TOP NEWS
Rajnath Singh meeting with top officers regarding west asia war

Rajnath Singh: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಉನ್ನತ ಅಧಿಕಾರಿಗಳೊಂದಿಗೆ ಸಿಂಗ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇತ್ತೀಚಿನ ಜಾಗತಿಕ ಹಾಗೂ ಪ್ರಾದೇಶಿಕ ಭದ್ರತಾ ಸ್ಥಿತಿಗತಿ ಪರಾಮರ್ಶಿಸಲು, ದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.  ಯಾರೆಲ್ಲಾ ಭಾಗವಹಿಸಿದ್ದರು? ಸಭೆಯಲ್ಲಿ ಭಾರತದ ರಕ್ಷಣಾ ಸಿದ್ಧತೆಯ ಬಗ್ಗೆ ಪರಾಮರ್ಶೆ ನಡೆಸಲಾಯಿತು.  ಸಭೆಯಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಹಾಗೂ DRDO ಅಧ್ಯಕ್ಷ ಡಾ. ಸಮೀರ್ ಕಾಮತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು….

Read More
CM Siddaramaiah clarification regarding yuvanidhi

CM Siddaramaiah: ಯುವನಿಧಿ ಮಾಶಾಸನ ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ‘ಯುವನಿಧಿ’ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ನಿರುದ್ಯೋಗಿ ಪದವೀಧರರಿಗೆ ನೀಡಲಾಗುತ್ತಿರುವ ಮಾಶಾಸನವನ್ನು ಸರ್ಕಾರವು ಸ್ಥಗಿತಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಂತಿನ ರೂಪದಲ್ಲಿ ಹಣ  2026-27ನೇ ಸಾಲಿನ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಯೋಜನೆಯಡಿ ನೋಂದಾಯಿತರಾಗಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕಂತಿನ ರೂಪದಲ್ಲಿ ಹಣವನ್ನು ನಿಯಮಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ 600 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಡಲಾಗಿದ್ದು, ಮಾಸಿಕವಾಗಿ ನೀಡುವ…

Read More
Tamilnadu election nda and aidmk seat division finalized

Tamilnadu: ತಮಿಳುನಾಡು ಚುನಾವಣೆ, ಮಾರ್ಚ್‌ 31ರಿಂದ ನಾಮಪತ್ರ ಸಲ್ಲಿಕೆ

ತಮಿಳುನಾಡು: ನೆರೆಯ ತಮಿಳುನಾಡು (Tamilnadu) ವಿಧಾನಸಭಾ ಚುನಾವಣೆಗೆ ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.  ಆ ಹಿನ್ನೆಲೆಯಲ್ಲಿ – ಎಐಎಡಿಎಂಕೆ (AIADMK) ಮತ್ತು ಎನ್ ಡಿಎ (NDA) ಮಿತ್ರಕೂಟದ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದೆ.  ಬಿಜೆಪಿ 27 ಸ್ಥಾನಗಳಲ್ಲಿ ಚೆನ್ನೈನಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ. ಪಳನಿಸಾಮಿ ಮತ್ತು ಮಿತ್ರ ಪಕ್ಷಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ, ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.  ಎಐಎಡಿಎಂಕೆ  178 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ…

Read More
Nirmala Sitharaman submits financial amendments

Nirmala Sitharaman: ಹಣಕಾಸು ಮಸೂದೆ ಪರಿಗಣನೆ ಮಂಡನೆ ಮಾಡಿದ ವಿತ್ತ ಸಚಿವೆ

ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಮಸೂದೆಯನ್ನು 2026ರ ಪರಿಗಣನೆ ಹಾಗೂ ಅಂಗೀಕಾರಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ್ದಾರೆ.  ಆರ್ಥಿಕ ಬೆಳವಣಿಗೆ ಆದ್ಯತೆ ಈ ಮಸೂದೆ 2026-27ರ ಹಣಕಾಸು ವರ್ಷಕ್ಕೆ ಕೇಂದ್ರ ಸಕಾರದ ಹಣಕಾಸು ಪ್ರಸ್ತಾವನೆಗಳನ್ನು ಜಾರಿಗೆ ತರಲು ಉದ್ದೇಶಿಸಿದೆ.ಈ ವೇಳೆ ನಿರ್ಮಲಾ ಸೀತಾರಾಮನ್ , ವಿಧೇಯಕ,  2026-27ನೇ ಸಾಲಿನ ಸರ್ಕಾರದ ವಿತ್ತೀಯ ಯೋಜನೆಗಳನ್ನು ಒಳಗೊಂಡಿದ್ದು, ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಹಾಗೂಎಲ್ಲರನ್ನೊಳಗೊಂಡ ಅಭಿವೃದ್ಧಿಯ ಪ್ರಮುಖ ಪ್ರಸ್ತಾವನೆಗಳಿಗೆ ಆದ್ಯತೆ ನೀಡಿದೆ ಎಂದರು. ಬಳಿಕ  ಕಾಂಗ್ರೆಸ್ ಸದಸ್ಯ…

Read More
Male Mahadeshwara rathotsava ended

Male Mahadeshwara: ವಿಜೃಂಭಣೆಯಿಂದ ನಡೆದ ಮಲೆ ಮಹದೇಶ್ವರ ರಥೋತ್ಸವ

ಚಾಮರಾಜನಗರ:  ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ (Male Mahadeshwara) ಬೆಟ್ಟದಲ್ಲಿ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು. ಕಳೆದ ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ರಥೋತ್ಸವದ ಮೂಲಕ ತೆರೆಬಿದ್ದಿತು. ಜಿಲ್ಲಾಡಳಿತದಿಂದ ಅದ್ಭುತ ವ್ಯವಸ್ಥೆ  ರಾಜ್ಯ ಹಾಗೂ ತಮಿಳುನಾಡು ಭಾಗದಿಂದ ಬಂದಿದ್ದ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ದಾಸೋಹ ವ್ಯವಸ್ಥೆಯನ್ನು ಜಿಲ್ಲಾಡಳಿತ ವ್ಯವಸ್ಥಿತವಾಗಿ ಮಾಡಿತ್ತು. ಯುಗಾದಿ ಹಬ್ಬದ ದಿನದಂದು ಚಾಮರಾಜನಗರ ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದರು. ಎತ್ತುಗಳು, ಎತ್ತಿನಬಂಡಿಗೆ ಅಲಂಕಾರ ಮಾಡಿ…

Read More
Melukote vairamudi utsava preparation begins

Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ

ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಶಾಸಕರಿಂದ ಪೂರ್ವಭಾವಿ ಸಭೆ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು  ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ…

Read More
Karnataka By Election congress high command decision is final says dk shivakumar

By Election: ವಿಧಾನಸಭೆ ಉಪಚುನಾವಣೆ: ಹೈಕಮಾಂಡ್‌ ತೀರ್ಮಾನ ಅಂತಿಮ: ಡಿಕೆ ಶಿವಕುಮಾರ್

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ (By Election) ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.  ಮುಖ್ಯಮಂತ್ರಿಗಳ ಜೊತೆ ಚರ್ಚೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಚುನಾವಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳಿಗೆ ಬಿ.ಫಾರಂ ವಿತರಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು…

Read More