಿಗಿಳಿದು ಧರಣಿ ನಡೆಸಿದೆ. ಸಚಿವರ ರಾಜೀನಾಮೆಗೆ ಒತ್ತಾಯ ಈ ಸಂದರ್ಭದಲ್ಲಿ   ಅಬಕಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಆರ್. ಅಶೋಕ,  ಈ ಹಿಂದೆ  ಮಾಜಿ ಸಚಿವ  ಬಿ. ನಾಗೇಂದ್ರ ಅವರ ವಿರುದ್ಧ ಭ್ರಷ್ಚ್ರಾಚಾರದ ಆರೋಪ ಎದುರಾದಾಗ  ಅವರ ರಾಜೀನಾಮೆಯನ್ನು ಪಡೆದುಕೊಳ್ಳಲಾಯಿತು. ಆದರೆ ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು  ಹಿಂದೇಟು  ಹಾಕುತ್ತಿದೆ ಎಂದು ಆರೋಪಿಸಿದರು.  ಸಭಾಧ್ಯಕ್ಷ…

Read More
Astrology ruchak and adi yoga benefits to zodiac sign

Astrology: ಮಂಗಳನಿಂದ ರುಚಕ್ – ಆದಿ ಯೋಗ, ಬದಲಾಗಲಿದೆ ಈ ರಾಶಿಯವರ ಅದೃಷ್ಟ

ಗ್ರಹಗಳ ಕಮಾಂಡರ್‌ ಮಂಗಳ ಸದ್ಯ ಮಕರ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಈ ಸಂಚಾರದ ಕಾರಣದಿಂದ ಇಂದು ರುಚಕ್‌ ಯೋಗ ಹಾಗೂ ಆದಿ ಯೋಗ ಸಹ ಸೃಷ್ಟಿ ಆಗುತ್ತದೆ. ಮಕರದಲ್ಲಿ ಉಚ್ಛ ಸ್ಥಾನದಲ್ಲಿ ಮಂಗಳ ಇರುವುದರಿಂದ ಈ ಯೋಗಗಳ ಪರಿಣಾಮ ಅನೇಕ ರಾಶಿಯವರ ಮೇಲೆ ಆಗುತ್ತದೆ. ಮುಖ್ಯವಾಗಿ 5 ರಾಶಿಯವರಿಗೆ ಈ ಯೋಗದ ಕಾರಣದಿಂದ ಅದ್ಭುತವಾದ ಫಲಗಳು ಲಭಿಸುತ್ತದೆ. ಆ ಅದೃಷ್ಟವಂತ ರಾಶಿಗಳು (Astrology) ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಈ ಯೋಗದ ಕಾರಣದಿಂದ  ನಿಮ್ಮೊಳಗೆ ನೀವು…

Read More
weekly horoscope from december 14 to 21

Weekly Horoscope: ಈ ವಾರ ವೃಷಭ ರಾಶಿಯವರಿಗೆ ಸ್ವಲ್ಪ ಕಷ್ಟ, ಇಲ್ಲಿದೆ ಭವಿಷ್ಯ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರದ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಈ ಮೇಷ ರಾಶಿಯವರಿಗೆ ಈ ವಾರ ಮಿಶ್ರವಾಗಿರಲಿದೆ ಎನ್ನಲಾಗುತ್ತುದೆ. ವಾರದ ಆರಂಭದಲ್ಲಿ, ನಿಮ್ಮ ಸ್ಥಾನ ಮತ್ತು ಖ್ಯಾತಿಯನ್ನು ಉಳಿಸಲು ನೀವು ಹೆಣಗಾಡುತ್ತಿರುವಿರಿ. ಈ ಸಮಯದಲ್ಲಿ, ನೀವು ಕೆಲಸದ ಸ್ಥಳದಲ್ಲಿ…

Read More
actor darshan court agreed to give tv facility

Actor Darshan: ದಾಸನ ಡಿಮ್ಯಾಂಡಿಗೆ ಓಕೆ ಅಂದ ಕೋರ್ಟ್‌, ಕೊನೆಗೂ ಸಿಕ್ತು ಟಿವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ (Actor Darshan) ಮಾಡಿದ್ದ ಹೊಸ ಡಿಮ್ಯಾಂಡಿಗೆ ಕೋರ್ಟ್‌ ಒಪ್ಪಿಗೆ ನೀಡಿದ್ದು, ದಾಸ ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದಾರೆ. ನಿನ್ನೆ ನಡೆದ ವಿಚಾರಣೆ ನಿನ್ನೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ, ದರ್ಶನ್ ಸೇರಿ ಕೆಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರು ತಮ್ಮ ಕೊಠಡಿಯಲ್ಲಿ ಟಿವಿ ಹಾಕಿಸಿಕೊಂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ದರ್ಶನ್‌ ಮಾತ್ರವಲ್ಲದೇ ಎಲ್ಲಾ ಆರೋಪಿಗಳು…

Read More
mandya HD Kumaraswamy gives check to mysurgar teachers

HD Kumaraswamy: ಮೈಶುಗರ್‌ ವೇತನ ಸಮಸ್ಯೆ, 19 ಲಕ್ಷಕ್ಕೂ ಹೆಚ್ಚು ಮೊತ್ತದ ಚೆಕ್‌ ಕೊಟ್ಟ ಎಚ್‌ಡಿ ಕುಮಾರಸ್ವಾಮಿ

ಮಂಡ್ಯ:  ನಗರದ ಮೈಶುಗರ್ ಪ್ರೌಢಶಾಲೆಯ ಶಿಕ್ಷಕರಿಗೆ ತಮ್ಮ ಸಚಿವರ ವೇತನದಿಂದ ಬಂದ 19 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ಅನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಸ್ತಾಂತರಿಸಿದ್ದಾರೆ. ಒಂದು ವರ್ಷದಿಂದ ಬಂದಿರಲಿಲ್ಲ ವೇತನ ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕುಮಾರಸ್ವಾಮಿ ಅವರು ನೆರವಾಗಿದ್ದು, ಈ ವೇಳೆ ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ. ಅನ್ನದಾನಿ ಸೇರಿದಂತೆ ಶಾಲೆಯ…

Read More