Karnataka By Election congress high command decision is final says dk shivakumar

By Election: ವಿಧಾನಸಭೆ ಉಪಚುನಾವಣೆ: ಹೈಕಮಾಂಡ್‌ ತೀರ್ಮಾನ ಅಂತಿಮ: ಡಿಕೆ ಶಿವಕುಮಾರ್

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ (By Election) ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.  ಮುಖ್ಯಮಂತ್ರಿಗಳ ಜೊತೆ ಚರ್ಚೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಚುನಾವಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳಿಗೆ ಬಿ.ಫಾರಂ ವಿತರಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು…

Read More
DK Shivakumar talks about krishna river project

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.  ಯಾವುದೇ ಕಾನೂನು ಸಮಸ್ಯೆ ಇಲ್ಲ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲಿ ಸರ್ವಪಕ್ಷಗಳ ಸಭೆ ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ…

Read More
CM Siddaramaiah letter to central government regarding LPG issue

CM Siddaramaiah: ರಾಜ್ಯದಲ್ಲಿ LPG ಸಮಸ್ಯೆ, ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಬೆಂಗಳೂರು: ರಾಜ್ಯಕ್ಕೆ ಸೂಕ್ತ ರೀತಿಯಲ್ಲಿ ವಾಣಿಜ್ಯ ಹಾಗೂ ಆಟೋ ಎಲ್‌ಪಿಜಿ ಹಂಚಿಕೆಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸುವಂತೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದಿದ್ದಾರೆ. ಗೃಹ ಬಳಕೆಗೆ ಆದ್ಯತೆ ನೀಡಿರುವ ರಾಜ್ಯ ಸಚಿವಾಲಯದ ನಿರ್ದೇಶನದಂತೆ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿಜಿ ಪೂರೈಕೆಗೆ ಆದ್ಯತೆ ನೀಡಿರುವುದರಿಂದ ವಾಣಿಜ್ಯ ಎಲ್‌ಪಿಜಿ ಸಿಗದಂತಾಗಿದೆ. ರೆಸ್ಟೋರೆಂಟ್, ಹೋಟೆಲ್, ಪಿಜಿ ಮತ್ತಿತರರಿಂದ 50 ಸಾವಿರ ಎಲ್ ಪಿಜಿ…

Read More
West Asia war minister meeting regarding sea transport

War: ಮಧ್ಯ ಪ್ರಾಚ್ಯ ಸಂಘರ್ಷ, ಕೇಂದ್ರ ಜಲ ಸಾರಿಗೆ ಸಚಿವರ ಸಭೆ

ನವದೆಹಲಿ: ಮಧ್ಯ ಪ್ರಾಚ್ಯ ಸಂಘರ್ಷದ (War) ಹಿನ್ನೆಲೆಯಲ್ಲಿ ಸಾಗರಯಾನ ಹಾಗೂ ವ್ಯಾಪಾರ ವಹಿವಾಟುಗಳನ್ನು ನಿರ್ವಿಘ್ನವಾಗಿ ನಡೆಸಲು ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಕೇಂದ್ರ ಬಂದರು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ  ಬಂದರು ಮತ್ತು ಸಮುದ್ರ ಯಾನದ ಬಾಧ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.  ಜಾಗತಿಕ ಸರಬರಾಜನ್ನು ಸಕ್ರಿಯವಾಗಿ ಕಾಯ್ದುಕೊಳ್ಳಲು ಅನುಸರಿಸಬೇಕಾದ ಪ್ರಮಾಣಿತ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.  ಸರಕು ಸಾಗಾಣಿಕೆದಾರರು, ಬಂದರುಗಳ ನಿರ್ವಾಹಣೆಗಾರರು ಮತ್ತು ವ್ಯಾಪಾರ…

Read More
200 Mineral Blocks successful auction

Mineral Blocks: 200 ಖನಿಜ ಬ್ಲಾಕ್ ಯಶಸ್ವಿ ಹರಾಜು

ನವದೆಹಲಿ: 2025-26ನೇ ಹಣಕಾಸು ವರ್ಷದಲ್ಲಿ  ಭಾರತದ ಖನಿಜ ವಲಯ 200  ಖನಿಜ ಬ್ಲಾಕ್ (Mineral Blocks) ಗಳ ಯಶಸ್ವಿ ಹರಾಜಿನೊಂದಿಗೆ  ಮಹತ್ವದ ಮೈಲಿಗಲ್ಲು ಸಾಧಿಸಿದೆ. ಇದು ಈ ಸಾಲಿನ ಅತ್ಯಧಿಕ  ದಾಖಲೆಯಾಗಿದೆ.  123 ಗಣಿಗಾರಿಕೆ  ಗುತ್ತಿಗೆ ಬ್ಲಾಕ್  ಈ ಸಾಧನೆಯು  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ  ಬಲವಾದ ಸಹಕಾರಿ ಪ್ರಯತ್ನಗಳನ್ನು  ಪ್ರತಿಬಿಂಬಿಸುತ್ತದೆ. ಹರಾಜಾದ 200 ಬ್ಲಾಕ್ ಗಳ  ಪೈಕಿ 123 ಗಣಿಗಾರಿಕೆ  ಗುತ್ತಿಗೆ ಬ್ಲಾಕ್ ಗಳಾಗಿದ್ದು, 77 ಪರವಾನಗಿ ಪಡೆದ  ಬ್ಲಾಕ್ ಗಳಾಗಿವೆ ಎಂದು  ಕಲ್ಲಿದ್ದಲು…

Read More
India is 3rd largest country In fuel production says Pralhad Joshi

Pralhad Joshi: ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರ

ನವದೆಹಲಿ: ಸೌರಶಕ್ತಿ, ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ 2030ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಇಂಧನ ಉತ್ಪಾದನೆ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದಿದ್ದಾರೆ. ಪ್ರಧಾನಮಂತ್ರಿ ಸೂರ್ಯಘರ್ ಮತ್ತು ಪಿಎಂ-ಕುಸುಮ್ ಯೋಜನೆಯಡಿಯಲ್ಲಿ 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ಗಳಾಗಿ ಪರಿವರ್ತನೆಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ…

Read More
Agriculture related demands agreed by lokasabha

Agriculture: ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ: ಶಿವರಾಜ್‌ ಸಿಂಗ್‌ ಚೌಹಾಣ್‌

ನವದೆಹಲಿ: 2026-27ನೇ ಸಾಲಿನ ಕೃಷಿ (Agriculture) ಮತ್ತು ರೈತ ಕಲ್ಯಾಣ ಸಚಿವಾಲಯದ ನಿಯಂತ್ರಣದಲ್ಲಿರುವ ಅನುದಾನದ ಬೇಡಿಕೆಗಳಿಗೆ ಲೋಕಸಭೆ ಅಂಗೀಕಾರ ನೀಡಿತು. ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ ಇದಕ್ಕೂ ಮುನ್ನ ಈ ಅನುದಾನ ಬೇಡಿಕೆಗಳ ಬಗೆಗಿನ ಚರ್ಚೆಯ ವೇಳೆ, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. 2013-14ರಲ್ಲಿ ಕೃಷಿ ಬಜೆಟ್ ಕೇವಲ 21 ಸಾವಿರದ 933 ಕೋಟಿ ರೂಪಾಯಿಗಳಾಗಿದ್ದು, ಅದು…

Read More