Central Cabinet to extend jal jivan mission

Cabinet: ಆರು ಪ್ರಮುಖ ನಿರ್ಧಾರ ಮಾಡಿದ ಮೋದಿ ಕ್ಯಾಬಿನೆಟ್‌

ನವದೆಹಲಿ:  ಜಲ ಜೀವನ್ ಮಿಷನ್ 2.0 ವಿಸ್ತರಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ.  ಜಲಜೀವನ್ ಮಿಷನ್  ವಿಸ್ತರಣೆ ಸಂಪುಟ ಸಭೆಯ  ನಿರ್ಣಯಗಳ ಕುರಿತು  ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 8.7 ಲಕ್ಷ ಕೋಟಿ ರೂಪಾಯಿ  ಮೌಲ್ಯದ ಜಲಜೀವನ್ ಮಿಷನ್  ಯೋಜನೆಯಲ್ಲಿ  ಡಿಜಿಟಲೀಕರಣ ಹಾಗೂ  ಸಮುದಾಯ ಪಾಲ್ಗೊಳ್ಳುವಿಕೆಗೆ  ಆದ್ಯತೆ ನೀಡಲಾಗುವುದು ಎಂದರು.   2019ರಿಂದ…

Read More
Bjp mp Basavaraj Bommai about petrol diesel price and supply

Basavaraj Bommai: ಪೆಟ್ರೋಲ್ – ಡೀಸೆಲ್ ಪೂರೈಕೆ ಸ್ಥಿರವಾಗಿದೆ: ಬಸವರಾಜ್‌ ಬೊಮ್ಮಾಯಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸ್ಥಿರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ತಾತ್ಕಾಲಿಕ ಅಡಚಣೆ ಆಗಿದೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲ್ಘ್ ದೇಶಗಳಿಂದ ಎಲ್‌ಪಿಜಿ ಪೂರೈಕೆಯಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಆದರೆ ಮುಂದಿನ ವಾರದ ವೇಳೆಗೆ ಅದು ಪುನರಾಂಭವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ…

Read More
DK Shivakumar slams central government for raising gas price

DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ. ಬಿಜೆಪಿ ಸಂಸದರ ಧ್ಬನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ…

Read More
Crime Maharashtra Man Got His Wife Killed

Crime: ಆಕ್ಸಿಡೆಂಟ್‌ ಮಾಡಿಸಿ ಹೆಂಡತಿ ಸಾಯಿಸಿದ ಭೂಪ, ಪೊಲೀಸರಿಗೆ ಆರೋಪಿ ಸಿಕ್ಕಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಬುಲ್ದಾನದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಆಹಾರಕ್ಕೆ ವಿಷ ಬೆರೆಸಿ ಮೂರು ಬಾರಿ ಕೊಲ್ಲಲು ಯತ್ನಿಸಿ, ವಿಫಲವಾಗಿದ್ದು ನಂತರ ಮತ್ತೆ ಪ್ಲ್ಯಾನ್‌ ಮಾಡಿ ಕೊಲೆ (Crime) ಮಾಡಿರುವ ಘಟನೆ ನಡೆದಿದೆ. ಕಾರಿನಿಂದ ಅಪಘಾತ ಮಾಡಿಸಿದ್ದ ಆರೋಪಿ ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ, ಯಾವಾಗ ಆ ವ್ಯಕ್ತಿ ತನ್ನ ಹೆಂಡತಿಯ ಕೊಲೆ ಮಾಡಲು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲ ಆಯಿತೋ ಆಗ ಆತ  1 ಲಕ್ಷಕ್ಕೆ ಸುಪಾರಿ ಕೊಟ್ಟು ಅಪಘಾತ ಎನ್ನುವ ರೀತಿ ಆಕೆಯ ಕೊಲೆ ಮಾಡಿಸಿದ್ದಾನೆ….

Read More
Samantha ruth prabhu to do film with salman khan

Samantha: ಸಲ್ಮಾನ್‌ ಖಾನ್‌ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲವು ದಿನಗಳಿಂದ, ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೆಲುಗು ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ನಡುವೆ ಹೊಸ ಸಿನಿಮಾದಲ್ಲಿ ನಟಿ ಸಮಂತಾ ರುತ್‌ ಪ್ರಭು (Samantha) ಅವರು ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್‌-ಡಿಕೆ ನಿರ್ದೇಶನದಲ್ಲಿ ಸಿನಿಮಾ ಕೆಲ ಮಾಹಿತಿಗಳ ಪ್ರಕಾರ, ಈ ಸಿನಿಮಾವನ್ನ ಫೇಮಸ್‌ ನಿರ್ದೇಶಕ ಜೋಡಿ ರಾಜ್‌ ಮತ್ತು ಡಿಕೆ ನಿರ್ದೇಶನ…

Read More
How to apply for KHPT Recruitment 2026

KHPT: ರಾಜ್ಯ ಸರ್ಕಾರಿ ಕೆಲಸದ ಕನಸಿದೆಯಾ? ಇಲ್ಲಿದೆ ನೋಡಿ ಅವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಕೆ ಮಾಡಿಕೊಂಡು ಕೆಲಸವನ್ನ ತಮ್ಮದಾಗಿಸಿಕೊಳ್ಳಬಹುದಾಗಿದೆ.  ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ವ್ಯವಸ್ಥಾಪಕ ಶೈಕ್ಷಣಿಕ ಅರ್ಹತೆ:  ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ ಸಡಿಲಿಕೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ…

Read More
Evening Snacks Brinjal and Beetroot Chips Recipe

Evening Snacks: ಬೀಟ್ರೂಟ್‌-ಬದನೆಕಾಯಿ ಚಿಪ್ಸ್‌ ತಿಂದಿದ್ದೀರಾ? ಇಲ್ಲಿದೆ ರೆಸಿಪಿ

ದೊಡ್ಡವರಿಂದ ಹಿಡಿದು ಚಿಕ್ಕವರ ವರೆಗೂ ಇಷ್ಟವಾಗುವ ಪದಾರ್ಥ ಎಂದರೆ ಅದು ಚಿಪ್ಸ್.‌ ಆದರೆ ಅಂಗಡಿಯಲ್ಲಿ ಸಿಗುವ ಚಿಪ್ಸ್‌ ಆರೋಗ್ಯಕ್ಕೆ ಹಾನಿಕಾರಕ. ಹಾಗಾಗಿ ಮಕ್ಕಳಿಗೆ ಅದನ್ನ ಕೊಡಲು ಬಹಳ ಭಯ ಆಗುತ್ತದೆ. ಆದರೆ ಮನೆಯಲ್ಲಿ ಕೂಡ ವೆರೈಟಿ  ಚಿಪ್ಸ್‌ ಮಾಡಬಹುದು. ಅನೇಕ ಜನರು ಬರೀ ಬಾಳೆಕಾಯಿ ಚಿಪ್ಸ್‌ ಮಾತ್ರ ಮಾಡುತ್ತಾರೆ. ಆದರೆ ಬೇರೆ ತರಕಾರಿಗಳಿಂದ ಸಹ ಚಿಪ್ಸ್‌ ಮಾಡಬಹುದು. ಹೌದು, ಮನೆಯಲ್ಲಿ ಬದನೆಕಾಯಿ ಹಾಗೂ ಬೀಟ್ರೂಟ್‌ ಚಿಪ್ಸ್‌ ಮಾಡಬಹುದು. ಇದನ್ನ ಮಾಡೋಕೆ ಜಾಸ್ತಿ ಸಮಯನೂ ಬೇಡ ಹಾಗೂ ವಸ್ತುಗಳು…

Read More