congress leader Rajeev Gowda arrested by police

Rajeev Gowda: ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್‌ ಗೌಡ ಬಂಧನ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ  ಪೌರಾಯುಕ್ತೆ ಅಮೃತಾಗೌಡ ಅವರನ್ನ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda) ಕೊನೆಗೂ ಪೊಲೀಸರು ಬಂಧನ ಮಾಡಿದ್ದಾರೆ. ಕೇರಳ ಗಡಿಯಲ್ಲಿ ಬಂಧನ ಮಾಹಿತಿಗಳ ಪ್ರಕಾರ, ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧನ ಮಾಡಲಾಗಿದೆ. ಕಳೆದ ಒಂದು ವಾರದಿಂದ ರಾಜೀವ್‌ ಗೌಡ ಅವರ ಬಂಧನ ಮಾಡಲು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಪ್ರಯತ್ನ ಮಾಡುತ್ತಿದ್ದರು. ಯಾವಾಗ ರಾಜೀವ್‌ ಗೌಡ ಅವರ ಆಡಿಯೋ ವೈರಲ್‌ ಆಗಿ, ಜನ ಆಕ್ರೋಶ ವ್ಯಕ್ತಪಡಿಸಲು ಆರಂಭ…

Read More
8 Naxals killed in Chaibasa Jharkhand

Naxals: ಜಾರ್ಖಂಡ್‌ನಲ್ಲಿ ಮಿಂಚಿನ ಕಾರ್ಯಾಚರಣೆ, 8 ನಕ್ಸಲರ ಹತ್ಯೆ

ಚೈಬಾಸಾ: ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದ್ದು, ನಕ್ಸಲರನ್ನ ಹತ್ಯೆ (Naxals) ಮಾಡಲಾಗಿದೆ. 8 ನಕ್ಸಲರ ಹತ್ಯೆ ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಹತ್ಯೆ ಮಾಡಿದ್ದು, ಅವರಲ್ಲಿ ಭಯಂಕರ ನಕ್ಸಲ್ ಅನಲ್ ದಾ ಕೂಡ ಸೇರಿದ್ದಾನೆ ಎನ್ನಲಾಗಿದೆ, ಮುಖ್ಯವಾಗಿ ಅವನ ತಲೆಗೆ 1 ಕೋಟಿ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಆ ಪ್ರದೇಶದಲ್ಲಿ ನಕ್ಸಲರ ಓಡಾಟ ಇರುವ…

Read More
Budget Session Defence Minister Rajnath Singh chairs all party meeting

Budget Session: ನಾಳೆಯಿಂದ ಕೇಂದ್ರ ಬಜೆಟ್‌ ಅಧಿವೇಶನ, ಇಂದು ಸರ್ವಪಕ್ಷ ಸಭೆ

ನವದೆಹಲಿ: ನಾಳೆಯಿಂದ  ಕೇಂದ್ರ ಸರ್ಕಾರದ ಬಜೆಟ್‌ ಅಧಿವೇಶನ (Budget Session) ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ಮಾಡಲಾಗಿದೆ. ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸಭೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಮಾಡಲಾಗಿದ್ದು, ಕೇಂದ್ರ ಸಚಿವರಾದ  ಕಿರಣ್ ರಿಜಿಜು, ಜೆ.ಪಿ.ನಡ್ಡಾ, ಎಲ್‌.ಮುರುಗನ್‌, ಅರ್ಜುನ್‌ ರಾಮ್‌ ಮೇಘವಾಲ್‌, ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ಡಿಎಂಕೆ ನಾಯಕ ತಿರುಚಿ ಶಿವ, ತೃಣಮೂಲ ಕಾಂಗ್ರೆಸ್ ನಾಯಕಿ ಸಾಗರಿಕಾ…

Read More
Virat Kohli writes History in ODI match

Virat Kohli: ದಾಖಲೆ ಬರೆದ ವಿರಾಟ್‌ ಕೊಹ್ಲಿ, 7ನೇ ಏಕದಿನ ಶತಕ ಬಾರಿಸಿದ ಕಿಂಗ್

ಇಂದೋರ್‌ನಲ್ಲಿ ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಅದ್ಭುತ ಶತಕ ಸಿಡಿಸಿ ಇತಿಹಾಸ ಬರೆದಿದ್ದಾರೆ. ಕೊಹ್ಲಿ 91 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನ ಬಾರಿಸಿದ್ದು, ಕಿಂಗ್‌ ಎಂದು ಮತ್ತೆ ಸಾಬೀತು ಮಾಡಿದ್ದಾರೆ. 7 ನೇ ಏಕದಿನ ಶತಕ ಇನ್ನು ಮಾಹಿತಿಗಳ ಪ್ರಕಾರ, ಇದು ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ಅವರ 7 ನೇ ಏಕದಿನ ಶತಕವಾಗಿದ್ದು, ಈ ಏಕದಿನ ಪಂದ್ಯಗಳಲ್ಲಿ ಹಿಂದೆ ಕಿವೀಸ್ ವಿರುದ್ಧ…

Read More
health benefits of super food Sweet Potato

Sweet Potato: ಕ್ಯಾನ್ಸರ್‌ ತಡೆಯುತ್ತೆ ಈ ಸಿಹಿ ಗೆಣಸು, ಶೀತಕ್ಕೂ ಇದೇ ಪರಿಹಾರ

ಸಿಹಿ ಗೆಣಸು ಅನೇಕ ಜನರಿಗೆ ಇಷ್ಟದ ತರಕಾರಿ ಇದು. ಇದನ್ನ ತರಕಾರಿ ಎನ್ನುವುದಕ್ಕಿಂತ ಒಂದು ರೀತಿಯ ಹಣ್ಣು ಎಂದರೂ ಸಹ ತಪ್ಪಲ್ಲ. ಇದನ್ನ ಬರೀ ಬೇಯಿಸಿ ಸಹ ತಿನ್ನಬಹುದು ಅಥವಾ ಅಡುಗೆಯಲ್ಲಿ ಬಳಕೆ ಮಾಡಬಹುದು, ಈ ಸಿಹಿ ಗೆಣಸನ್ನ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನ ಪಡೆಯಬಹುದಾಗಿದೆ. ಹಾಗಾದ್ರೆ ಗೆಣಸು (Sweet Potato) ಸೇವನೆಯಿಂದ ಏನೆಲ್ಲಾ ಲಾಭ ಇದೆ ಎಂಬುದು ಇಲ್ಲಿದೆ. ಜೀರ್ಣಕ್ರಿಯೆಗೆ ಉತ್ತಮ ಸಿಹಿ ಗೆಣಸಿನಲ್ಲಿರುವ ವಿಟಮಿನ್ ಬಿ6 ಹೋಮೋಸಿಸ್ಟೀನ್ ಎನ್ನುವ ಅಮೈನೋ ಆಮ್ಲದ ಶೇಖರಣೆಯನ್ನು…

Read More

Vishnu Blessings: ನಾಳೆಯಿಂದ ವಿಶೇಷ ಯೋಗಗಳ ಸರಮಾಲೆ, ಈ ರಾಶಿಯವರಿಗೆ ವಿಷ್ಣು ಕೃಪೆ

ಶನಿವಾರ ಜನವರಿ 24 ರಿಂದ ಗ್ರಹಗಳ ಸಂಚಾರದ ಕಾರಣದಿಂದ ರವಿಯೋಗ ಹಾಗೂ ಚತುರ್ಗ್ರಾಹಿ ಯೋಗ ಮತ್ತು ವರಿಯಾನ್ ಯೋಗಗಳು ಸೃಷ್ಟಿ ಆಗುತ್ತಿದೆ. ಈ ಯೋಗಗಳು ರಚನೆ ಆಗುವುದರಿಂದ ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆ ಆಗುತ್ತದೆ. ಈ ಅಪರೂಪದ ಗ್ರಹಗಳ ಸಂಚಾರದ ಯೋಗಗಳಿಂದ ಐದು ರಾಶಿಯವರಿಗೆ ವಿಷ್ಣುವಿನ ವಿಶೇಷ (Vishnu Blessings) ಅನುಗ್ರಹ ಸಿಗುತ್ತದೆ. ಆ ಲಕ್ಕಿ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಯೋಗಗಳ ಕಾರಣದಿಂದ ಕೆಲಸದ ಜೀವನ ಸುಗಮ ಮತ್ತು ಸಕಾರಾತ್ಮಕವಾಗಿರುತ್ತದೆ. ಒತ್ತಡದ ಹೊರತಾಗಿಯೂ…

Read More
R Ashwin talks about team india performance

R Ashwin: ಗೌತಮ್‌  ಗಂಭೀರ್  ನಿರ್ಧಾರಗಳಿಂದ ಟೀಂ ಇಂಡಿಯಾಗೆ ಸೋಲಾಗುತ್ತಿದೆಯಾ? ಆರ್‌ ಅಶ್ವಿನ್‌ ಹೇಳಿದ್ದೇನು?

ಭಾರತ ಕ್ರಿಕೆಟ್ ತಂಡ‌ ಸದ್ಯ ಅನೇಕ ಸಮಸ್ಯೆಗಳನ್ನ ಅನುಭವಿಸುತ್ತಿದೆ. ಆಟಗಾರರ ವಿಚಾರದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳ ಕಾರಣದಿಂದ ಸಮಸ್ಯೆಗಳಾಗುತ್ತಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R Ashwin) ಮಾತನಾಡಿದ್ದು, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಬೆಂಬಲ ನೀಡಿದ್ದಾರೆ.  ಅನೇಕ ಬದಲಾವಣೆ ಮಾಡುತ್ತಿರುವ ಗಂಭೀರ್‌ ಹೆಡ್​​ಕೋಚ್ ಗೌತಮ್ ಗಂಭೀರ್  ನಿರಂತರವಾಗಿ ತಂಡದಲ್ಲಿ ಅನೇಕ ಬದಲಾವಣೆಗಳನ್ನ ಮಾಡುತ್ತಿದ್ದಾರೆ. ಅದಲ್ಲದೇ, ಅನೇಕ ಪ್ರಯೋಗಗಳನ್ನ ಸಹ ಮಾಡುತ್ತಿದ್ದಾರೆ. ಆದರೆ ಈ ಬದಲಾವಣೆಯ ಫಲಿತಾಂಶ ಮಾತ್ರ ಅವರು ಅಂದುಕೊಂಡಂತೆ ಬರುತ್ತಿಲ್ಲ….

Read More