West Asia war impact on import of the country

Import: ಪಶ್ಚಿಮ ಏಷ್ಯಾ ಸಂಘರ್ಷ, ರಫ್ತು ಉತ್ತೇಜನಕ್ಕೆ ವಿವಿಧ ಕ್ರಮ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿ ಹಿನ್ನೆಲೆಯಲ್ಲಿ  ದೇಶದ ರಫ್ತು (Import) ಉತ್ತೇಜನಕ್ಕಾಗಿ  ವಿವಿಧ ಪರ್ಯಾಯ  ಕ್ರಮ ಕೈಗೊಳ್ಳಲಾಗಿದೆ ಎಂದು ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಅಗರ್ ವಾಲ್ ಹೇಳಿದ್ದಾರೆ.  ಸರಕು ಸಾಗಣೆಯಲ್ಲಿ ವ್ಯತ್ಯಯ ದೆಹಲಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿಯಿಂದ  ಜಾಗತಿಕವಾಗಿ  ಸುಮಾರು 18 ಭೌಗೋಳಿಕ ಪ್ರದೇಶಗಳ ಮೇಲೆ  ಪರಿಣಾಮ ಉಂಟಾಗಿದ್ದು, ಕಳೆದ ಒಂದು ತಿಂಗಳಿನಿಂದ  ಸರಕು-ಸಾಗಣೆ ವ್ಯತ್ಯಯವಾಗಿದೆ ಎಂದರು. ಸರಕು ಹೊತ್ತ  ಹಲವು ಹಡಗುಗಳು  ಗುರಿ ತಲುಪದೆ ವಿವಿಧ…

Read More
West Asia War other countries asking help from india

West Asia War: ಪಶ್ಚಿಮ ಏಷ್ಯಾ ಸಂಘರ್ಷ: ತೈಲಕ್ಕಾಗಿ ಭಾರತಕ್ಕೆ ಮನವಿ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ (West Asia War) ಶೀಘ್ರ ಕೊನೆ ಹಾಡಬೇಕು  ಹಾಗೂ  ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ  ಪರಿಹಾರ ಕಂಡುಕೊಳ್ಳಬೇಕೆಂದು ಭಾರತ ಪುನರುಚ್ಚರಿಸಿದೆ. ಮಲೇಷ್ಯಾ ಪ್ರಧಾನಿ ಜೊತೆ ಮೋದಿ ಮಾತುಕತೆ  ದೆಹಲಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ವಿದೇಶಾಂಗ ವಕ್ತಾರ  ರಣಧೀರ್ ಜೈಸ್ವಾಲ್, ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು  ಓಮನ್ ಸುಲ್ತಾನ, ಫ್ರಾನ್ಸ್ ರಾಷ್ಟ್ರಪತಿ  ಮತ್ತು  ಮಲೇಷ್ಯಾ ಪ್ರಧಾನಿ ಅವರೊಂದಿಗೆ  ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿರುವುದಾಗಿ  ತಿಳಿಸಿದರು. ತೈಲಕ್ಕಾಗಿ ಭಾರತಕ್ಕೆ ಮೊರೆ ಪಶ್ಚಿಮ ಏಷ್ಯಾ ಪರಿಸ್ಥಿತಿಯಿಂದಾಗಿ  ಜಾಗತಿಕ ಇಂಧನ ವಲಯದಲ್ಲಿ  ಸಮಸ್ಯೆ…

Read More
DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
Advertisement should get people confidence says Sanjay Jaju

Sanjay Jaju: ಜಾಹೀರಾತುಗಳು ಜನರ ವಿಶ್ವಾಸಗಳಿಸಬೇಕು: ಸಂಜಯ್‌ ಜಾಜು

ಮುಂಬೈ: ಜಾಹೀರಾತು ಕೇವಲ ಜನರನ್ನು ತಲುಪುವುದಷ್ಟೇ ಅಲ್ಲ, ಅದು ವಿಶ್ವಾಸವನ್ನು ನಿರ್ಮಿಸಬೇಕು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಜಾಜು (Sanjay Jaju) ಹೇಳಿದ್ದಾರೆ.   ಆಡ್‌ ಟ್ರಸ್ಟ್ ಶೃಂಗಸಭೆ ಮುಂಬೈನಲ್ಲಿ ನಿನ್ನೆ ನಡೆದ ಆಡ್‌ ಟ್ರಸ್ಟ್ ಶೃಂಗಸಭೆ 2026 ರಲ್ಲಿ  ಮಾತನಾಡಿದ ಅವರು, ಭಾರತದಲ್ಲಿ ಜಾಹೀರಾತು ವಲಯವು ವ್ಯಾಪ್ತಿ, ಸಂಕೀರ್ಣತೆ ಮತ್ತು ಪ್ರಭಾವದಲ್ಲಿ ಬೆಳೆಯುತ್ತಿದ್ದು, ಜವಾಬ್ದಾರಿಯುತ, ಪಾರದರ್ಶಕ ಮತ್ತು ವಿಶ್ವಾಸಾರ್ಹ ವ್ಯವಸ್ಥೆ ಅಗತ್ಯವಾಗಿದೆ ಎಂದರು.   ಬೆಳವಣಿಗೆ ಆಗಬೇಕು ಈ ವಲಯದ ಬೆಳವಣಿಗೆ ಮುಂದುವರಿಯಬೇಕಾಗಿದ್ದು,…

Read More
Dhanniyog bill passed in Rajyasabha

Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ

ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು?  ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…

Read More
Mysuru Apollo BGS Hospital conducted clubfoot operation

Mysuru: ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಿಂದ ಹೊಸ ಮೈಲಿಗಲ್ಲು ಸ್ಥಾಪನೆ

ಮೈಸೂರು: ಇಲ್ಲಿನ ಅಪೋಲೊ (Mysuru) ಬಿಜಿಎಸ್ ಆಸ್ಪತ್ರೆಯ ಸಹಯೋಗದೊಂದಿಗೆ ಆಟೋಮೋಟಿವ್ ಆಕ್ಸೆಲ್ಸ್ ಲಿಮಿಟೆಡ್‌ನಿಂದ ಸೌಲಭ್ಯ ವಂಚಿತರ ಮಕ್ಕಳಿಗೆ 19 ಕ್ಲಬ್‌ಫೂಟ್ (ಪಾದದ ವಿರೂಪ) ನಿವಾರಣಾ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. 20 ಸರ್ಜರಿ ಮಾಡುವ ಗುರಿ ಇನ್ನು ಈ ಸಂಭ್ರಮವನ್ನು ಹಂಚಿಕೊಳ್ಳಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ್ದು, ಆಟೋಮೋಟಿವ್ ಆಕ್ಸೆಲ್ಸ್ ಲಿಮಿಟೆಡ್ ಮತ್ತು ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ (ಸಿಎಸ್‌ಆರ್) ಬದ್ಧತೆಗೆ ಅನುಗುಣವಾಗಿ 20 ಸರ್ಜರಿಗಳನ್ನು ಕೈಗಳ್ಳುವ ಗುರಿ ಹೊಂದಲಾಗಿತ್ತು. ಅದರಂತೆ ಕ್ಲಬ್‌ಫೂಟ್‌ ಸಮಸ್ಯೆ…

Read More
Daily Numerology march 17 2026

Daily Numerology: ಈ ಸಂಖ್ಯೆಯವರಿಗೆ ವಾಹನ ಯೋಗ, ಲಕ್ಕಿ ಡೇ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ. ಸಂಖ್ಯೆ 1: ಉದ್ಯೋಗಿಗಳು ತಮ್ಮ ಕರ್ತವ್ಯಗಳನ್ನು ಉತ್ಸಾಹದಿಂದ ನಿರ್ವಹಿಸುತ್ತಾರೆ. ವೃತ್ತಿಪರ ಜೀವನದಲ್ಲಿ ಆದಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ವ್ಯವಹಾರಗಳಲ್ಲಿ ಲಾಭ ಸಿಗುತ್ತದೆ. ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಸಮಾಜದಲ್ಲಿ ಅವರ ಖ್ಯಾತಿ…

Read More